ಆರಂಭದಲ್ಲಿ ಕುಸಿದರೂ ಮುಂಬಯಿ ಶೇರು 60 ಅಂಕ ಮುನ್ನಡೆ


Team Udayavani, May 9, 2018, 11:20 AM IST

Sensex Musings1-700.jpg

ಮುಂಬಯಿ : ಇರಾನ್‌ ಪರಮಾಣು ವಹಿವಾಟು ಒಪ್ಪಂದದಿಂದ ತಾನು ಹಿಂದೆ ಸರಿಯುವುದಾಗಿ ಅಮೆರಿಕ ಹೇಳಿರುವ ಹಿನ್ನೆಲೆಯಲ್ಲಿ  ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ದೌರ್ಬಲ್ಯ ತೋರಿಬಂದಿರುವುದನ್ನು ಅನುಸರಿಸಿ  ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 82 ಅಂಕಗಳ ಕುಸಿತಕ್ಕೆ ಗುರಿಯಾಯಿತು. 

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 76 ಡಾಲರ್‌ ಮಟ್ಟ ದಾಟಿರುವುದು ಕೂಡ ಜಾಗತಿಕ ಶೇರು ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರಿತು. ಕಚ್ಚಾ ತೈಲ ಬೆಲೆಯ ಜಿಗಿತದ ಪರಿಣಾಮವಾಗಿ ಡಾಲರ್‌ ಎದುರು ರೂಪಾಯಿ 37 ಪೈಸೆಯಷ್ಟು ಕುಸಿದು 67.45 ರೂ. ಮಟ್ಟಕ್ಕೆ ಇಳಿಯಿತು. 

ಹಾಗಿದ್ದರೂ ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್‌ 59.89 ಅಂಕಗಳ ಜಿಗಿತವನ್ನು ಸಾಧಿಸಿ35,276.21 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರುಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.90 ಅಂಕಗಳ ಮುನ್ನಡೆಯೊಂದಿಗೆ 10,731.70 ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಹಿಂಡಾಲ್ಕೊ, ಐಸಿಐಸಿಐ ಬ್ಯಾಂಕ್‌, ಟಾಟಾ ಸ್ಟೀಲ್‌, ಎಚ್‌ ಪಿ ಸಿಎಲ್‌ ಮತ್ತು ಬಿಪಿಸಿಎಲ್‌ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಸಕ್ರಿಯವಾಗಿದ್ದವು.

ಟಾಪ್‌ ಗೇನರ್‌ಗಳು : ಟಾಟಾ ಮೋಟರ್‌, ಟೈಟಾನ್‌ ಕಂಪೆನಿ, ಭಾರ್ತಿ ಇನ್‌ಫ್ರಾಟೆಲ್‌, ಹಿಂಡಾಲ್ಕೋ, ಟಾಟಾ ಸ್ಟೀಲ್‌; ಟಾಪ್‌ ಲೂಸರ್‌ಗಳು : ಬಿಪಿಸಿಎಲ್‌, ಎಚ್‌ಪಿಸಿಎಲ್‌, ಅಲ್ಟ್ರಾ  ಟೆಕ್‌ ಸಿಮೆಂಟ್‌, ಎಸ್‌ಬಿಐ, ಗೇಲ್‌.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.