ಮಳೆಗೆ ಭೂಮಿ ಹದ; ಕೃಷಿ ಚಟುವಟಿಕೆ ಆರಂಭ


Team Udayavani, May 15, 2018, 5:26 PM IST

15-May-18.jpg

ರಾಂಪುರ: ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ಭೂಮಿ ಹಸಿಯಾಗಿದ್ದು ಮುಂಗಾರು ಕೃಷಿ ಚಟುವಟಿಕೆಗೆ ಭೂಮಿ ಹದಗೊಳಿಸಲು ರೈತರು ಭೂಮಿಯತ್ತ ಚಿತ್ತ ಹರಿಸಿದ್ದಾನೆ.

ಹೌದು, ಬಾಗಲಕೋಟೆ ತಾಲೂಕಿನಲ್ಲಿ ಹಿಂಗಾರು ಬೆಳೆ ನಂತರ ರೈತರು ನೇಗಿಲು ಹೊಡೆದು ಭೂಮಿಗೆ ಕೊಟ್ಟಿಗೆ ಗೊಬ್ಬರ ಹಾಕಿ ಮಳೆಯ ದಾರಿ ಕಾಯುತ್ತಿದ್ದರು. ಆದರೆ ವರುಣ ರೈತರ ನಿರೀಕ್ಷೆ ಹುಸಿಗೊಳಿಸಲಿಲ್ಲ. ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ಮುಂಗಾರು ಬಿತ್ತನೆಗೆ ಭೂಮಿ ತಯಾರು ಮಾಡಲು ರೈತರಿಗೆ ಅನುಕೂಲವಾಗಿದೆ. 

ಕಳೆದ ವರ್ಷ ಈ ಭಾಗದ ರೈತರಿಗೆ ಮುಂಗಾರು ಕೈ ಹಿಡಿದಿರಲಿಲ್ಲ. ಕೆಲವೆಡೆ ಮುಂಗಾರು ಸ್ವಲ್ಪ ಮಟ್ಟಿಗೆ ಸುರಿದರೆ ಇನ್ನೂ ಕೆಲವೆಡೆ ಮುಂಗಾರು ಬಿತ್ತನೆಯೇ ಆಗಿರಲಿಲ್ಲ. ಹೀಗಾಗಿ ಮುಂಗಾರು ಬೆಳೆ ಕಳೆದುಕೊಂಡಿದ್ದ ರೈತ ಹಿಂಗಾರಿನ ಮೇಲೆ ಇಟ್ಟಿದ್ದ ನಂಬಿಕೆ ನಿಜವಾಯಿತು. ಉತ್ತಮವಾಗಿ ಸುರಿದ ಹಿಂಗಾರು ಮಳೆಯಿಂದ ಕಡಲೆ, ಬಿಳಿಜೋಳ, ಕುಸುಬಿ, ಮತ್ತಿತರ ಬೆಳೆ ತೆಗೆದು ಮುಂಗಾರಿಗೆ ಆಗಿದ್ದ ಹಾನಿ ಕೊರತೆ ನೀಗಿಸಿಕೊಂಡಿದ್ದ. ಆದರೆ ಈ ಬಾರಿ ಮುಂಗಾರು ರೈತರ ಕೈ ಹಿಡಿಯುವ ನಿರೀಕ್ಷೆ ಇದೆ. ಈವರೆಗೆ ಬಂದ ಹವಾಮಾನ ವರದಿಗಳು ಉತ್ತಮ ಮುಂಗಾರು ಸುರಿಯಲಿದೆ ಎಂದು ಹೇಳಿವೆ. ಹೀಗಾಗಿ ಈ ವರ್ಷ ತಾಲೂಕಿನ ರೈತ ಮುಂಗಾರಿನ ಮೇಲೆ ಬೆಟ್ಟದಷ್ಟು ನಂಬಿಕೆ ಇಟ್ಟುಕೊಂಡು ಕೃಷಿ ಚಟುವಟಿಕೆಗೆ ಅಣಿಯಾಗುತ್ತಿದ್ದಾನೆ.

ಭೂಮಿಯಲ್ಲಿ ಹರಿದ ನೀರು: ಕಳೆದ ಕೆಲ ವರ್ಷಗಳಿಂದ ಮಳೆ ಕೊರತೆ ಉತ್ತರ ಕರ್ನಾಟಕದ ರೈತರನ್ನು ಕಾಡುತ್ತಿದೆ. ಸತತ ಮೂರು ವರ್ಷ ಬರಗಾಲ ಅನುಭವಿಸಿದ ರೈತರು ಭೂಮಿಯಲ್ಲಿ ಮಳೆ ನೀರು ಹರಿದಿದ್ದನ್ನು ಕಂಡಿಲ್ಲ. ಆದರೆ ಕಳೆದ ವರ್ಷ ಮುಂಗಾರಿನ ನಂತರ ಸುರಿದ ಕೆಲ ಮಳೆಗಳು ಭೂಮಿಯಲ್ಲಿ ಹರಿದು ಇಂಗಿದ್ದರೆ ಈ ವರ್ಷ ಇದೀಗ ಸುರಿದ ಮಳೆ ನೀರು ಕೂಡ ಹರಿದು ಭೂಮಿ ಹದಗೊಳಿಸಿದೆ. ಇದು ಮುಂಗಾರು ಆರಂಭಕ್ಕೂ ಮುನ್ನ ರೈತರಿಗೆ ಖುಷಿ ಕೊಟ್ಟಿದೆ. 

ಭೂಮಿ ಹದಗೊಳಿಸುವಷ್ಟು ಮಳೆಯಾಗಿದೆ. ಮುಂಗಾರು ಬಿತ್ತನೆಗೆ ತಯಾರು ಮಾಡಲು ಹೊಲ ಹರಗುತ್ತಿದ್ದೇವೆ.
ಇನ್ನೇನು ವೇಳೆಗೆ ಸರಿಯಾಗಿ ಮಳೆ ಬಿದ್ದರೆ ಜೂನ್‌ ಮೊದಲ ವಾರದಲ್ಲೇ ಮುಂಗಾರು ಬಿತ್ತನೆ ಪ್ರಾರಭಿಸುತೇವೆ.
 ನಾಗೇಶ ದಡ್ಡಿ, ಕಡ್ಲಿಮಟ್ಟಿ ರೈತ.

ಬಿತ್ತನೆ ಅವಧಿ ಇನ್ನೂ ಹದಿನೈದು ದಿನ ಇದೆ. ಸರಿಯಗಿ ಮಳೆ ಬಿದ್ದರೆ ಬಿತ್ತನೆ ಪ್ರಾರಂಭಿಸುತ್ತೇವೆ. ಭೂಮಿ ಹದಗೊಳಿಸುವಷ್ಟು ಈಗಾಗಲೇ ಮಳೆಯಾಗಿದೆ.
 ಷಣ್ಮುಖ ಶಿಂಪಿ, ಅಚನೂರ ರೈತ.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.