ನಟಸಾರ್ವಭೌಮನ ಜೊತೆಗೆ ಸರೋಜಾ ದೇವಿ


Team Udayavani, May 18, 2018, 11:14 AM IST

natasarvabhowma-1.jpg

ಪುನೀತ್ ಅಭಿನಯದ “ನಟಸಾರ್ವಭೌಮ’ ಚಿತ್ರದ ಮುಹೂರ್ತವಾಗಿದ್ದು, ಪುನೀತ್‌ ಹುಟ್ಟುಹಬ್ಬಕ್ಕೆ ಚಿತ್ರದ ಟೀಸರ್‌ ಮತ್ತು ಪೋಸ್ಟರ್‌ ಬಿಡುಗಡೆಯಾಗಿದ್ದು ಎಲ್ಲವೂ ಗೊತ್ತೇ ಇದೆ. ಈಗ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, ಬಿರುಸಿನಿಂದ ಸಾಗಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಹಿರಿಯ ನಟಿ ಬಿ. ಸರೋಜ ದೇವಿ ಅವರು ಒಂದು ಪ್ರಮುಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು. ಸರೋಜ ದೇವಿ ಅವರು ಕನ್ನಡ ಚಿತ್ರವೊಂದರಲ್ಲಿ ನಟಿಸಿ ಹತ್ತು ವರ್ಷಗಳೇ ಆಗಿವೆ. “ತಿಮ್ಮ’ ಎಂಬ ಚಿತ್ರದಲ್ಲಿ ನಟಿಸಿದ್ದ ಅವರು, ಆ ನಂತರ “ಪ್ರಾರಂಭ’ ಎಂಬ ಕಿರುಚಿತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಆ ನಂತರ ಬಿ. ಸರೋಜ ದೇವಿ ಅವರು ಯಾವೊಂದು ಚಿತ್ರದಲ್ಲಿ ನಟಿಸಿರಲಿಲ್ಲ.

ಈಗ ಬಹಳ ವರ್ಷಗಳ ನಂತರ “ನಟಸಾರ್ವಭೌಮ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಪುನೀತ್‌ ಮತ್ತು ಸರೋಜ ದೇವಿ ಅವರು ಒಟ್ಟಿಗೆ ನಟಿಸುತ್ತಿರುವುದು ಇದು ಮೊದಲೇನಲ್ಲ. ಪುನೀತ್‌ ಬಾಲನಟರಾಗಿದ್ದಾಗ ಅವರ ಜೊತೆಗೆ “ಯಾರಿವನು’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ 1984ರಲ್ಲಿ ಬಿಡುಗಡೆಯಾಗಿತ್ತು. ಈಗ 34 ವಷಗಳ ನಂತರ ಬಿ. ಸರೋಜ ದೇವಿ ಹಾಗೂ ಪುನೀತ್‌ ಒಟ್ಟಿಗೆ ನಟಿಸುತ್ತಿದ್ದಾರೆ.

ರಾಕ್‌ಲೈನ್‌ ವೆಂಕಟೇಶ ನಿರ್ಮಾಣದ ಈ ಚಿತ್ರವನ್ನು ಪವನ್‌ ಒಡೆಯರ್‌ ನಿರ್ದೇಶಿಸುತ್ತಿದ್ದಾರೆ. “ರಣವಿಕ್ರಮ’ ನಂತರ ಪುನೀತ್‌-ಪವನ್‌ ಜೋಡಿಯ ಎರಡನೇ ಸಿನಿಮಾವಿದು. ಈಗಾಗಲೇ “ನಟ ಸಾರ್ವಭೌಮ’ ಚಿತ್ರೀಕರಣ ಕೂಡಾ ಆರಂಭವಾಗಿದೆ.

ಈ ಚಿತ್ರಕ್ಕಾಗಿ ಪುನೀತ್‌ ಹೇರ್‌ಸ್ಟೈಲ್‌ ಕೂಡಾ ಬದಲಾಗಿದ್ದು, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಆರಂಭದಲ್ಲಿ ಈ ಚಿತ್ರಕ್ಕೆ ಪ್ರಿಯಾಂಕಾ ಜ್ವಾಲಕರ್‌ ನಾಯಕಿಯಾಗಿದ್ದರು. ಈಗ ಅವರು ಬದಲಾಗಿದ್ದು, ರಚಿತಾ ರಾಮ್‌ಗೆ ಪುನೀತ್‌ ಸಿನಿಮಾದಲ್ಲಿ ಮತ್ತೂಮ್ಮೆ ಅವಕಾಶ ಸಿಕ್ಕಿದೆ. ಚಿತ್ರಕ್ಕೆ ವೈದಿ ಛಾಯಾಗ್ರಹಣ, ಇಮಾನ್‌ ಡಿ ಸಂಗೀತವಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.