ಮಣಿಪುರ ಫೇಕ್‌ ಎನ್‌ಕೌಂಟರ್‌; ಸುಪ್ರೀಂ ಕೋರ್ಟ್‌ ಗರಂ


Team Udayavani, May 19, 2018, 5:21 PM IST

supreme-court2-700.jpg

ಹೊಸದಿಲ್ಲಿ : ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫ‌ಲ್ಸ್‌ ಮತ್ತು ಪೊಲೀಸರಿಂದ ನಡೆದಿದೆ ಎನ್ನಲಾದ ನಕಲಿ ಎನ್‌ಕೌಂಟರ್‌ ಹತ್ಯೆಗಳ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ನ ವಿಶೇಷ ತನಿಖಾ ತಂಡ (ಎಸ್‌ಐಟಿ) ಬರೆದಿರುವ ಹಲವಾರು ಪತ್ರಗಳಿಗೆ ರಕ್ಷಣಾ ಸಚಿವಾಲಯ ಕವಡೆ ಕಿಮ್ಮತ್ತು ಕೂಡ ನೀಡದಿರುವ ಬಗ್ಗೆ ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಜಸ್ಟಿಸ್‌ ಮದನ್‌ ಬಿ ಲೋಕೂರ್‌ ಮತ್ತು ಜಸ್ಟಿಸ್‌ ಯು ಯು ಲಿಲಿತ್‌ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ ಪೀಠ, ಮಾನವ ಹಕ್ಕುಗಳ ಆಯೋಗಕ್ಕೆ, ನ್ಯಾಯಾಂಗ ತನಿಖೆಗಳಿಗೆ ಮತ್ತು ಗುವಾಹಟಿ ಹೈಕೋರ್ಟ್‌ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಪ್ರಕರಣಗಳಿಗೆ ಸಂಬಂಧಿಸಿದ ತನಿಖೆಯನ್ನು ಜೂನ್‌ 30ರ ಒಳಗೆ ಮುಗಿಸುವಂತೆ ಎಸ್‌ಐಟಿಗೆ ಆದೇಶಿಸಿತು. 

ಸಿಬಿಐ ಪರವಾಗಿ ಕೋರ್ಟಿನಲ್ಲಿ ಉಪಸ್ಥಿತರಿದ್ದ ಅಡಿಶನಲ್‌ ಸಾಲಿಸಿಟರ್‌ ಜನರಲ್‌ (ಎಎಸ್‌ಜಿ) ಮನೀಂದರ್‌ ಸಿಂಗ್‌ ಅವರು ತಾನು ಈ ವಿಷಯಗಳನ್ನು ರಕ್ಷಣಾ ಸಚಿವಾಲಯದೊಂದಿಗೆ ಎತ್ತಿಕೊಂಡು ಅದರ ಅಗತ್ಯ ಸಹಕಾರವನ್ನು ಪಡೆದುಕೊಳ್ಳುವುದಾಗಿ ಹೇಳಿದರು.  

ಟಾಪ್ ನ್ಯೂಸ್

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

ಕಾಂಗ್ರೆಸ್‌ನ ಗ್ಯಾರಂಟಿ ಚುನಾವಣಾ ಅಕ್ರಮ ಅಲ್ಲ: ಸುಪ್ರೀಂ ಕೋರ್ಟ್‌

ಕಾಂಗ್ರೆಸ್‌ನ ಗ್ಯಾರಂಟಿ ಚುನಾವಣಾ ಅಕ್ರಮ ಅಲ್ಲ: ಸುಪ್ರೀಂ ಕೋರ್ಟ್‌

Rahul Gandhi, ಕೇಜ್ರಿಗೆ ಪಾಕ್‌ ಬೆಂಬಲ ತನಿಖೆಗೆ ಅರ್ಹ: ಪ್ರಧಾನಿ ಮೋದಿ

Rahul Gandhi, ಕೇಜ್ರಿಗೆ ಪಾಕ್‌ ಬೆಂಬಲ ತನಿಖೆಗೆ ಅರ್ಹ: ಪ್ರಧಾನಿ ಮೋದಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.