ಬಿಎಸ್ವೈ ಹರಕೆ ಕುರಿ ಮಾಡಿದ್ದು ಬಿಜೆಪಿ
Team Udayavani, May 22, 2018, 6:40 AM IST
ಗಜೇಂದ್ರಗಡ: “ಬಿ.ಎಸ್.ಯಡಿಯೂರಪ್ಪ ಅವರು ಇನ್ನೆಂದೂ ಮುಖ್ಯಮಂತ್ರಿಯಾಗದಂತೆ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರು ಹರಕೆ ಕುರಿಯನ್ನಾಗಿ ಮಾಡಿದ್ದಾರೆ ಹೊರತು ಕಾಂಗ್ರೆಸ್-ಜೆಡಿಎಸ್ ಪಕ್ಷದವರಲ್ಲ ‘ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ವ್ಯಂಗ್ಯವಾಡಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿ.ಎಸ್.ಯಡಿಯೂರಪ್ಪ ಕೆಜೆಪಿ ಕಟ್ಟಿದ ಸಂದರ್ಭದಲ್ಲಿ ದೇಶದಲ್ಲೇ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ವ್ಯಕ್ತಿ ಯಾರೆಂದರೆ ಯಡಿಯೂರಪ್ಪನವರು ಎಂದು ಡಿ.ವಿ ಸದಾನಂದಗೌಡರು ಹೇಳಿದ್ದರು.
ಯಡಿಯೂರಪ್ಪನವರಿಗೆ ಅನ್ಯಾಯವಾಗಿದ್ದರೆ ಅದಕ್ಕೆ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರೇ
ಕಾರಣ ಹೊರತು ಬೇರ್ಯಾವ ಪಕ್ಷವೂ ಅಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ