ಉನ್ನಾವೋ ಗ್ಯಾಂಗ್‌ ರೇಪ್‌ : ಬಿಜೆಪಿ ಶಾಸಕನ ಕೃತ್ಯ ದೃಢಪಡಿಸಿದ ಸಿಬಿಐ


Team Udayavani, May 11, 2018, 11:50 AM IST

Kuldeep-Singh-Sengar-700.jpg

ಹೊಸದಿಲ್ಲಿ : ಭಾರೀ ಮಹತ್ವದ  ಬೆಳವಣಿಗೆಯೊಂದರಲ್ಲಿ ಸಿಬಿಐ ಉತ್ತರ ಪ್ರದೇಶದ ಉನ್ನಾವೋ ರೇಪ್‌ ಕೇಸ್‌ ಆರೋಪಿಯಾಗಿರುವ ಬಂಗರಮಾವು ಕ್ಷೇತ್ರದ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ವಿರುದ್ಧದ ರೇಪ್‌ ಆರೋಪಗಳನ್ನು ದೃಢಪಡಿಸಿದೆ. 

ಬಿಜೆಪಿ ಶಾಸಕನ ವಿರುದ್ಧ ರೇಪ್‌ ಆರೋಪವನ್ನು ದೃಢೀಕರಿಸುತ್ತಾ ಸಿಬಿಐ, ಆರೋಪಿ ಶಾಸಕ ಸೆಂಗರ್‌ನ ಸಹವರ್ತಿ ಶಶಿ ಸಿಂಗ್‌ ಎಂಬಾತನು ಕಳೆದ ವರ್ಷ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯನ್ನು ಉದ್ಯೋಗ ಕೊಡಿಸುವ ಆಮಿಷ ಒಡ್ಡಿ ಸೆಂಗರ್‌ ಮನೆಗೆ ಕರೆತಂದಿದ್ದ ಎಂದು ಹೇಳಿದೆ.

ರೇಪ್‌ ಕೃತ್ಯ ನಡೆದಿದ್ದ ಉತ್ತರ ಪ್ರದೇಶದ ಮಾಖೀ ಗ್ರಾಮದಲ್ಲಿನ ಸೆಂಗರ್‌ ಮನೆಗೆ ಆತನ ಸಹವರ್ತಿ ಶಶಿ ಸಿಂಗ್‌ 2017ರ ಜೂನ್‌ 4ರಂದು ಸಂತ್ರಸ್ತೆಯನ್ನು ಕರೆತಂದಿದ್ದ. ಅಂದೇ ಆಕೆಯ ಮೇಲೆ ಶಾಸಕ ಮತ್ತು ಆತನ ಸಹವರ್ತಿಗಳು ಅತ್ಯಾಚಾರ ಎಸಗಿದ್ದರು.

ಸೆಂಗರ್‌ ಮತ್ತು ಆತನ ಸಹವರ್ತಿಗಳು ಬಾಲಕಿಯ ಮೇಲೆ ಸರದಿ ಪ್ರಕಾರ ರೇಪ್‌ ನಡೆಸುವಾಗ ಪೊಲೀಸರು ಸೆಂಗರ್‌ ಮನೆಯ ಹೊರಗೆ ಕಾವಲು ಕರ್ತವ್ಯ ನಿರತರಾಗಿದ್ದರು ಎಂದು ಸಿಬಿಐ ಹೇಳಿದೆ. 

ರೇಪ್‌ ಪ್ರಕರಣದ ಬಗ್ಗೆ ದೂರು ದಾಖಲಾದಾಗ ಪೊಲೀಸರು ಶಾಸಕ ಸೆಂಗರ್‌ನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. 

ಜೂನ್‌ 11ರಂದು ರೇಪ್‌ ಸಂತ್ರಸ್ತೆಯನ್ನು ಮೂವರು ಯುವಕರು ಪುನಃ ಅಪಹರಿಸಿದ್ದರು.  ಈ ಯುವಕರು ರೇಪ್‌ ಸಂತ್ರಸ್ತೆಯ ಮೇಲೆ ನಿರಂತರ ಅತ್ಯಾಚಾರ ನಡೆಸಿ ಸುಮಾರು 8ರಿಂದ 9 ದಿನಗಳ ಕಾಲ ಆಕೆಯನ್ನು ಎಸ್‌ಯುವಿ ವಾಹನದಲ್ಲಿ ಕೂಡಿ ಹಾಕಿದ್ದರು. 

ರೇಪ್‌ ಸಂತ್ರಸ್ತೆ ದೂರು ನೀಡಿದ ಹೊರತಾಗಿಯೂ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಲ್ಲಿ ವಿಳಂಬಿಸಿರುವುದು ಮತ್ತು ಅವರು ಆರೋಪಿ ಬಿಜೆಪಿ ಶಾಸಕನ ಒತ್ತಡಕ್ಕೆ ಅನುಗುಣವಾಗಿ ನಡೆದುಕೊಂಡಿರುವುದನ್ನೂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿರುವ ಕಾರಣ ಸಿಬಿಐ ಈ ರೇಪ್‌ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ಪಾತ್ರದ ಬಗ್ಗೆಯ ತನಿಖೆ ನಡೆಸುತ್ತಿದೆ. 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.