ಭರ್ಜರಿ ಬಿರಿಯಾನಿ ಹಬ್ಬ!


Team Udayavani, May 12, 2018, 4:46 PM IST

21dsdsd.jpg

ಬಿರಿಯಾನಿ ಪ್ರಿಯರಿಗೆ ಬಾಯಲ್ಲಿ ನೀರೂರಿಸುವ ಹಬ್ಬವೊಂದು ನಗರದಲ್ಲಿ ನಡೆಯುತ್ತಿದೆ. ಯಾವ ಹಬ್ಬ ಅಂತ ಯೋಚಿಸುತ್ತಿದ್ದೀರಾ? ಹಾಗಿದ್ದರೆ ನೀವು ಬಿರಿಯಾನಿ ಪ್ರಿಯರೇ ಆಗಿರಬೇಕು. ನಗರದಲ್ಲಿ “ಬಿರಿಯಾನಿ ಹಬ್ಬ’ ನಡೆಯುತ್ತಿದೆ. ಭಾರತ ವಿವಿಧ ಪ್ರದೇಶಗಳಲ್ಲಿ ತಯಾರಿಸಲ್ಪಡುವ ಬಗೆ ಬಗೆಯ ರುಚಿ, ಸ್ವಾದಗಳ ಬಿರಿಯಾನಿಯನ್ನು ಒಂದೇ ಸೂರಿನ ಕೆಳಗೆ ಬಿರಿಯಾನಿ ಪ್ರಿಯರು ಸವಿಯಬಹುದು. ಇಲ್ಲಿನ ಬಿರಿಯಾನಿ ಮೆನುವನ್ನು ನೋಡಿದರೆ ಬಿರಿಯಾನಿಪ್ರಿಯರು ಸಂತಸಗೊಳ್ಳುವುದು ಖಚಿತ. ಮುಘಲ್‌, ಹೈದರಾಬಾದಿ, ಲಕ್ನವೀ, ಭಟ್ಕಲಿ, ತಾಹಿರಿ, ಅಂಬೂರ್‌, ಬಾಂಬೆ, ಮಲಬಾರ್‌ ಶೈಲಿಯ ಬಿರಿಯಾನಿಗಳು ಇಲ್ಲಿ ಸಿಗಲಿವೆ. ಅಂದ ಹಾಗೆ ಸಸ್ಯಾಹಾರಿಗಳು ಇಲ್ಲಿಗೆ ಭೇಟಿ ನೀಡಬಹುದು. ಅವರಿಗಾಗಿ ಸ್ವಾದಿಷ್ಟಕರ ವೆಜಿಟೆಬಲ್‌ ಬಿರಿಯಾನಿ ಇಲ್ಲಿ ಕಾದಿದೆ. 

ಎಲ್ಲಿ?: ಇನಾರ್ಬಿಟ್‌ ಮಾಲ್‌, ವೈಟ್‌ಫೀಲ್ಡ್‌
ಯಾವಾಗ?: ಮೇ 12- 13

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.