ಕರ್ನಾಟಕ ರಾಜ್ಯಪಾಲರ ಅವಸರದ ಕ್ರಮದಿಂದ ಕುದುರೆ ವ್ಯಾಪಾರ: ಡಿಎಂಕೆ
Team Udayavani, May 17, 2018, 3:48 PM IST
ಚೆನ್ನೈ : ‘ಸರಕಾರ ರಚಿಸುವಂತೆ ಬಿಜೆಪಿಯನ್ನು ಆಹ್ವಾನಿಸಿರುವ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರ ಕ್ರಮವು ಅವಸರದ್ದೂ ಅಸಾಂವಿಧಾನಿಕವಾದದ್ದೂ ಆಗಿದೆ; ಇದರಿಂದ ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ’ ಎಂದು ಕಾಂಗ್ರೆಸ್ನ ಪ್ರಮುಖ ದಾಕ್ಷಿಣಾತ್ಯ ಮಿತ್ರನಾಗಿರುವ ಡಿಎಂಕೆ ಹೆಳಿದೆ.
ಐಎನ್ಸಿ, ಜೆಡಿಎಸ್, ಬಿಎಸ್ಪಿ ಚುನಾವಣೋತ್ತರ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಇರುವ ಹೊರತಾಗಿಯೂ ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರು ಬಿಜೆಪಿಗೆ ಸರಕಾರ ರಚಿಸುವಂತೆ ಆಹ್ವಾನಿಸಿರುವುದು ಸ್ವೇಚ್ಚಾಚಾರದ ಮತ್ತು ಅಸಂವಿಧಾನಿಕ ಕ್ರಮವಾಗಿದ್ದು ಇದು ಕುದುರೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವುದಲ್ಲದೆ ಪ್ರಜಾಸತ್ತೆಯ ಅಡಿಗಲ್ಲನ್ನು ನಾಶಪಡಿಸುವಂತಿದೆ ಎಂದು ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
“ವಿಧಾನಸಭೆಯಲ್ಲಿ ಬಹುಮತವಿಲ್ಲದ ಭ್ರಷ್ಟ ಎಐಎಡಿಎಂಕೆ ಸರಕಾರವನ್ನು ರಕ್ಷಿಸುವ ಬಿಜೆಪಿ ಯತ್ನ ತಮಿಳು ನಾಡಿನ ಜನತೆಗೂ ಪರಿಚಿತವಾಗಿದೆ. ಅಂತೆಯೇ ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ತತ್ವಗಳು ಈ ರೀತಿಯ ಕ್ರಿಯೆಗಳಿಂದ ಬೆದರಿಕೆಗೆ ಗುರಿಯಾಗಿವೆ’ ಎಂದು ಸ್ಟಾಲಿನ್ ಇನ್ನೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು