ಪ್ರಮುಖರ ಟ್ವಿಟ್‌ಗಳು


Team Udayavani, May 16, 2018, 11:14 AM IST

tweet.jpg

ಭವಿಷ್ಯಕ್ಕಾಗಿ ಈ ಟ್ವೀಟನ್ನು ಸೇವ್‌ ಮಾಡಿಟ್ಟುಕೊಳ್ಳಿ. ಒಂದು ವೇಳೆ ಮುಂದೆ ನಾನು ಚುನಾವಣೆಯಲ್ಲಿ ಗೆದ್ದರೆ ಅದಕ್ಕೆ ನನ್ನ ವರ್ಚಸ್ಸು ಮತ್ತು ಕಠಿಣ ಪರಿಶ್ರಮ ಕಾರಣ. ಒಂದು ವೇಳೆ ಸೋತರೆ ಅದಕ್ಕೆಲ್ಲ ಆ ಇವಿಎಂಗಳೇ ಕಾರಣ. 
-ಓಮರ್‌ ಅಬ್ದುಲ್ಲಾ

ಕರ್ನಾಟಕ ಚುನಾವಣೆಯ ಬಗ್ಗೆ ಮಾತನಾಡುತ್ತಿರುವ ಉತ್ತರ ಭಾರತದ ಪರಿಣತರೇ ಇಲ್ಲಿ ಕೇಳಿ, ನಮ್ಮ ರಾಜ್ಯದ ಹೆಸರು “ಕರ್ನಾಟಕ’, ಕರ್ನಾಟಕ್‌ ಅಲ್ಲ. ನಮ್ಮ ಭಾಷೆ ಕನ್ನಡ, ಕನ್ನಡ್‌ ಅಲ್ಲ, ನಾವು ಕನ್ನಡಿಗರು, “ಕನ್ನಡ್ಸ್‌’ ಅಲ್ಲ.
-ಶಿಲ್ಪ ಕನ್ನನ್‌

ಮತದಾನ ಮಾಡದೇ ಮನೆಯಲ್ಲಿ ಉಳಿದ ಕರ್ನಾಟಕ ಜನತೆಗಳೇ, ನೀವು ಬದಲಾವಣೆಯ ಅವಕಾಶವನ್ನು ಕಳೆದುಕೊಂಡಿರಿ. ಈಗ ನೋಡಿ ನಾಟಕ ಶುರುವಾಗುತ್ತದೆ ಮತ್ತೆ ಹಣದಾಟ ಆರಂಭವಾಗುತ್ತದೆ, ಅವಕಾಶವಾದಿಗಳು ಆರ್ಭಟಿಸುತ್ತಾರೆ. 
-ರಾಮಕೃಷ್ಣ 

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕೈ ಜೋಡಿಸಿದರೆ ತಪ್ಪೇನಿದೆ? ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿಯೂ ಇದೇ ರೀತಿ ಅಧಿಕಾರಕ್ಕೆ ಬಂದಿತ್ತಲ್ಲವೇ? 
-ಅಭಿಜಿತ್‌ ಮಜುಂದಾರ್‌

ಕರ್ನಾಟಕದಲ್ಲಿ ಎರಡು ಸನ್ನಿವೇಶಗಳು ನಿರ್ಮಾಣವಾಗಬಹುದು. 
1) ಬಿಜೆಪಿ ಈಗ ಸರ್ಕಾರ ರಚಿಸುತ್ತದೆ.
2) ಬಿಜೆಪಿ ಕೆಲವು ತಿಂಗಳ ನಂತರ ಸರ್ಕಾರ ರಚಿಸುತ್ತದೆ! 
-ಸಾಗರ್‌ಕ್ಯಾಸಂ

ವಿನಾಶದ ಅಂಚಿನಲ್ಲಿರುವ ಪಕ್ಷಕ್ಕೆ ಅಪಾಯ ಎದುರೊಡ್ಡುತ್ತಿರುವ ಅಪರಾಧದ ಮೇಲೆ ಮೋದಿ ಮತ್ತು ಅಮಿತ್‌ ಶಾ ಅವರಿಗೆ ಶಿಕ್ಷೆಯಾಗಬೇಕು!
-ಬ್ಲ್ಯಾಂಕ್‌ ಪೇಜ್‌

ಅದೆಲ್ಲ ಓಕೆ… ಇವ ನಾರ್ವ, ಇವ ನಾರ್ವ, ಇವ ನಾರ್ವ ಎಲ್ಲಿ ಹೋದ್ರು?
-ತೂಜಾನೇನಾ?

ಅತಿ ಕಡಿಮೆ ಸೀಟು ಗೆದ್ದ ಪಕ್ಷದವರು ಸಿಎಂ ಆಗಲು ಯೋಚಿಸುತ್ತಾರೆ, ಇದು ನಿಜವಾದರೆ ಜಾಸ್ತಿ ಸೀಟು ಪಡೆದ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ಕೂಡಬೇಕು. ಭಾರತೀಯ ರಾಜಕಾರಣ!
-ವಿಕ್ರಂ ಸಂಜಯ್‌

ಡಿಸ್ಟಿಂಕ್ಷನ್‌ ಪಡೆದವನಿಗಿಂತ 35 ಪರ್ಸೆಂಟ್‌ ಅಂಕಗಳಿಸಿದವನೇ ಜೀವನದಲ್ಲಿ ಸುಖವಾಗಿರುತ್ತಾನೆ ಎನ್ನುವುದನ್ನು ಜೆಡಿಎಸ್‌ ಪಕ್ಷ ರುಜುವಾತು ಮಾಡುತ್ತಿದೆ! 
-ಅನಿಲ್‌ಕುಮಾರ್‌ ಎಂ

ಜೆಡಿಎಸ್‌ ಸರ್ಕಾರ ರಚಿಸಬಾರದು ಎಂದರೆ ಒಂದೇ ಒಂದು ದಾರಿಯಿದೆ. ರಾಜ್ಯಪಾಲರು ಹುಷಾರಿಲ್ಲವೆಂದು ಆಸ್ಪತ್ರೆಗೆ ಅಡ್ಮಿಟ್‌ ಆಗಬೇಕು! 
-ವಿಜಯ್‌ ನಾರಾಯಣನ್‌ 

ಅರವಿಂದ್‌ ಕೇಜ್ರಿವಾಲ್‌ ದೇವೇಗೌಡರಿಗೆ ಕರೆ ಮಾಡಿದರಂತೆ… “ನಿಮ್ಮ ಎಂಎಲ್‌ಎಗಳ ಮೇಲೆ ಕಣ್ಣಿಡಲು ಸಿಸಿಟಿವಿ ಕ್ಯಾಮೆರಾ ಕೊಟ್ಟು ಕಳುಹಿಸುತ್ತೇನೆ’ ಎಂದಿದ್ದಾರಂತೆ.
-ಸಿದ್ಧಾರ್ಥ್ ಮೊಹಂತಿ.  

ಇನ್ನೊಂದು ತಿಂಗಳು ರೆಸಾರ್ಟ್‌ ಮಾಲೀಕರಿಗೆ ಹಬ್ಬವೋ ಹಬ್ಬ. ನಮ್ಮ ಪಕ್ಷಗಳು ರೆಸಾರ್ಟ್‌ಗಳಲ್ಲಿ ಏನು ಮಾಡುತ್ತವೆ ಎನ್ನುವುದು ನಮಗೆ ಗೊತ್ತು. ಆದರೂ ನಾವವನ್ನು ಬೆಂಬಲಿಸುತ್ತೇವೆ. ಮತದಾರ ದೊಡ್ಡ ಮೂರ್ಖ!
-ಅನಂತ್‌ ಎಸ್‌.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.