ರಾಹುಲ್, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ಧಾಳಿ
Team Udayavani, May 10, 2018, 6:15 AM IST
ಚಿಕ್ಕಮಗಳೂರು ಹಾಗೂ ಕೋಲಾರಗಳಲ್ಲಿ ಬೃಹತ್ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಹುಲ್ ಹಾಗೂ ಸೋನಿಯಾ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಈಗ ಜನರ ಪಕ್ಷವಾಗಿ ಉಳಿದಿಲ್ಲ. ಅದು ಒಂದು ಕುಟುಂಬದ ಪಕ್ಷವಾಗಿದೆ ಎಂದರು.
ಬೆಳಗಾವಿಯಲ್ಲಿ ಮಾತನಾಡಿ, ಚುನಾವಣೆ ಪ್ರಕ್ರಿಯೆ ಆರಂಭವಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಭಾವಚಿತ್ರವುಳ್ಳ ಬಾಕ್ಸ್ಗಳಲ್ಲಿ ಕುಕ್ಕರ್ಗಳು ಲಾರಿ ತುಂಬಾ ಸಿಕ್ಕಿದೆ. ಇದರಲ್ಲಿ ಕಾಂಗ್ರೆಸ್ನವರು ಏನು ಬೇಯಿಸುವವರಿದ್ದರು ಎಂಬುದು ಗೊತ್ತಾಗಲಿಲ್ಲ. ಕುಕ್ಕರ್ ಹಂಚಿ ಮತ ಪಡೆಯುವುದು ಪವಿತ್ರ ಚುನಾವಣೆಯೇ ಎಂದು ಪ್ರಶ್ನಿಸಿದರು. ಇದಕ್ಕೂ ಮೊದಲು ಕೋಲಾರದಲ್ಲಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಯರಗೋಳ್, ಎತ್ತಿನಹೊಳೆ ಯೋಜನೆಗಳನ್ನು ಜಾರಿಗೊಳಿಸುವ ವಾಗ್ಧಾನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ
ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ