ರಜೆಯಲ್ಲಿ ಕ್ರಿಯಾಶೀಲ ಚಟುವಟಿಕೆ ಕೈಗೊಳ್ಳಿ 


Team Udayavani, May 18, 2018, 5:45 PM IST

18-may-27.jpg

ರಾಮದುರ್ಗ: ಮಕ್ಕಳು ರಜಾ ಅವ ಧಿಯನ್ನು ಸಂತಸ ಭರಿತವಾಗಿ ಕಳೆಯಲು ಚಿತ್ರಕಲೆ, ಸಂಗೀತ, ಸಾಹಿತ್ಯ, ಕಥೆ ನಾಟಕಗಳಂತಹ ಸೃಜನಶೀಲ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡುವುದರಿಂದ ಅವರ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆ ಉತ್ತಮಗೊಳ್ಳಲಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಪಾಂಡುರಂಗ ಜಟಗನ್ನವರ ಹೇಳಿದರು.

ತಾಲೂಕಿನ ಸಾಲಾಪುರ ಗ್ರಾಮದಲ್ಲಿ ನಾಟ್ಯ ಯೋಗ ಟ್ರಸ್ಟ್‌ ವತಿಯಿಂದ ಒಂದು ತಿಂಗಳ ಕಾಲ ನಡೆದ ಚಿಣ್ಣರ ಚಿಲುಮೆ ಮಕ್ಕಳ ಸಾಂಸ್ಕೃತಿಕ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಶಿಕ್ಷಣ ಕೇವಲ ನಾಲ್ಕು ಗೋಡೆಗಳ ಮಧ್ಯೆ ನಡೆಯದೇ, ಸುತ್ತಲಿನ ಪರಿಸರದಲ್ಲಿಯೂ ಸಾಕಷ್ಟು
ಕಲಿಕೆ ಯಾಗುತ್ತದೆ ಎಂಬುದನ್ನು ಪಾಲಕರು ಅರಿಯಬೇಕಿದೆ ಎಂದರು. ಮಕ್ಕಳಲ್ಲಿರುವ ಪ್ರತಿಭೆಗೆ
ಸೂಕ್ತ ವೇದಿಕೆ ಕಲ್ಪಿಸುವುದರ ಮೂಲಕ ಪ್ರತಿಭೆ ಹೊರ ಹೊಮ್ಮುವಂತೆ ಮಾಡಲು ಶಾಲಾ ಶಿಕ್ಷಣದಲ್ಲಿಯೂ ಪ್ರತಿಭಾ ಕಾರಂಜಿ ಕ್ರೀಡಾ ಚಟುವಟಿಕೆಗಳು ಹಾಗೂ ಅವುಗಳಿಗೆ ಪೂರಕ ತಯಾರಿ ನೀಡಲು ಬೇಸಿಗೆ ಶಿಬಿರಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಭಾರತ ಜ್ಞಾನ ವಿಜ್ಞಾನ ಸಮಿತಿ ತಾಲೂಕಾಧ್ಯಕ್ಷ ಕೆ.ಎನ್‌. ಯಡ್ರಾವಿ ಮಾತನಾಡಿ, ಮಕ್ಕಳು ನಾಟಕಗಳಲ್ಲಿ ಅಭಿನಯಿಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ಅಭಿನಯ ಅನುಕರಣೆ ಧ್ವನಿ ಏರಿಳಿತ ಮುಂತಾದವು ಶಿಕ್ಷಣಕ್ಕೆ ಪೂರಕವಾದ ಅಂಶಗಳೇ ಆಗಿರುತ್ತವೆ ಎಂದು ಹೇಳಿದರು.

ಶಿಬಿರದ ನಿರ್ದೇಶಕ ರಂಗಕರ್ಮಿ ಕಲ್ಲಪ್ಪ ಪೂಜಾರ, ಮಹಿಬೂಬ್‌ ಬಾಗವಾನ ಶಿಬಿರಾರ್ಥಿಗಳಾದ ಭಾಗ್ಯ ಸಂಸ್ಥೆಯ ಲಕ್ಷ್ಮೀ ದೇವರೆಡ್ಡಿ, ಪ್ರದೀಪ್‌ ಕಂಬಾರ ಮಾತನಾಡಿದರು. ಶಿಬಿರಾರ್ಥಿಗಳು ನಾಟಕ ಪ್ರದರ್ಶನ ನೀಡಿದರು. ವೇದಿಕೆಯ ಮೇಲೆ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಾ ಹಂಪಿಹೊಳಿ, ಎ.ಎಸ್‌. ಗಾಣಗಿ, ಎಫ್‌.ಬಿ ಅರಳಿಮಟ್ಟಿ, ಸಂತೋಷ ಕೋಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಚೇತನ್‌ ಪೂಜಾರ ಸ್ವಾಗತಿಸಿದರು. ಕೆ.ಟಿ. ಜಾಡರ ನಿರೂಪಿಸಿದರು. ವಿಠ್ಠಲ್  ಕಟಗಿ ವಂದಿಸಿದರು.

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.