ಹಿಮತಪ್ಪಲಲ್ಲಿ ಚೇಸ್‌!


Team Udayavani, May 15, 2018, 11:14 AM IST

Chase-1.jpg

ಅವಿನಾಶ್‌ ನರಸಿಂಹರಾಜು ಹಾಗೂ ರಾಧಿಕಾ ಚೇತನ್‌ ಅಭಿನಯದ “ಚೇಸ್‌’ ಚಿತ್ರದ ಬಗ್ಗೆ ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಬರೆಯಲಾಗಿತ್ತು. ಈಗ ಹೊಸ ಸುದ್ದಿ ಅಂದರೆ, ಚಿತ್ರ ಬಹುತೇಕ ಚಿತ್ರೀಕರಣಗೊಂಡಿದೆ. ಇತ್ತೀಚೆಗೆ ಚಿತ್ರತಂಡ ಉತ್ತರ ಭಾರತಕ್ಕೆ ತೆರಳಿ, ಹಾಡಿನ ಚಿತ್ರೀಕರಣ ಮುಗಿಸಿಕೊಂಡು ಹಿಂದಿರುಗಿದೆ. ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿರುವ ಹರಿ ಆನಂದ್‌, ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆ ಹೆಣೆದು ಸಿನಿಮಾ ಮಾಡಿದ್ದಾರೆ.

ಒಂದು ತನಿಖೆ ವಿಷಯ ಇಟ್ಟುಕೊಂಡು ಹೆಣೆದಿರುವ ಕಥೆಯಲ್ಲಿ ಸಾಕಷ್ಟು ತಿರುವುಗಳಿವೆ. ಬೆಂಗಳೂರು ಮತ್ತು ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿರುವ ಚಿತ್ರತಂಡ, ಹಾಡಿನ ಚಿತ್ರೀಕರಣಕ್ಕಾಗಿ, ಹಿಮದ ತಪ್ಪಲಲ್ಲಿ ನಡೆಸಿಕೊಂಡು ಹಿಂದಿರುಗಿದೆ. ಚಿತ್ರದ ಹೀರೋ ಅವಿನಾಶ್‌ ನರಸಿಂಹರಾಜು ಇಲ್ಲಿ ಸಿಸಿಬಿ ಕಾಪ್‌ ಆಗಿ ನಟಿಸುತ್ತಿದ್ದಾರೆ. ಅವರು ಮಾಡುತ್ತಿರುವ ಹೊಸತರಹದ ಪಾತ್ರವಿದು.

ಅವಿನಾಶ್‌ ನರಸಿಂಹರಾಜು ಇಲ್ಲಿ ಬರೀ ಕ್ಯಾಮೆರಾ ಮುಂದೆ ನಿಂತು ನಟನೆ ಮಾಡುತ್ತಿಲ್ಲ. ಅವರು, ಕಲಾ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಚಿತ್ರದಲ್ಲಿ ನಾಯಕ, ನಾಯಕಿ ಅಂತೇನೂ ಇಲ್ಲ. ತೆರೆಯ ಮೇಲೆ ಕಾಣಿಸಿಕೊಳ್ಳುವ ಎಲ್ಲಾ ಪಾತ್ರಗಳಿಗೂ ಇಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ಇಲ್ಲಿ ರಾಜೇಶ್‌ ನಟರಂಗ, ಶೀತಲ್‌ಶೆಟ್ಟಿ, ಅರವಿಂದ್‌ರಾವ್‌ ಸೇರಿದಂತೆ ಕಿರುತೆರೆಯ ಅನೇಕ ಕಲಾವಿದರು ನಟಿಸಿದ್ದಾರೆ.

ಇಲ್ಲಿ ಕಲಾವಿದರನ್ನು ಹೊರತುಪಡಿಸಿದರೆ, ಬಹುತೇಕ ತಂತ್ರಜ್ಞರಿಗೆ ಇದು ಹೊಸ ಅನುಭವ. ಚಿತ್ರಕ್ಕೆ ಅನಂತ್‌ಅರಸ್‌ ಅವರು ಛಾಯಾಗ್ರಹಣ ಮಾಡಿದರೆ, ಕಾರ್ತಿಕ್‌ ಆಚಾರ್ಯ ಸಂಗೀತ ನೀಡಿದ್ದಾರೆ. ಮುಂಬೈನಲ್ಲಿ ಕೆಲ ಸಿನಿಮಾಗಳಿಗೆ ಕೆಲಸ ಮಾಡಿರುವ ಕಾರ್ತಿಕ್‌ ಆಚಾರ್ಯ ಅವರಿಗೆ ಕನ್ನಡದಲ್ಲಿ “ಚೇಸ್‌’ ಮೊದಲ ಚಿತ್ರ.

ಇನ್ನು, ಈ ಚಿತ್ರಕ್ಕೆ ಮನೋಹರ್‌ ಸುವರ್ಣ ಮತ್ತು ಪ್ರಶಾಂತ್‌ ಶೆಟ್ಟಿ ನಿರ್ಮಾಪಕರು. ಜನಾರ್ಧನ್‌ ಸಹ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಡಿಫ‌ರೆಂಟ್‌ ಡ್ಯಾನಿ ಅವರ ಸಾಹಸ ಚಿತ್ರಕ್ಕಿದೆ. ಅದೇನೆ ಇರಲಿ, ಅವಿನಾಶ್‌ ನರಸಿಂಹರಾಜು ಅಭಿನಯದ ಒಂದಷ್ಟು ಚಿತ್ರಗಳು ಈ ವರ್ಷ ತೆರೆಗೆ ಬರಲು ಸಜ್ಜಾಗಿವೆ. ಅಂತೆಯೇ ರಾಧಿಕಾ ಚೇತನ್‌ ಅಭಿನಯದ ಮೂರು ಚಿತ್ರಗಳು ಈ ವರ್ಷದಲ್ಲಿ ತೆರೆಕಾಣುತ್ತಿವೆ ಎಂಬುದು ವಿಶೇಷ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.