ಸುಳ್ಯಪದವು:ಉಚಿತ ರಬ್ಬರ್‌ ಟ್ಯಾಪಿಂಗ್‌ ತರಬೇತಿ ಕಾರ್ಯಾಗಾರ


Team Udayavani, May 15, 2018, 12:39 PM IST

15-May-9.jpg

ಸುಳ್ಯಪದವು: ಮಂಗಳೂರು ವಿಜಯಾ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಹಾಗೂ ಕಾಸರಗೋಡು ರಬ್ಬರ್‌ ಬೋರ್ಡ ಇದರ ವತಿಯಿಂದ ಸೋಮವಾರದಿಂದ ಒಂದು ವಾರಗಳ ಕಾಲ ರಬ್ಬರ್‌ ಟ್ಯಾಪಿಂಗ್‌ ಹಾಗೂ ನಿರ್ವಹಣೆಯ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರವು ಸುಳ್ಯಪದವು ಮರದಮೂಲೆ ಮುರಳೀಧರ ಭಟ್‌ ಇವರ ರಬ್ಬರ್‌ ತೋಟದಲ್ಲಿ ಪ್ರಾರಂಭವಾಯಿತು.

ಸುಳ್ಯಪದವು ಗ್ರಾಮಾಭಿವೃದ್ಧಿ ಸಮಿತಿಯ ಸದಸ್ಯ ಮುರಳೀಧರ ಭಟ್‌ ಕಾರ್ಯಾಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಸುಳ್ಯದ ಸ್ತುತಿಲಿಂಗಂ ರಬ್ಬರ್‌ ಕೃಷಿ ಹಾಗೂ ನಿರ್ವಹಣೆ, ಟ್ಯಾಪಿಂಗ್‌ ಬಗ್ಗೆ ಮಾಹಿತಿ ನೀಡಿದರು.

ಸುಳ್ಯಪದವು ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪಿ. ಗೋವಿಂದ ಭಟ್‌ ಮಾತನಾಡಿ, ಗ್ರಾಮೀಣ ಪ್ರದೇಶದ ಯುವ ಜನತೆ ಸ್ವಾವಲಂಬಿ ಜೀವನ ನಿರ್ವಹಣೆಗೆ ಸ್ವ-ಉದ್ಯೋಗ ಅಗತ್ಯವಾಗಿ ಬೇಕು. ರಬ್ಬರ್‌ ಟ್ಯಾಪಿಂಗ್‌ ತರಬೇತಿಯನ್ನು ಪಡೆದುಕೊಂಡರೆ ಸ್ವತಃ ಮನೆಯ ರಬ್ಬರ್‌ ಟ್ಯಾಪಿಂಗ್‌ ನಡೆಸಿ ಜತೆಯಲ್ಲಿ ಬೇರೆ ರಬ್ಬರ್‌ ತೋಟದಲ್ಲಿ ಕೆಲಸ ಮಾಡಿ ಆದಾಯಗಳಿಸಬಹುದು ಎಂದರು.

ಹೀಗೆ ಪ್ರತಿಷ್ಠಾನ ವಿವಿಧ ಕಾರ್ಯ ಕ್ರಮಗಳನ್ನು ಹಮ್ಮಿಗೊಂಡಿದ್ದು ಪ್ರಯೋಜನ ಪಡೆದುಕೊಂಡು ಸಮಾಜದಲ್ಲಿ ಸ್ವಾಲಂಬಿಯಾಗಿ ಜೀವನ ನಡೆಸಲು ಪ್ರಯತ್ನಿಸುವ ಎಂದು ಅವರು ಹೇಳಿದರು. ಬಡಗನ್ನೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಕೃಷ್ಣ ಭಟ್‌ ಚಂದುಕೂಡ್ಲು ಹರಿಪ್ರಸಾದ್‌, ಸತೀಶ್‌ ಕುಮಾರ್‌, ರವಿ ಪಿ., ಶಿವರಾಮ ಪಿ., ವೆಂಕಟೇಶ್‌ ಕೆ., ಗಿರೀಶ್‌, ರವೀಂದ್ರ, ಗುರುಪ್ರಸಾದ ಬಿ., ಮುದ್ದುಮೀನಾ, ಬಾಲಸುಬ್ರಹ್ಮಣ್ಯ, ಬಾಲಚಂದ್ರ, ಮುರಲೀಕೃಷ್ಣ, ನಾಗರಾಜ, ಅರುಣಕುಮಾರ್‌ ಕನ್ನಡ್ಕ ಮೊದಲಾದವರು ಭಾಗವಹಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.