ಮಕ್ಕಳ ಕಳ್ಳರೆಂದು ಭಾವಿಸಿ ಥಳಿತ


Team Udayavani, May 18, 2018, 5:38 PM IST

18-may-26.jpg

ಸಿದ್ದಾಪುರ (ಕೊಪ್ಪಳ): ಕೆಂಪು ಬಣ್ಣದ ಕಾರಿನಲ್ಲಿ ಮಕ್ಕಳ ಕಳ್ಳರು ಬರುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಕಾರಿನಲ್ಲಿದ್ದ ಒರ್ವ ವ್ಯಕ್ತಿ ಹಾಗೂ ಒರ್ವ ಮಹಿಳೆಯನ್ನು ಮೂರ್‍ನಾಲ್ಕು ಊರಿನ ಗ್ರಾಮಸ್ಥರು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿ ಕಾರನ್ನು ಕಟ್ಟಿಗೆ ಮತ್ತು ಕಬ್ಬಿಣದಿಂದ ಒಡೆದು ಕಾರನ್ನು ನುಜ್ಜು ಗುಜ್ಜುಗೊಳಿಸಿದ ಘಟನೆ ಸಮೀಪದ ಗುಂಡೂರು ಗ್ರಾಮದ ಹತ್ತಿರ ಗುರುವಾರ ಸಂಜೆ ನಡೆದಿದೆ.

ಥಳಿತಕ್ಕೊಳಗಾದ ವ್ಯಕ್ತಿ ಮತ್ತು ಮಹಿಳೆ ಗಂಗಾವತಿ ತಾಲೂಕಿನ ಶ್ರೀರಾಮನಗರದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ವಿವರ: ಶ್ರೀರಾಮನಗರದ ಮೂಲದವರಾದ ಒರ್ವ ವ್ಯಕ್ತಿ ಒರ್ವ ಮಹಿಳೆ ತಾವರಗೇರಾ ಕಡೆಯಿಂದ ಕಾರಿನಲ್ಲಿ ನವಲಿ ಮಾರ್ಗದ ಮೂಲಕ ಶ್ರೀರಾಮನಗರದತ್ತ ಬರುವಾಗ ನವಲಿ ಹತ್ತಿರ ಪುರುಷ ಮಹಿಳೆ ಕುಳಿತುಕೊಂಡಿದ್ದ ಕಾರು ಆಟೋವೊಂದಕ್ಕೆ ಡಿಕ್ಕಿ ಹೊಡಿದೆ. ಡಿಕ್ಕಿ ಹೊಡೆದ ನಂತರ ಕಾರು ನಿಲ್ಲಿಸದೆ ಅಲ್ಲಿಂದ ವೇಗವಾಗಿ ಕಾರು ಚಲಾಯಿಸಿದ್ದಾನೆ. ಆಟೋ ಮಾಲಿಕ ಮತ್ತು ತನ್ನ ಸ್ನೇಹಿತರೊಂದಿಗೆ ಈ ಕೆಂಪು ಕಾರನ್ನು ಫಾಲೋ ಮಾಡಿಕೊಂಡು ಬಂದಿದ್ದಾರೆ ಇವರು ಬೈಕ್‌ನಲ್ಲಿ ಕಾರನ್ನು ಫಾಲೋ ಮಾಡುತ್ತಿರುವುದನ್ನು ಗಮನಿಸಿದ ರಸ್ತೆಗುಂಟಾ ಇರುವ ವಿವಿಧ ಗ್ರಾಮಸ್ಥರು ಮಕ್ಕಳ ಕಳ್ಳರು ಎಂದು ಈ ಕಾರನ್ನು ಫಾಲೋ ಮಾಡಿದ್ದಾರೆ. ದುರದೃಷ್ಟಾವಶಾತ್‌ ಗುಂಡೂರು ಗ್ರಾಮದ ತಿರುವಿನ ಬಳಿ ಕಾರಿನ ಟೈಯರ್‌ ಬ್ಲಾಸ್ಟ್‌ ಆಗಿದೆ ಎನ್ನಲಾಗಿದೆ.

ಈ ವೇಳೆ ಕಾರಿನಲ್ಲಿದ್ದ ಮಹಿಳೆ ಮತ್ತು ಪುರುಷ ಕಾರನ್ನು ಬಿಟ್ಟು ಒಡಲಾರಂಭಿಸಿದ್ದಾರೆ. ಈ ವೇಳೆ ಕಾರಿನ ಹಿಂದೆ ಫಾಲೋ ಮಾಡುತ್ತಿದ್ದ ನೂರಾರು ಜನರು ಏಕಾಏಕಿ ಇಬ್ಬರನ್ನು ಥಳಿಸಿದ್ದಾರೆ. ನಾವು ಮಕ್ಕಳ ಕಳ್ಳರು ಅಲ್ಲ. ಶ್ರೀರಾಮನಗರದವರು ಎಂದು ತಮ್ಮಲ್ಲಿದ್ದ ಆಧಾರ ಕಾರ್ಡ್‌
ತೋರಿಸಿದರು ಸಹ ನೂರಾರು ಜನರು ಯಾವುದನ್ನು ಲೆಕ್ಕಿಸದೆ ಈ ಇಬ್ಬರನ್ನು ಥಳಿಸಿ ಕಾರನ್ನು ಊರುಳಿಸಿ ಕಟ್ಟಿಗೆ ಮತ್ತು ಕಬ್ಬಿಣದಿಂದ ‌ ಕಾರನ್ನು ನುಜ್ಜು ಗುಜ್ಜುಗೊಳಿಸಿದ್ದಾರೆ.
ನಂತರ ಘಟನಾ ಸ್ಥಳಕ್ಕೆ ಬಂದ ಕಾರಟಗಿ ಪೊಲೀಸರು ಜನರಿಂದ ಥಳಿತಕ್ಕೊಳಗಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆ ಸೇರಿಸಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.