ನಗರದಲ್ಲಿ ಬರಲಿ ಸೈಕಲ್‌ ಬೂತ್‌ 


Team Udayavani, May 20, 2018, 3:48 PM IST

20-may-17.jpg

ಮಂಗಳೂರಿನಂತಹ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆಯಾಗಿ ನಗರದಲ್ಲಿ ಟ್ರಾಫಿಕ್‌ ಜತೆಗೆ ಪಾರ್ಕಿಂಗ್‌ ಸಮಸ್ಯೆಯೂ ಇದೆ. ಇದೆಲ್ಲವನ್ನು ದೂರ ಮಾಡುವುದಕ್ಕಾಗಿ ನಗರದ ಅಲ್ಲಲ್ಲಿ ಸೈಕಲ್‌ ಬೂತ್‌ಗಳನ್ನು ನಿರ್ಮಿಸಬೇಕಿದೆ. ಆಗ ನಗರಕ್ಕೆ ಆಗಮಿಸುವವರು ಸೈಕಲನ್ನೇ ಉಪಯೋಗಿಸಲು ಅನುಕೂಲವಾಗುತ್ತದೆ. ಜತೆಗೆ ಇದು ಪರಿಸರಕ್ಕೂ ಪ್ರಯೋಜನವಾಗುತ್ತದೆ.

ಅಂದರೆ ಬೈಕ್‌, ಇತರೆ ವಾಹನಗಳನ್ನು ಬಾಡಿಗೆಗೆ ಪಡೆದಂತೆ ಸೈಕಲ್‌ಗ‌ಳನ್ನು ಒಂದು ಬೂತ್‌ನಲ್ಲಿ ಬಾಡಿಗೆಗೆ ಪಡೆಯಬೇಕಾಗುತ್ತದೆ. ಬಳಿಕ ತಮ್ಮ ಕೆಲಸ ಮುಗಿಸಿ ಅದೇ ಬೂತ್‌ನಲ್ಲಿ ತಂದು ಕೊಡಬಹುದಾಗಿದೆ. ಇಲ್ಲದೇ ಇದ್ದರೆ ತನಗೆ ಹೋಗಬೇಕಾದ ಪ್ರದೇಶಕ್ಕೆ ತೆರಳಿ ಪಕ್ಕದಲ್ಲಿರುವ ಬೂತ್‌ನಲ್ಲಿ ನೀಡುವ ವ್ಯವಸ್ಥೆ ಇರಬೇಕಾಗುತ್ತದೆ.

ಉದಾಹರಣೆಗೆ ಸ್ಟೇಟ್‌ಬ್ಯಾಂಕ್‌ ನಲ್ಲಿರುವ ಒಬ್ಬ ವ್ಯಕ್ತಿಯು ಪಿವಿಎಸ್‌ನಲ್ಲಿ, ಲಾಲ್‌ಬಾಗ್‌ನಲ್ಲಿ, ಬಿಜೈನಲ್ಲಿ ಕೆಲಸ ಮುಗಿಸಿ ಕೊನೆಗೆ ಉರ್ವಸ್ಟೋರ್‌ಗೆ ಹೋಗಬೇಕಿದೆ.

ಆತ ಬಸ್‌ ಅಥವಾ ಆಟೋವನ್ನು ಬಳಸಿದರೆ ಎಲ್ಲ ಸ್ಥಳಕ್ಕೂ ಹೋಗುವುದಕ್ಕೆ ಹೆಚ್ಚಿನ ಹಣ ಖರ್ಚಾಗುತ್ತದೆ. ಆದರೆ ಆತ ಸೈಕಲ್‌ ಬಾಡಿಗೆಗೆ ಪಡೆದರೆ ಎಲ್ಲ ಕೆಲಸ ಮುಗಿಸಿ ಕೊನೆಯ ಬೂತ್‌ನಲ್ಲಿ ಸೈಕಲನ್ನು ಹಿಂತಿರುಗಿಸಬಹುದಾಗಿದೆ. ನಗರದಲ್ಲಿ ಇಂತಹ ವ್ಯವಸ್ಥೆ ಇದ್ದಾಗ ಹೆಚ್ಚಿನ ಮಂದಿ ತಮ್ಮ ವಾಹನವನ್ನು ಬಿಟ್ಟು ಸೈಕಲನ್ನು ಉಪಯೋಗಿಸುತ್ತಾರೆ. ಆರಂಭದಲ್ಲಿ ಇದು ಯಶಸ್ಸು ಪಡೆಯದೇ ಇದ್ದರೂ, ಟ್ರಾಫಿಕ್‌ನಲ್ಲಿ ಸಿಲುಕಿ ಸುಸ್ತಾದವರು ನಿಧಾನಕ್ಕೆ ಇಂತಹ ಸೈಕಲ್‌ ಗಳ ಲಾಭ ಪಡೆಯಲು ಅನುಕೂಲವಾಗುತ್ತದೆ. ಇದರಿಂದ ಖರ್ಚು ಕಡಿಮೆಯಾಗುವ ಜತೆಗೆ ಪರಿಸರ ಸ್ನೇಹಿಯಾಗುತ್ತದೆ. ಜತೆಗೆ ಸೈಕಲ್‌ಗ‌ಳನ್ನು ಪಾರ್ಕ್‌ ಮಾಡುವುದಕ್ಕೂ ಹೆಚ್ಚಿನ ಸ್ಥಳಾವಕಾಶದ ಅಗತ್ಯವಿಲ್ಲ. ಯಾವ ಒಳರಸ್ತೆಗಳಲ್ಲೂ ಸುಲಭವಾಗಿ ಸೈಕಲನ್ನು ಚಲಾಯಿಸಿಕೊಂಡು ಹೋಗಬಹುದಾಗಿದೆ. ಹೀಗಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ಇಂತಹ ಸೈಕಲ್‌ ಬೂತ್‌ಗಳನ್ನು ಸ್ಥಾಪಿಸಿದರೆ ನಗರದ ಸಂಚಾರ ದಟ್ಟಣೆಗೆ ಪರಿಹಾರ ಲಭಿಸಿದಂತಾಗುತ್ತದೆ. 

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.