ಐಪಿಎಲ್‌ ಪ್ಲೇ-ಆಫ್, ಫೈನಲ್‌ ಒಂದು ಗಂಟೆ ಬೇಗ ಆರಂಭ


Team Udayavani, May 10, 2018, 7:45 AM IST

IPL-Start-ss.jpg

ಹೊಸದಿಲ್ಲಿ: ಐಪಿಎಲ್‌ ಅಭಿಮಾನಿಗಳ ಪಾಲಿಗೊಂದು ಸಿಹಿ ಸುದ್ದಿ ಬಿತ್ತರಿಸಲ್ಪಟ್ಟಿದೆ. ಈ ಬಾರಿಯ ಐಪಿಎಲ್‌ ಪ್ಲೇ-ಆಫ್ ಹಾಗೂ ಫೈನಲ್‌ ಪಂದ್ಯಗಳು ಒಂದು ಗಂಟೆ ಮುಂಚಿತವಾಗಿ ಆರಂಭವಾಗಲಿವೆ. ರಾತ್ರಿ 8 ಗಂಟೆ ಬದಲು 7 ಗಂಟೆಗೆ ಪಂದ್ಯಗಳನ್ನು ಪ್ರಾಂಭಿಸಲಾಗುವುದು ಎಂದು ಐಪಿಎಲ್‌ ಚೇರ್ಮನ್‌ ರಾಜೀವ್‌ ಶುಕ್ಲಾ ಹೇಳಿದ್ದಾರೆ.

ಪ್ರೇಕ್ಷಕರ ಅನುಕೂಲ ಹಾಗೂ ನಿಧಾನ ಗತಿಯ ಓವರ್‌ಗಳಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶುಕ್ಲಾ ಸ್ಪಷ್ಟಪಡಿಸಿದರು. “ಕೆಲವು ತಂಡಗಳು ಓವರ್‌ ಗತಿಯನ್ನು ಕಾಯ್ದುಕೊಳ್ಳುವಲ್ಲಿ ವಿಫ‌ಲವಾದ್ದರಿಂದ ಪಂದ್ಯಗಳು ರಾತ್ರಿ 12ರ ಬಳಿಕವೂ ಮುಂದುವರಿದದ್ದಿದೆ. ಇದರಿಂದ ವೀಕ್ಷಕರಿಗೆ ಮನೆ ಮುಟ್ಟಲು ಸಮಸ್ಯೆ ಎದುರಾಗಿತ್ತು. ಅಲ್ಲದೇ ಮರುದಿನ ಶಾಲೆ, ಕಾಲೇಜು, ಕಚೇರಿಗೆ ಹೋಗಲೂ ತೊಂದರೆ ಆಗುತ್ತಿತ್ತು. ಟಿವಿ ವೀಕ್ಷಕರಿಗೂ ಸಮಸ್ಯೆ ಎದುರಾಗುವುದು ಸಾಮಾನ್ಯವಾಗಿತ್ತು. ಇದನ್ನೆಲ್ಲ ಪರಿಗಣಿಸಿ ಪ್ಲೇ-ಆಫ್ ಹಾಗೂ ಫೈನಲ್‌ ಸ್ಪರ್ಧೆಗಳನ್ನು ಒಂದು ಗಂಟೆ ಮುಂಚಿತವಾಗಿ ಆರಂಭಿಸಲು ನಿರ್ಧರಿಸಲಾಗಿದೆ’ ಎಂದು ಶುಕ್ಲಾ ಹೇಳಿದರು.

2 ಪ್ಲೇ-ಆಫ್ ಪಂದ್ಯಗಳು ಪುಣೆ ಬದಲು ಕೋಲ್ಕತಾದಲ್ಲಿ ನಡೆಯಲಿವೆ ಎಂದೂ ರಾಜೀವ್‌ ಶುಕ್ಲಾ ಮತ್ತೂಮ್ಮೆ ತಿಳಿಸಿದರು (ಎಲಿಮಿನೇಟರ್‌ ಮತ್ತು ಕ್ವಾಲಿಫ‌ಯರ್‌-2). ಉಳಿದೆರಡು ಪಂದ್ಯಗಳ ಆತಿಥ್ಯವನ್ನು ಮುಂಬಯಿ ವಹಿಸಲಿದೆ (ಕ್ವಾಲಿಫ‌ಯರ್‌-1 ಮತ್ತು ಫೈನಲ್‌).

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.