‘ವಿಶೇಷ ಪ್ರತಿಭೆ ಹೊರತರಲು ಶಿಬಿರ ಸಹಕಾರಿ’


Team Udayavani, May 20, 2018, 4:04 PM IST

20-may-18.jpg

ಬೆಳ್ತಂಗಡಿ: ಮಕ್ಕಳಲ್ಲಿನ ವಿಶೇಷ ಪ್ರತಿಭೆ ಹೊರ ತರಲು ಬೇಸಗೆ ಶಿಬಿರ ಸಹಕಾರಿಯಾಗಲಿದೆ. ಧನಾತ್ಮಕ ಚಿಂತನೆಯಿಂದ ಉತ್ತಮ ಕಾರ್ಯ ನಿರ್ವಹಿಸಲು ಸಾಧ್ಯ ಎಂದು ತಾಲೂಕು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರಿಯಾ ಚಾಕೋ ಹೇಳಿದರು.

ಅವರು ಸಾನ್‌ತೋಮ್‌ ಟವರ್‌ ಆವರಣದಲ್ಲಿ ದ.ಕ. ರೂರಲ್‌ ಡೆವಲಪ್‌ಮೆಂಟ್‌ ಸೊಸೈಟಿ, ಎಸ್‌. ಎಂ.ಎಚ್‌.ಐ.ಸಿ. ಸುರಕ್ಷಾ ಕಾರ್ಯಕ್ರಮ ಸಹಯೋಗದಲ್ಲಿ ಎಚ್‌.ಐ.ವಿ., ಏಡ್ಸ್‌ ಸೋಂಕಿತ ಹಾಗೂ ಬಾಧಿತ ಮಕ್ಕಳ ರಜಾ ಶಿಬಿರದ ಸಮಾರೋಪ ಸಮಾರಂಭ ಹಾಗೂ ಉಚಿತ ಪುಸ್ತಕ ಮತ್ತು ಬ್ಯಾಗ್‌ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಲ್ಲರಲ್ಲಿಯೂ ನ್ಯೂನತೆಗಳಿರುತ್ತವೆ. ಆದರೆ ಅದನ್ನು ಮೆಟ್ಟಿನಿಂತು ನಮ್ಮ ಕೌಶಲಗಳನ್ನು ಪ್ರದರ್ಶಿಸಿದಾಗ ಸಮಾಜದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದರು.

ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಧರಣೇಂದ್ರ ಕೆ. ಜೈನ್‌ ಮಾತನಾಡಿದರು. ವೇಣೂರು ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸಯ್ಯದ್‌ ಹಸನ್‌ ಉಳೂ¤ರು, ನಮ್ಮಲ್ಲಿರುವ ನ್ಯೂನತೆಗಳನ್ನು ಎದುರಿಸುವ ಛಲ ಮೂಡಬೇಕು. ಎಚ್‌ ಐವಿ ಹಾಗೂ ಏಡ್ಸ್‌ಗಿಂತಲೂ ಮಾದಕ ದ್ರವ್ಯ ಸೇವನೆ ಆತ್ಯಾಂತ ಅಪಾಯಕರ. ಇದು ಚಕ್ರವ್ಯೂಹ ಪ್ರವೇಶಿಸಿದಂತೆ. ಇದರಿಂದ ಹೊರಬರಲು ಆಗುವುದಿಲ್ಲ. ಜತೆಗೆ ಕುಟುಂಬವನ್ನೂ ಇದು ನಾಶ ಮಾಡುತ್ತದೆ ಎಂದು ಹೇಳಿದರು. ಮಕ್ಕಳು ಶಿಬಿರದ ಅನುಭವ ಹಂಚಿಕೊಂಡರು. ಮಕ್ಕಳಿಗೆ ಬ್ಯಾಗ್‌ ವಿತರಣೆ ಮಾಡಲಾಯಿತು.

ಸೌಲಭ್ಯ ಬಳಸಿಕೊಳ್ಳಿ
ಮನುಷ್ಯ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ. ಎಲ್ಲರಿಗೂ ಜೀವಿಸುವ ಹಕ್ಕು ನೀಡಲಾಗಿದೆ. ಆದರೆ ಅದನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳುವುದು ಅಗತ್ಯ. ವಿಶೇಷ ಮಕ್ಕಳಿಗೆ ಸರಕಾರದಿಂದ ಹಲವು ಸೌಲಭ್ಯಗಳಿದ್ದು, ಅವುಗಳನ್ನು ಮಕ್ಕಳು ಬಳಸಿಕೊಳ್ಳಬೇಕು. ಇದರಿಂದ ಮಕ್ಕಳು ಸಮಾಜದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ.
– ಪ್ರಿಯಾ ಚಾಕೋ
ತಾ| ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.