ಮೊಲದ ಉಪಾಯ


Team Udayavani, May 10, 2018, 6:00 AM IST

7.jpg

ಒಂದು ನದಿಯಲ್ಲಿ ಒಂದು ಮೊಸಳೆಯಿತ್ತು. ಅದಕ್ಕೆ ತುಂಬಾ ವಯಸ್ಸಾಗಿತ್ತು. ಅದಕ್ಕೆ ಪ್ರಾಣಿಗಳನ್ನು ಬೇಟೆಯಾಡಿ ತಿನ್ನಲಾಗುತ್ತಿರಲಿಲ್ಲ. ಹೀಗಾಗಿ ನರಿಯನ್ನು ಸೇವಕನಾಗಿ ಇಟ್ಟುಕೊಂಡಿತ್ತು. ಅದು ಇತರೆ ಪ್ರಾಣಿಗಳನ್ನು ಪುಸಲಾಯಿಸಿ ಮೊಸಳೆಯ ಬಳಿಗೆ ಕರೆತರುತ್ತಿತ್ತು. ಮೊಸಳೆ ಸುಲಭವಾಗಿ ಅದನ್ನು ಬೇಟೆಯಾಡಿ ತಿನ್ನುತ್ತಿತ್ತು. ನರಿಯ ಸಹಾಯಕ್ಕೆ ಪ್ರತಿಯಾಗಿ ಮೊಸಳೆಯ ತನ್ನಲ್ಲಿದ್ದ ಚಿನ್ನಾಭರಣವನ್ನು ಅದಕ್ಕೆ ನೀಡುತ್ತಿತ್ತು. 

ಒಂದು ದಿನ ನರಿಗೆ ಯಾವ ಪ್ರಾಣಿಯೂ ಸಿಗಲಿಲ್ಲ. ನಿರಾಶನಾಗಿ ಹಿಂದಿರುಗುತ್ತಿದ್ದಾಗ ಮೊಲವೊಂದು ಕಂಡಿತು. ತಕ್ಷಣ ನರಿ, “ಮೊಲರಾಯ, ಮೊಸಳೆ ನಿನ್ನ ಹತ್ತಿರ ಮಾತಾಡಬೇಕಂತೆ. ಬಾ’ ಎಂದು ಕರೆಯಿತು. “ಮೊಸಳೇನ ಕಂಡ್ರೆ ನಂಗೆ ಹೆದರಿಕೆಯಪ್ಪ! ನಾನು ಬರೋಲ್ಲ’ ಎಂದು ಮೊಲ ಓಡಲು ಮುಂದಾಯಿತು. ನರಿ “ಈ ಮೊಸಳೆ ಸತ್ತುಹೋಗಿ ತುಂಬಾ ದಿನಗಳಾದವು. ಅದರ ಅಂತ್ಯ ಸಂಸ್ಕಾರವನ್ನು ಮೊಲ ಮಾಡಬೇಕು ಎಂಬುದು ಅದರ ಕೊನೆಯ ಆಸೆಯಾಗಿತ್ತು.’ ಎಂದಿತು. ಮರುಕದಿಂದ ಮೊಲ ನರಿಯ ಮಾತಿಗೆ ಕಿವಿಗೊಟ್ಟು ಅದರ ಜೊತೆ ಹೋಯಿತು. 

ನರಿ ಹೇಳಿಕೊಟ್ಟಿದ್ದ ಉಪಾಯದಂತೆ ಮೊಸಳೆ ಸತ್ತಂತೆ ಮಲಗಿತ್ತು. ಮೊಸಳೆಯನ್ನು ಕಂಡ ಕೂಡಲೆ ಮೊಲಕ್ಕೆ ಅನುಮಾನ ಬಂದಿತು. “ನರಿರಾಯಾ, ನೀನು ಹೇಳಿದ್ದೆಲ್ಲಾ ಸರಿ! ಆದ್ರೆ ಮೊಸಳೆ ಸತ್ತಾಗ ಅದರ ಬಾಲ ಮಾತ್ರ ಅಲುಗಾಡುತ್ತೆ ಅಂತ ನಮ್ಮ ಪೂರ್ವಿಕರು ಹೇಳುತ್ತಿದ್ದರು. ಈ ಮೊಸಳೆಯ ಬಾಲ ಅಲ್ಲಾಡುತ್ತಲೇ ಇಲ್ಲವಲ್ಲ’ ಎಂದಿತು. ಮೊಲದ ಮಾತನ್ನು ಕೇಳಿದ್ದೇ ತಡ ಮೊಸಲೆ ತನ್ನ ಬಾಲವನ್ನು ನಿಧಾನವಾಗಿ ಅಲುಗಾಡಿಸತೊಡಗಿತು. ಮೊಲದ ಉಪಾಯ ಫ‌ಲಿಸಿತ್ತು. ಮೊಸಳೆ ಜೀವಂತ ಇರೋದು ಗೊತ್ತಾದ ಕೂಡಲೆ ನರಿಯ ಷಡ್ಯಂತ್ರವೆಲ್ಲಾ ಬಯಲಾಯಿತು. ಮೊಲ ಕಾಡಿನೊಳಗೆ ಓಟಕಿತ್ತಿತು.

ಪುರುಷೋತ್ತಮ್‌ ವೆಂಕಿ 

ಟಾಪ್ ನ್ಯೂಸ್

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.