ಕುದ್ಮಾರು: ಕಾಂಗ್ರೆಸ್ ಮತಯಾಚನೆ
Team Udayavani, May 9, 2018, 4:25 PM IST
ಬೆಳಂದೂರು: ವಿಧಾನಸಬಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ| ರಘು ಅವರ ಪರ ಕುದ್ಮಾರು, ಪಟ್ಟೆ, ಬೆಳಂದೂರು, ಪುಚ್ಚೆತ್ತೋಡಿ ಮೊದಲಾದೆಡೆ ಮತ ಯಾಚಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಮಾತನಾಡಿ, ಕಾಂಗ್ರೆಸ್ ಯಾವತ್ತೂ ಅಭಿವೃದ್ಧಿ ಪರ ಚಿಂತನೆಯುಳ್ಳ ಪಕ್ಷ, ರಾಜಕೀಯಕ್ಕಾಗಿ ಪಕ್ಷ ಕಾರ್ಯ ನಿರ್ವಹಿಸದೆ ಜನಪರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾರಿಗೊಳಿಸಿದ ಹಲವು ಕಲ್ಯಾಣ ಕಾರ್ಯಗಳು ಗೆಲುವಿಗೆ ಪೂರಕವಾಗಲಿವೆ ಎಂದರು.
ಬೆಳಂದೂರು ಗ್ರಾ.ಪಂ. ಸದಸ್ಯೆ ಗೌರಿ ಸಂಜೀವ, ಜಯಾನಂದ ಕೆಡೆಂಜಿ, ಸುಂದರ ನಡುಗುಡ್ಡೆ, ನಾರಾಯಣ ಜನತಾ ಗೃಹ, ರಝಾಕ್ ಜನತಾ ಗೃಹ, ಕುಶಾಲಪ್ಪ ಕೆಡೆಂಜಿ, ಮೋಹನ್ ಕೆಡೆಂಜಿ, ಬಾವು ಬರೆಪ್ಪಾಡಿ ಮುಂತಾದವರು ಮತಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು