ತಾಂತ್ರಿಕ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ


Team Udayavani, May 18, 2018, 12:03 PM IST

tantrikara.jpg

ಕೆ.ಆರ್‌.ಪುರ: ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಅನಾವರಣಗೊಳಿಸಲು ಕೆಆರ್‌ಪುರದ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯ ಉತ್ತಮ ವೇದಿಕೆ ನಿರ್ಮಿಸಿಕೊಟ್ಟಿದ್ದು, ಎಂಜಿನಿಯರಿಂಗ್‌, ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳು ತಯಾರಿಸಿರುವ ಶೈಕ್ಷಣಿಕ ಯೋಜನೆಗಳ ಪ್ರಾತ್ಯಕ್ಷಿಕೆಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ತಿಂಗಳಿನಿಂದ ಕಷ್ಟಪಟ್ಟ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ದೊರಕಿದ್ದರಿಂದ ತಮ್ಮ ಪ್ರಾತ್ಯಕ್ಷಿಕೆಗಳಾದ ಸೋಲಾರ್‌ ಲೈಟ್‌, ರೈತರ ಪರಿಕರಗಳ ಪ್ರಾತ್ಯಕ್ಷಿಕೆ, ತಂತ್ರಜಾnನ ಪಾರ್ಕಿಂಗ್‌ ವ್ಯವಸ್ಥೆ, ಮಳೆ ನೀರಿನ ಕೊಯ್ಲು, ಕಸದಿಂದ ರಸ, ರೋಬಟ್‌ ಮೋಟರ್‌ಗಳು ಸೇರಿದಂತೆ ನಗರದಲ್ಲಿನ ಟ್ರಾಫಿಕ್‌ ಸಮಸ್ಯೆಗೆ ಪರಿಹಾರ ಕಲ್ಪಿಸುವ ವಿವಿಧ ಬಗೆಯ ಸಮಾಜಕ್ಕೆ ಅಗತ್ಯವಿರುವ ಪ್ರಾಜೆಕ್ಟ್ಗಳ ಪ್ರದರ್ಶಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಸುರೇಶ್‌ ಮಾತನಾಡಿ ಗ್ರಾಮಾಂತರ ಪ್ರದೇಶಗಳಲ್ಲಿನ ರೈತರ ಅಭಿವೃದ್ಧಿಗಾಗಿ ಹಾಗೂ ಆಧುನಿಕ ತಂತ್ರಜಾnನ ಬಳಸಿ ವ್ಯವಸಾಯ ಉತ್ತೇಜನಕ್ಕಾಗಿ ವಿದ್ಯಾರ್ಥಿಗಳು ಉತ್ತಮ ಪ್ರಾಜೆಕ್ಟ್ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದರು.

ವಿದ್ಯಾರ್ಥಿಗಳು ನಿರ್ಮಾಣ ಮಾಡಿರುವ ಪ್ರಾಜೆಕ್ಟ್ಗಳಲ್ಲಿ ಉತ್ತಮವಾದ ಪ್ರಾಜೆಕ್ಟ್ ಆಯ್ಕೆ ಮಾಡಿ ಮುಂದಿನ ಹಂತಕ್ಕೆ ಕಳುಹಿಸಿಕೊಡಲಾಗುವುದು. ಅಲ್ಲಿ ನಮ್ಮ ವಿದ್ಯಾರ್ಥಿಗಳ ಪ್ರಾಜೆಕ್ಟಗಳನ್ನು ಕಂಪನಿಗಳು ಆಯ್ಕೆಮಾಡಿಕೊಂಡು ಸಮಾಜದ ಒಳತಿಗಾಗಿ ಬಳಸಲಿವೆ.

ಮೊದಲನೇ ಸೆಮಿಸ್ಟರ್‌ನಿಂದ 6ನೇ ಸೆಮಿಸ್ಟರ್‌ ವರೆಗೆ ಮಿನಿ ಪ್ರಾಜೆಕ್ಟ್ 8 ನೇ ಸೆಮಿಸ್ಟರ್‌ ನಲ್ಲಿ ಮೇಜರ್‌ ಪ್ರಾಜೆಕ್ಟ್ ಮಾಡಲಾಗುತ್ತದೆ. ಸಮಾಜಕ್ಕೆ ಬೇಕಿರುವುದರ ಬಗ್ಗೆ ಪ್ರಾಜೆಕ್ಟ್ಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಲಾಗುತ್ತದೆ ಎಂದರು. 

ನಮ್ಮಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಕೇಂಬ್ರಿಡ್ಜ್ ಕಾಲೇಜು ಮಾಡುತ್ತಿದ್ದು, ಇದರಿಂದಾಗಿ ಮತ್ತಷ್ಟು ಸಾಧನೆ ಮಾಡುವ ಉತ್ಸಾಹ ನಮ್ಮಲ್ಲಿ ತುಂಬುತ್ತಿದೆ ಎಂದು ವಿದ್ಯಾರ್ಥಿನಿ ಅಶ್ವಿ‌ನಿ ಸಂತಸ ಹಂಚಿಕೊಂಡರು.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.