ಬಿಪಿನ್‌ ಫುಟ್ಬಾಲ್‌ ಅಕಾಡೆಮಿಯ 30ನೇ ವಾರ್ಷಿಕೋತ್ಸವದ 


Team Udayavani, May 16, 2018, 10:53 AM IST

1405mum06.jpg

ಮುಂಬಯಿ:  ತುಳು-ಕನ್ನಡಿಗರ ಪ್ರತಿಷ್ಠಿತ ಬಿಪಿನ್‌ ಫುಟ್ಬಾಲ್‌ ಅಕಾಡೆಮಿಯ 30 ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಫುಟ್ಬಾಲ್‌ ಪಂದ್ಯಾಟವು ಮೇ 13 ರಂದು ಕಾಂದಿವಲಿ ಪಶ್ಚಿಮದ ಪೊಯಾÕರ್‌ ಜಿಮಾVನದ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.

ಫುಟ್ಬಾಲ್‌ ಪಂದ್ಯಾಟವನ್ನು ಅಂತಾರಾಷ್ಟ್ರೀಯ ಮಾಜಿ ಫುಟ್ಬಾಲ್‌ ಆಟಗಾರ ಹಾಗೂ ಬಿಪಿನ್‌ ಸಂಸ್ಥೆಯ ಮಾಜಿ ಆಟಗಾರ ಖಲೀನ್‌ ಸಿದ್ದಿಖೀ ಇವರು ಫುಟ್ಬಾಲ್‌ ಆಡುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ರೈಲ್ವೇ ಮಾಜಿ ಆಟಗಾರ ಮೋನಪ್ಪ ಮೂಲ್ಯ, ಮಾಜಿ ಮಾಫತ್‌ಲಾಲ್‌ ಆಟಗಾರ ಸುರೇಶ್‌ ರಾವುಲ್‌, ಮಾಜಿ ಜೆಕೆಡಬ್ಲ್ಯು ಪ್ರಕಾಶ್‌ ಕೋಯೆx ಮೊದಲಾದವರು ಉಪಸ್ಥಿತರಿದ್ದರು.

ಮಹಾರಾಷ್ಟ್ರ ಆ್ಯತ್ಲೆಟಿಕ್‌ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಿಪಿನ್‌ ಫುಟ್ಬಾಲ್‌ ಸಂಸ್ಥೆಯ ಅಧ್ಯಕ್ಷ ಸತೀಶ್‌ ಉಚ್ಚಿಲ್‌ ಅವರನ್ನು ಸಂಸದ ಗೋಪಾಲ್‌ ಶೆಟ್ಟಿ ಇವರು ಸಮ್ಮಾನಿಸಿದರು. ಅಲ್ಲದೆ ಇತ್ತೀಚೆಗೆ ಮಹಾರಾಷ್ಟÅ ರಾಜ್ಯ ಫುಟ್ಬಾಲ್‌ ತಂಡದ ಮ್ಯಾನೇಜರ್‌ ಆಗಿ ಆಯ್ಕೆಯಾದ ಬಿಪಿನ್‌ ಫುಟ್ಬಾಲ್‌ ಕೊಲಬಾ ಶಿಬಿರದ ನಿರ್ದೇಶಕ ಹಾಗೂ ಮುಂಬಯಿ ಜಿಲ್ಲಾ ಫುಟ್ಬಾಲ್‌ ಅಸೋಸಿಯೇಶನ್‌ ಉಪಾಧ್ಯಕ್ಷ ಸುಧಾಕರ್‌ ರಾಣೆ, ಜೆಮ್‌ಶೆಡು³ರ ಎಫ್‌ಸಿಐಎಸ್‌ಎಲ್‌ ತಂಡಕ್ಕೆ ಆಯ್ಕೆಯಾದ ಮಾಜಿ ಬಿಪಿನ್‌ ಆಟಗಾರ ಕರಣ್‌ ಅಮೀನ್‌ ಅವರ ಸಮ್ಮಾನವನ್ನು ಅವರ ಸಹೋದರ ಕುನಾಲ್‌ ಮತ್ತು ಗೋಪಾಲ್‌ ಶೆಟ್ಟಿ ಅವರು ನೆರವೇರಿಸಿದರು.

ಕಾಂದಿವಲಿ ನಗರ ಸೇವಕಿ ಪ್ರಿಯಾಂಕಾ ಮೋರೆ, ಬಿಪಿನ್‌ ಸಂಸ್ಥೆಯ ಟ್ರಸ್ಟಿ ನ್ಯಾಯವಾದಿ ಮಂಜುಳಾ ರಾವ್‌ ಅವರು ಉಪಸ್ಥಿತರಿದ್ದರು. ಸಂಸ್ಥೆಯ ವತಿಯಿಂದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸಂಸದ ಗೋಪಾಲ್‌ ಶೆಟ್ಟಿ ಅವರನ್ನು ಬಿಪಿನ್‌ ಅಕಾಡೆಮಿಯ ತರಬೇತುದಾರ ಹರೀಶ್‌ ರಾವ್‌ ಅವರು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಗೌರವಿಸಿದರು.

ಪಂದ್ಯಾಟದಲ್ಲಿ ಬಿಪಿನ್‌ ಶಿಬಿರದ ತಂಡಗಳಾದ ಬಿಎಂಸಿ, ಕಾಂದಿವಲಿ, ಅಂಧೇರಿ, ಕೊಲಬಾ, ಚರ್ಚ್‌ ಗೇಟ್‌, ಕಲ್ಯಾಣ್‌, ವಿರಾರ್‌, ಉಲ್ಲಾಸ್‌ನಗರ ತಂಡಗಳು ಉತ್ಸಾಹದಿಂದ ಪಾಲ್ಗೊಂಡಿದ್ದವು. ಬೆಳಗ್ಗೆ 8 ರಿಂದ ಪ್ರಾರಂಭಗೊಂಡ ಪಂದ್ಯಾವಳಿಯು ಸಂಜೆ ಸಮಾರೋಪ ಕಂಡಿತು. ವಿಜೇತ ತಂಡಗಳಿಗೆ ಗಣ್ಯರು ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿ ಗೌರವಿಸಿದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.