ಧೋನಿ ಮೊದಲು ಪ್ರೀತಿಸಿದ್ದು ಸಾಕ್ಷಿಯನ್ನಲ್ಲ, ಸ್ವಾತಿಯನ್ನು!


Team Udayavani, May 10, 2018, 7:05 AM IST

Mahendra-Singh-Dhoni.jpg

ಚೆನ್ನೈ: ಟೀಮ್‌ ಇಂಡಿಯಾದ ಮಾಜಿ ನಾಯಕ, ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಕಪ್ತಾನ ನಾಯಕ ಮಹೇಂದ್ರ ಸಿಂಗ್‌ ಧೋನಿ ಮೊದಲು ಪ್ರೀತಿಸಿದ್ದು ಯಾರನ್ನು ಗೊತ್ತೇ? ಈ ರಹಸ್ಯ ಕಾರ್ಯಕ್ರಮವೊಂದರಲ್ಲಿ ಬಯಲಾಗಿದೆ. ಸ್ವಲ್ಪ ನಾಚಿಕೊಂಡೇ ಮಾತನಾಡಿದ ಧೋನಿ, ಅರೆಮನಸ್ಸಿನಿಂದ ತಾನು ಮೊದಲು ಪ್ರೀತಿಸಿದ ಹುಡುಗಿ ಹೆಸರನ್ನು ಬಾಯ್ಬಿಟ್ಟರು. ಆ ಹುಡುಗಿ ಹೆಸರು ಸ್ವಾತಿ. ಅವರು ಆಕೆಯನ್ನು ಕಡೆಯ ಬಾರಿಗೆ ನೋಡಿದ್ದು ದ್ವಿತೀಯ ಪಿಯುಸಿಯಲ್ಲಿದ್ದಾಗ!

“ಧೋನಿ: ಅನ್‌ಟೋಲ್ಡ್‌ ಸ್ಟೋರಿ’ ಸಿನಿಮಾದಲ್ಲಿ ಧೋನಿಯ ಮೊದಲ ಪ್ರೀತಿ ಶುರುವಾಗಿದ್ದು ವಿಮಾನದಲ್ಲಿ, ಆಗ ಪಕ್ಕದಲ್ಲಿ ಕೂತಿದ್ದ ಯುವತಿಯೇ ಅವರನ್ನು ಬಹುವಾಗಿ ಸೆಳೆದಿದ್ದರು ಎಂದು ವರ್ಣಿಸಲಾಗಿತ್ತು. ಆದರೆ ಈ ಪ್ರೀತಿ ಬೆಳೆಯಲಿಲ್ಲ. ಅನಂತರ ಧೋನಿ ತಮ್ಮ ಬಾಲ್ಯ ಗೆಳತಿ ಸಾಕ್ಷಿಯನ್ನು ವಿವಾಹವಾದರು. ಆದರೆ ಧೋನಿ ಹೊಸತಾಗಿ ಬಾಯ್ಬಿಟ್ಟಿರುವ ಸ್ವಾತಿ ಎಂಬ ಹುಡುಗಿ ಇವರಿಬ್ಬರಿಗೂ ಮುನ್ನವೇ ಪರಿಚಯವಿದ್ದಾಕೆ!

ಧೋನಿಯಿಂದ ಈ ಸತ್ಯವನ್ನು ಹೊರಡಿಸುತ್ತಿದ್ದ ಕಾರ್ಯಕ್ರಮ ನಿರೂಪಕ ಅದೇ ಕ್ಷಣದಲ್ಲಿ ಒಂದು ಬಾಂಬ್‌ ಸಿಡಿಸಿದರು. ಸ್ವಾತಿ ಹೆಸರಿನ ಆ ಹುಡುಗಿ, ಕಾರ್ಯಕ್ರಮದಲ್ಲಿ ಹಾಜರಿದ್ದಾರೆ ಈಗ ಆಕೆ ವೇದಿಕೆ ಬರುತ್ತಿದ್ದಾರೆ ಎಂದು ಸುಳ್ಳು ಸುಳ್ಳೇ ಪ್ರಕಟಿಸಿದರು.ಆದರೆ ಆಕೆ ವೇದಿಕೆಗೆ ಬರಲಿಲ್ಲ, ಧೋನಿ ನಿಟ್ಟುಸಿರುಬಿಟ್ಟರು!

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.