ಪಕ್ಷವನ್ನು ಸಂಘಟಿಸಲು ಹೆಚ್ಚಿನ ಆದ್ಯತೆ: ಗೋಪಾಲ ಪೂಜಾರಿ


Team Udayavani, May 19, 2018, 6:10 AM IST

gopal-poojary.jpg

ನಿಮ್ಮ ಸೋಲಿಗೆ 5 ಪ್ರಮುಖ ಕಾರಣಗಳೇನು?
        ಹಿಂದುತ್ವ, ಜಾತಿ -ಜಾತಿಗಳ ನಡುವಿನ ಮತಗಳ ಧ್ರುವೀಕರಣ, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಸರಕಾರದ ವಿರುದ್ಧ ಅಪಪ್ರಚಾರ, ಅಭ್ಯರ್ಥಿ ಹೆಸರಲ್ಲಿ ಮತ ಕೇಳದೆ ಪ್ರಧಾನಿ ಮತ ಕೇಳಿದ್ದು, ಬಿಜೆಪಿಯಿಂದ ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಪ್ರಚಾರ ಸೋಲಿಗೆ ಕಾರಣ.

ನಿಮ್ಮ ಮುಂದಿನ ರಾಜಕೀಯ ನಡೆ?
        ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಹಾಲಿ ಶಾಸಕರಿಗೆ ಯಾವುದೇ ಹಸ್ತಕ್ಷೇಪ ಮಾಡದೇ ಸಹಕರಿಸುತ್ತೇನೆ. ಇನ್ನು 5 ವರ್ಷ ಪಕ್ಷವನ್ನು ಸಂಘಟಿಸಲು ಹೆಚ್ಚಿನ ಆದ್ಯತೆ ಕೊಡುತ್ತೇನೆ. ಮುಂದಿನ ಬಾರಿಯ ಸ್ಫರ್ಧೆಯನ್ನು 
ಪಕ್ಷ ತೀರ್ಮಾನ ಮಾಡುತ್ತದೆ. 

ಗೆದ್ದವರು ನಿಮ್ಮ ಕ್ಷೇತ್ರದ ಯಾವ ಸಮಸ್ಯೆಯನ್ನು ಮೊದಲು ಪರಿಹರಿಸಲು ನಿರೀಕ್ಷಿಸುವಿರಿ?
        ಶಾಸಕರೇ ಹೇಳಿದಂತೆ ಸಮುದ್ರಕ್ಕೆ ಹೋಗುವ ನೀರನ್ನು ತಡೆದು ಬೈಂದೂರಿನ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸುತ್ತೇನೆಂದು ಹೇಳಿದ್ದಾರೆ. ಅದನ್ನು ಆದ್ಯತೆ ಮೇರೆಗೆ ಪೂರೈಸಲಿ. ಮೆಡಿಕಲ್‌ ಕಾಲೇಜು, ವಿಮಾನ ನಿಲ್ದಾಣ ಆಶ್ವಾಸನೆ ನೀಡಿದ್ದಾರೆ. ಆದಷ್ಟು ಶೀಘ್ರ ನಿರ್ಮಾಣವಾಗುವಂತಾಗಲಿ. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.