ಬಸ್‌ ನಿಲ್ದಾಣಗಳಿಗೆ ಬೇಕು ಕಾಯಿನ್‌ ವಾಟರ್‌ ವ್ಯವಸ್ಥೆ 


Team Udayavani, May 20, 2018, 3:38 PM IST

20-may-16.jpg

ಈಗಾಗಲೇ ಕೆಲವು ಬೃಹತ್‌ ನಗರಗಳ ಬಸ್‌ ನಿಲ್ದಾಣಗಳಲ್ಲಿ ಕಾಯಿನ್‌ ವಾಟರ್‌ ಯಂತ್ರವನ್ನು ಅಳವಡಿಸಲಾಗಿದೆ. ಎಟಿಎಂನಂತಿರುವ ಈ ಯಂತ್ರದೊಳಗೆ ಒಂದು ರೂ. ನಾಣ್ಯವನ್ನು ಹಾಕಿ ಒಂದು ಲೋಟ ನೀರು ಪಡೆಯುವಂತ ವ್ಯವಸ್ಥೆ ಇದು. ಬಹುಶಃ ಬಸ್‌ ನಿಲ್ದಾಣಗಳಲ್ಲಿ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಇರಿಸಲಾಗಿದೆ. ಆದರೆ ಅದರ ಪರಿಶುದ್ಧತೆಯ ಬಗ್ಗೆ ಗೊತ್ತಿಲ್ಲ. ಆದರೆ ಕಾಯಿನ್‌ ವಾಟರ್‌ ಮೆಶಿನ್‌ ಬೃಹತ್‌ ಯಂತ್ರವಾಗಿರುವುದರಿಂದ ವಿವಿಧ ಘಟಕಗಳಲ್ಲಿ ನೀರು ಶುದ್ಧೀಕರಣಗೊಂಡೇ ಕುಡಿಯುವ ನೀರಾಗಿ ಪರಿವರ್ತಿತಗೊಳ್ಳುತ್ತದೆ. ಇದರಿಂದಾಗಿ ಇದರ ಪರಿಶುದ್ಧತೆಯ ಬಗ್ಗೆ ಯಾವುದೇ ಸಂದೇಹ ಪಡುವ ಅವಶ್ಯಕತೆಯೂ ಬರುವುದಿಲ್ಲ.

ಇತರ ನಗರಗಳಂತೆ ಮಂಗಳೂರಿನ ಕೆಎಸ್‌ಆರ್‌ ಟಿರ್ಟಿಸಿ ಬಸ್‌ ನಿಲ್ದಾಣದಲ್ಲಿಯೂ ಕಾಯಿನ್‌ ವಾಟರ್‌ ಯಂತ್ರ ಅಳವಡಿಸುವ ಸಂಬಂಧ ಈ ಹಿಂದೆ ಒಮ್ಮೆ ಚಿಂತನೆ ನಡೆದಿತ್ತಾದರೂ, ಬಳಿಕ ಅದು ಕಾರ್ಯರೂಪಕ್ಕೆ ಬಂದಿಲ್ಲ. ಮಂಗಳೂರಿನ ಬಸ್‌ ನಿಲ್ದಾಣದಲ್ಲಿ ಇದನ್ನು ಅಳವಡಿಸಿದರೆ ಪ್ರಯಾಣಿಕರ ದೃಷ್ಟಿಯಿಂದ ಹೆಚ್ಚು ಉಪಯುಕ್ತವಾಗಬಹುದು. ಕೆಲವು ಬಸ್‌ ನಿಲ್ದಾಣಗಳಲ್ಲಿ ನೀರಿನ ವ್ಯವಸ್ಥೆ ಇಲ್ಲದಿದ್ದರೆ, ಅಥವಾ ಇದ್ದರೂ ಅದರಲ್ಲಿ ನೀರಿಲ್ಲದಿದ್ದರೆ ಅಂಗಡಿಗಳಿಂದ ನೀರು ಕೊಳ್ಳಲು ಅನಗತ್ಯ ಖರ್ಚು ಮಾಡುವುದನ್ನೂ ಇದರಿಂದ ತಪ್ಪಿಸಬಹುದು. ಒಂದು ಲೋಟ ನೀರಿಗಾಗಿ ಹತ್ತಾರು ರೂಪಾಯಿ ವ್ಯಯಿಸುವುದು ತಪ್ಪುತ್ತದೆ.

 ಧನ್ಯಾ ಬಾಳೆಕಜೆ 

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.