137 ನಗರಗಳಲ್ಲಿ ಗೊಂದಲವಿಲ್ಲದೆ ನಡೆದ ಕಾಮೆಡ್‌-ಕೆ ಪ್ರವೇಶ ಪರೀಕ್ಷೆ


Team Udayavani, May 14, 2018, 6:55 AM IST

Comedk.jpg

ಬೆಂಗಳೂರು: ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿರುವ ಸೀಟುಗಳ ಪ್ರವೇಶಕ್ಕೆ ಭಾನುವಾರ ರಾಜ್ಯದ 24 ನಗರಗಳು ಸೇರಿ ದೇಶದ 137 ನಗರಗಳಲ್ಲಿ ಕಾಮೆಡ್‌-ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿದೆ.

ಕಾಮೆಡ್‌-ಕೆ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಅಭ್ಯರ್ಥಿಗಳಲ್ಲಿ ರಾಜ್ಯದ 108 ಕೇಂದ್ರಗಳಲ್ಲಿ 21,889 ವಿದ್ಯಾರ್ಥಿಗಳು ಮತ್ತು ದೇಶದ ಬೇರೆ ರಾಜ್ಯಗಳ ಪರೀಕ್ಷಾ ಕೇಂದ್ರದಲ್ಲಿ 62,306 ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಪರೀಕ್ಷೆ ಬರೆದಿದ್ದಾರೆ.

ರಸಾಯನಶಾಸ್ತ್ರ ವಿಷಯ ಸುಲಭವಾಗಿತ್ತು. ಒಂದು ಪ್ರಶ್ನೆ ಮಾತ್ರ ಮುದ್ರಣ ದೋಷದಿಂದ ತಪ್ಪಾಗಿತ್ತು. ಭೌತಶಾಸ್ತ್ರ
ಪ್ರಶ್ನೆಪತ್ರಿಕೆ ಕೂಡ ಸುಲಭವಾಗಿತ್ತು. ಗಣಿತ ಸ್ವಲ್ಪ ಕಷ್ಟ ಇತ್ತು ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ವಿದ್ಯಾರ್ಥಿಯೊಬ್ಬ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್‌ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಡಿಬಾರ್‌ ಮಾಡಲಾಗಿದೆ. ಬೆಂಗಳೂರಿನ 48 ಪರೀಕ್ಷಾ ಕೇಂದ್ರಗಳ ಪೈಕಿ 5 ಕೇಂದ್ರಗಳಲ್ಲಿ ತಾಂತ್ರಿಕ ಕಾರಣದಿಂದ ವಿದ್ಯಾರ್ಥಿಗಳು ಲಾಗಿನ್‌ ಮಾಡುವುದು ತಡವಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷಾ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕಾಮೆಡ್‌-ಕೆ ಪ್ರಕಟಣೆ ತಿಳಿಸಿದೆ.

ತಾತ್ಕಾಲಿಕ ಸರಿ ಉತ್ತರಗಳನ್ನು ಮೇ 17ರಂದು ಕಾಮೆಡ್‌-ಕೆ ವೆಬ್‌ಸೈಟ್‌ https://www.comedk.org ನಲ್ಲಿ
ಪ್ರಕಟಿಸಲಿದೆ.ಅಂತಿಮ ಸರಿ ಉತ್ತರಗಳನ್ನು ಮೇ 25ರಂದು ಪ್ರಕಟಿಸಲಿದೆ. 

ಮೇ 28ರಂದು ಸ್ಕೋರ್‌ ಕಾರ್ಡ್‌ ದೊರೆಯಲಿದ್ದು, ವಿದ್ಯಾರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಕಾಮೆಡ್‌-ಕೆ ಕಾರ್ಯಕಾರಿಕಾರ್ಯದರ್ಶಿ ಡಾ.ಎಸ್‌.ಕುಮಾರ್‌  ಮಾಹಿತಿ ನೀಡಿದರು.

ಸಿಎಲ್‌ಎಟಿ ಪರೀಕ್ಷೆ
ಶಾಂತಿಯುತ ಕಾಮೆಡ್‌-ಕೆ ಮಾದರಿಯಲ್ಲೇ ಕಾನೂನು ಕೋರ್ಸ್‌ಗಳ ಪ್ರವೇಶಕ್ಕೆ ನ್ಯಾಷನಲ್‌ ಯೂನಿವರ್ಸಿಟಿ ಆಫ್‌
ಅಡ್ವಾನ್ಸ್‌ ಲೀಗಲ್‌ ಸ್ಟಡೀಸ್‌ ಆಯೋಜಿಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ(ಸಿಎಲ್‌ಎಟಿ) ಕೂಡ
ಭಾನುವಾರ ಶಾಂತಿಯುತವಾಗಿ ನೆರವೇರಿದೆ. ದೇಶದಲ್ಲಿ ಇರುವ 17 ಕಾನೂನು ವಿಶ್ವವಿದ್ಯಾಲಯಗಳ ಸೀಟಿನ ಪ್ರವೇಶಕ್ಕೆ ನಡೆಸುವ ಸಿಎಲ್‌ ಎಟಿ 2018ನೇ ಸಾಲಿನ ಪರೀಕ್ಷೆಗೆ 63 ಪರೀಕ್ಷಾ ಕೇಂದ್ರದಲ್ಲಿ 59,000
ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.