‘ದೇಶದ ಅಭಿವೃದ್ಧಿಗೆ ನಮ್ಮ  ಕೊಡುಗೆ ಅಗತ್ಯ’


Team Udayavani, May 12, 2018, 4:16 PM IST

12-May-18.jpg

ಬೆಳ್ತಂಗಡಿ: ಬದುಕಿನಲ್ಲಿ ನಾವು ಏನು ಮಾಡಿದ್ದೇವೆಂಬುದನ್ನು ಅರಿತರೇ ನಮ್ಮ ದೇಶ ರಾಮ ರಾಜ್ಯವಾಗುತ್ತದೆ. ನಾವು ಭೂಮಿ ಮೇಲೆ ಇರುವಷ್ಟು ದಿನ ದೇಶಕ್ಕೆ ಕಿಂಚಿತ್ತು ಕೊಡುಗೆ ನೀಡಲು ಪ್ರಯತ್ನಿಸಬೇಕು ಎಂದು ಯಕ್ಷಧ್ರುವ ಫೌಂಡೇಶನ್‌ನ ಪಟ್ಲ ಸತೀಶ್‌ ಶೆಟ್ಟಿ ಹೇಳಿದರು.

ಅವರು ಶಾಲಿನಿ ಸೇವಾ ಪ್ರತಿಷ್ಠಾನ ಗುಜ್ಜೊಟ್ಟು ಗರ್ಡಾಡಿ ಇದರ ಆಶ್ರಯದಲ್ಲಿ ದಿ| ಶಾಲಿನಿ ಅವರ ಪುಣ್ಯಸ್ಮರಣೆ ಹಾಗೂ ಶಾಲಿನಿ ಸೇವಾ ಪ್ರತಿಷ್ಠಾನದ 3ನೇ ವರ್ಷದ ಸೇವಾ ಕಾರ್ಯಕ್ರಮದಲ್ಲಿ ಮಾತನಾಡಿ, ಜೀವನದಲ್ಲಿ ಎಲ್ಲವನ್ನು ಮೆಟ್ಟಿ ನಿಂತು ಸನ್ಮಾರ್ಗದಲ್ಲಿ ನಡೆದರೆ ಜಯ ಖಂಡಿತ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಂಟರ ಭವನ ಹಾಗೂ ಗುರುವಾಯನಕೆರೆ ವಿಜಯ ಕ್ರೆಡಿಟ್‌ ಕೋ- ಪರೇಟವ್‌ ಸೊಸೈಟಿ ಅಧ್ಯಕ್ಷ ಜಯರಾಮ ಶೆಟ್ಟಿ ಮಾತನಾಡಿ, ಮನುಷ್ಯ ಜನ್ಮ ಅತ್ಯಂತ ಶ್ರೇಷ್ಠವಾದದ್ದು.

ಬದುಕಿನಲ್ಲಿ ಒಬ್ಬರೊಬ್ಬರು ಅರ್ಥ ಮಾಡಿಕೊಂಡು ಬಾಳಬೇಕು ಎಂದರು. ಕಕ್ಕೆಪದವು ಎಲ್‌.ಸಿ.ಆರ್‌ ಇಂಡಿಯನ್‌ ಪ.ಪೂ. ಕಾಲೇಜಿನ ಉಪನ್ಯಾಸಕಿ ವಿಂದ್ಯಾಶ್ರೀ ಮಾತನಾಡಿ, ನಾವು ಬದುಕಿನಲ್ಲಿ ಏನು ಮಾಡಿದ್ದೇವೆ ಎಂಬುದು ಮುಖ್ಯ ಎಂದರು. 

ತಾರನಾಥ ಶೆಟ್ಟಿ ಮಾತನಾಡಿ, ಶಾಲಿನಿ ನೆನಪು ಸಮಾಜದಲ್ಲಿ ಶಾಶ್ವತವಾಗಿ ಉಳಿಯಬೇಕೆಂಬ ನಿಟ್ಟಿನಲ್ಲಿ ಸೇವಾ ಪ್ರತಿಷ್ಠಾನ ಸ್ಥಾಪಿಸಿ ಸಾಧನೆ ಮಾಡಿದವರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ತುಮಕೂರು ಅನ್ನಪೂರ್ಣ ಹಾಸ್ಪಿಟಾಲಿಟಿ ಸರ್ವಿಸ್‌ನ ಆಡಳಿತ ನಿರ್ದೇಶಕ ಹರೀಶ್‌ ಶೆಟ್ಟಿ ಮಾತನಾಡಿದರು. ಪಾರಂಕಿ ಮಹಿಷಮರ್ದಿನಿ ಕ್ಷೇತ್ರದ ಪ್ರ. ಅರ್ಚಕ ಶ್ರೀಧರ ರಾವ್‌ ಪೇಜಾವರ, ನಟ ಹಿತೇಶ್‌ ಎಕ್ಕಾರು ಉಪಸ್ಥಿತರಿದ್ದರು. ಉಪನ್ಯಾಸಕಿ ದಿವ್ಯಶ್ರೀ ನಿರೂಪಿಸಿ, ಸುರೇಶ್‌ ಶೆಟ್ಟಿ ಲಾೖಲ ವಂದಿಸಿದರು.

ಸಾಧಕರಿಗೆ ಸಮ್ಮಾನ
ಪ್ರಗತಿಪರ ಕೃಷಿಕರು, ಕಂಬಳ ಕ್ರೀಡೆ ಪ್ರೋತ್ಸಾಹಕ ಶ್ರೀನಿವಾಸ್‌ ಶೆಟ್ಟಿ ಹಂಕರ್‌ ಜಾಲು, ಲಯನ್ಸ್‌ ಕ್ಲಬ್‌ ಬೆಳ್ತಂಗಡಿ ಅಧ್ಯಕ್ಷ, ನಿರೂಪಕ, ಶಿಕ್ಷಕ ಧರಣೇಂದ್ರ ಕೆ. ಜೈನ್‌ ಅವರನ್ನು ಪ್ರತಿಷ್ಠಾನ ವತಿಯಿಂದ ಸಮ್ಮಾನಿಸಲಾಯಿತು. ವಿದ್ಯಾರ್ಥಿ ನಿಶಾ ಶೆಟ್ಟಿ ಅವರ ಕಲಿಗೆ ಸಹಕರಿಸಲು ದತ್ತು ಸ್ವಿಕಾರ ಮಾಡಲಾಯಿತು. ವಿದ್ಯಾರ್ಥಿಗಳಾದ ಅರ್ಚನಾ, ರಚನಾ, ಸುಮನ್‌ ಶೆಟ್ಟಿ ಸಹಿತ 10 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.