ಬಿರುಗಾಳಿ ಬದಲು ತುಂತುರು ಮಳೆ
Team Udayavani, May 9, 2018, 11:27 PM IST
ನವದೆಹಲಿ: ಧೂಳು ಬಿರುಗಾಳಿಯ ನಿರೀಕ್ಷೆಯಲ್ಲಿದ್ದ ರಾಷ್ಟ್ರ ರಾಜಧಾನಿ ನವದೆಹಲಿಯ ಜನರಿಗೆ ಬುಧವಾರ ತುಂತುರು ಮಳೆಯ ದರ್ಶನವಾಗಿದೆ. ಹವಾಮಾನ ಇಲಾಖೆ ಪ್ರಕಾರ 0.8 ಮಿಲಿಮೀಟರ್ನಷ್ಟು ಮಳೆ ಬಿದ್ದಿದೆ. ಇದೇ ವೇಳೆ ದೆಹಲಿಯಲ್ಲಿ ಬುಧವಾರ, ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳುವ ಮೂಲಕ ಜನರನ್ನು ಭೀತಿಗೊಳಿಸಿದ್ದಕ್ಕಾಗಿ ಹಲವಾರು ಟೀಕೆಗಳು ವ್ಯಕ್ತವಾಗಿದೆ.
ಕರ್ನಾಟಕದಲ್ಲಿ ಮಳೆ: ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಹಾಗೂ ಕೇರಳದಲ್ಲಿ ಮೇ 10 ಹಾಗೂ 11ರಂದು ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭೂಕಂಪ: ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಿಸಿರುವ ಭೂಕಂಪವು ಆಫ್ಘಾನಿಸ್ತಾನ-ತಜಕಿಸ್ತಾನ ಗಡಿ ಭಾಗದಲ್ಲಿ ಸಂಭವಿಸಿದೆ. ನವದೆಹಲಿ, ಪಂಜಾಬ್ ಸೇರಿ ಹಲವೆಡೆ ಕಂಪನ ಅನುಭವವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ