ಚುನಾವಣೆಗೆ 2 ದಿನ ಇದ್ದಂತೆ ಬಿಜೆಪಿ ಆಭ್ಯರ್ಥಿ ತಟಸ್ಥವಾಗಿದ್ದೇಕೆ?


Team Udayavani, May 20, 2018, 2:06 PM IST

m5-chunavane.jpg

ತಿ.ನರಸೀಪುರ: ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಚುನಾವಣೆಗೆ 2 ದಿನ ಬಾಕಿ ಇರುವಂತೆ ತಟಸ್ಥವಾಗಿದ್ದು ಏಕೆ ಎಂಬ ವಿಷಯ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಫ‌ಲಿತಾಂಶ ಪ್ರಕಟಗೊಂಡು ಜೆಡಿಎಸ್‌ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿ, ಪ್ರತಿಸ್ಪರ್ಧಿಯಾಗಿದ್ದ ಮಹದೇವಪ್ಪಗೆ ಬಾರಿ ಮುಖಭಂಗವೂ ಆಗಿದೆ. ಆದರೆ, ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಚುನಾವಣೆ ಎರಡು ದಿನ ಎಂಬಂತೆ ತಟಸ್ಥರಾಗಿ ಉಳಿದುಕೊಂಡಿದ್ದೇಕೆ ಎಂಬ ಪ್ರಶ್ನೆ ಆ ಪಕ್ಷದ ಕಾರ್ಯಕರ್ತರು, ಮತದಾರರನ್ನು ಕಾಡುತ್ತಿದೆ.

ಮೂಲತಃ ಕಾಂಗ್ರೆಸ್‌ ನಾಯಕರಾಗಿದ್ದ ಎಸ್‌.ಶಂಕರ್‌, ಪಕ್ಷದಲ್ಲಿ ಸೂಕ್ತ ಸ್ಥಾನ ಸಿಗದೇ ಜೆಡಿಎಸ್‌ ಸೇರಿದ್ದರು. ಅಲ್ಲಿಯೂ ಎಚ್‌.ಡಿ.ಕುಮಾರಸ್ವಾಮಿ ಮನ್ನಣೆ ನೀಡದ ಕಾರಣ, ಬೇಸತ್ತು ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಟಿಕೆಟ್‌ ಪಡೆದರು.

ನಂತರದಲ್ಲಿ ಮಾಜಿ ಶಾಸಕಿ ಸುನೀತಾವೀರಪ್ಪಗೌಡ, ಚಿಕ್ಕಮಾದನಾಯ್ಕ ಅವರನ್ನು ಪಕ್ಷಕ್ಕೆ ಕರೆತಂದು ಭರ್ಜರಿ ಪ್ರಚಾರ ನಡೆಸಿದ್ದರು. ಇವರ ವೇಗ ಗಮನಿಸಿದ ವೀರಶೈವ ಲಿಂಗಾಯತರು ಮಹದೇವಪ್ಪಸೋಲಿಸಲು ಈತನೇ ಸರಿಯಾದ ವ್ಯಕ್ತಿ ಎಂಬ ತೀರ್ಮಾನಕ್ಕೆ ಬಂದಿದ್ದರು.

ವರುಣಾದಲ್ಲಿ ವಿಜಯೇಂದ್ರಗೆ ಟಿಕೆಟ್‌ ತಪ್ಪುತ್ತಿದಂತೆ ಆಕ್ರೋಶಗೊಂಡ ವೀರಶೈವ ಲಿಂಗಾಯತರು ಜೆಡಿಎಸ್‌ ಅಭ್ಯರ್ಥಿ ಎಂ.ಅಶ್ವಿ‌ನ್‌ಕುಮಾರ್‌ ಬೆಂಬಲಕ್ಕೆ ನಿಂತರು. ಲಿಂಗಾಯತ ಸಮುದಾಯದ ನಿರ್ಧಾರದಿಂದ ಗೆದ್ದೇ ಗೆಲ್ಲುತ್ತೇನೆಂಬ ಹಂಬಲ ಹೊಂದಿದ್ದ ಬಿಜೆಪಿ ಅಭ್ಯರ್ಥಿಗೆ ನಿರಾಶೆಯುಂಟಾಯಿತು.

ಚುನಾವಣೆ ಮೂರು ದಿನ ಬಾಕಿ ಎಂಬಂತೆ ಪ್ರಚಾರ ಕೈಗೊಳ್ಳುತ್ತಿದ್ದ ಎಸ್‌.ಶಂಕರ್‌, ಕೊನೆಯ ಎರಡು ದಿನ ಕಾರ್ಯಕರ್ತರ ಕೈಗೂ ಸಿಗದೇ ನಾಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಶಂಕರ್‌ ಈ ನಡೆ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಟೀಕೆಗೂ ಗುರಿಯಾಗಿದೆ.

ಈ ನಡುವೆ ಅಮಿಷಕ್ಕೆ ಒಳಗಾಗಿ ಎಸ್‌.ಶಂಕರ್‌ ಪರೋಕ್ಷವಾಗಿ ಮಹದೇವಪ್ಪಗೆ ಅನುಕೂಲ ಮಾಡಿಕೊಡಲು ಚುನಾವಣಾ ಕಣದಿಂದ ಸರಿದರೆಂಬ ಆರೋಪ ಕೂಡ ಕೇಳಿಬಂದಿದೆ. ಇದಕ್ಕೆ ಉತ್ತರ ನೀಡಲು ಎಸ್‌.ಶಂಕರ್‌ ಮುಂದಾಗಲಿಲ್ಲ. ಪರಿಣಾಮ ಇದನ್ನೇ ನಂಬಿದ ಕಾರ್ಯಕರ್ತರು ಶಂಕರ್‌ ಅವರನ್ನು ಶಪಿಸುತ್ತಿದ್ದು, ಈಗಲೂ ಶಂಕರ್‌ ನಡೆಗೆ ಕಾರಣ ಸಿಕ್ಕಿಲ್ಲ. ಇವರ ಈ ನಡೆ ಜೆಡಿಎಸ್‌ ಅಭ್ಯರ್ಥಿಗೆ ವರದಾನವಾಗಿರುವುದಂತೂ ಸತ್ಯ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.