ಪೊಲೀಸ್‌ ಭದ್ರತೆಯಲ್ಲಿ ಆಗಮಿಸಿದ ಪ್ರತಾಪ ಗೌಡ


Team Udayavani, May 20, 2018, 6:05 AM IST

ban20051807medn.jpg

ಬೆಂಗಳೂರು: ಆಪರೇಷನ್‌ ಕಮಲ ಕಾರ್ಯಾಚರಣೆಗೊಳಗಾಗಿದ್ದಾರೆ ಎಂದು ಹೇಳಲಾಗಿದ್ದ ಕಾಂಗ್ರೆಸ್‌ನ ಆನಂದ್‌ಸಿಂಗ್‌ ಹಾಗೂ ಪ್ರತಾಪಗೌಡ ಪಾಟೀಲ್‌ ಅವರು ಶನಿವಾರ ಮಧ್ಯಾಹ್ನದವರೆಗೂ ನಗರದ ಗೋಲ್ಡ್‌ ಪಿಂಚ್‌
ಹೋಟೆಲ್‌ನಿಂದ ಹೊರಗೆ ಬಂದಿರಲಿಲ್ಲ.

ಇಬ್ಬರೂ ಶಾಸಕರು ಬಿಜೆಪಿ ಶಾಸಕ ಸೋಮಶೇಖರರೆಡ್ಡಿ ವಶದಲ್ಲಿ ಗೋಲ್ಡ್‌ ಪಿಂಚ್‌ ಹೋಟೆಲ್‌ನಲ್ಲಿದ್ದಾರೆ ಎಂಬ ಮಾಹಿತಿ ಪಡೆದ ಕಾಂಗ್ರೆಸ್‌ ನಾಯಕರು ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಅವರಿಗೆ ನಮ್ಮ ಶಾಸಕರಿಗೆ ಭದ್ರತೆ ಕೊಟ್ಟು ವಿಧಾನಸೌಧಕ್ಕೆ ಕರೆದುಕೊಂಡು ಬರಲು ಮನವಿ ಮಾಡಿದರು. ಶಾಸಕರಿಗೆ ಭದ್ರತೆ ಒದಗಿಸಲು ಸುಪ್ರೀಂಕೋರ್ಟ್‌ ಸಹ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಹಾಗೂ ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ನೇರವಾಗಿ ಹೋಟೆಲ್‌ಗೆ ಭೇಟಿ ನೀಡಿ ಇಬ್ಬರು ಶಾಸಕರ ಜತೆ ಮಾತನಾಡಿದರು.ಮಧ್ಯಾಹ್ನದ ನಂತರ ನಾವು ಹೊರ ಬರುತ್ತೇವೆ ಎಂದು ಶಾಸಕರು ಹೇಳಿದ್ದರು. ನಂತರ ಮಧ್ಯಾಹ್ನ 3ಗಂಟೆಗೆ ಪೊಲೀಸರ ಭದ್ರತೆಯಲ್ಲಿ ನೇರವಾಗಿ ವಿಧಾನಸೌಧ ಪ್ರವೇಶಿಸಿದರು.

ಈ ಮಧ್ಯೆ ಇಬ್ಬರು ಶಾಸಕರು ಕೋಣೆಯಿಂದ ಹೊರಬಾರದೆ ಇದ್ದ ಕಾರಣ ಗೋಲ್ಡ್‌ ಪಿಂಚ್‌ ಹೋಟೆಲ್‌ಗೆ ಜೆಡಿಎಸ್‌ ಮುಖಂಡ ಎಚ್‌.ಡಿ. ರೇವಣ್ಣ ಮತ್ತು ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಆಗಮಿಸಿ ಧೈರ್ಯ ತುಂಬಿ ಕರೆದೊಯ್ದರು.
ಹೋಟೆಲ್‌ ಹಾಗೂ ರೆಸಾರ್ಟ್‌ನಲ್ಲಿ ತಂಗಿದ್ದ ಶಾಸಕರನ್ನು ವಿಧಾನಸೌಧಕ್ಕೆ ಕರೆತರಲು ರಾಜ್ಯ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪಡೆಗಳು ಸೇರಿ ಒಟ್ಟು ಮೂರು ಸಾವಿರ ಮಂದಿಯನ್ನು ವಿಧಾನಸೌಧ, ವಿಕಾಸಸೌಧ,
ರಾಜಭವನ ಸುತ್ತ ನಿಯೋಜಿಸಲಾಗಿತ್ತು. 

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.