70 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿ


Team Udayavani, May 22, 2018, 4:02 PM IST

bell-2.jpg

ಬಳ್ಳಾರಿ: ತಾಲೂಕಿನ ಕರ್ನಾಟಕ-ಆಂಧ್ರ ಗಡಿಗ್ರಾಮ ಬೆಂಚ್‌ಕೊಟ್ಟಾಲ್‌ನಲ್ಲಿ ಶನಿವಾರ ಸಂಜೆ ಸುರಿದ ಬಿರುಗಾಳಿ, ಗುಡುಗು ಸಹಿತ ಸುರಿದ ಆಲಿಕಲ್ಲು ಮಳೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆ ನಷ್ಟವಾಗಿದ್ದು,
ಮೋಕಾ-ರೂಪನಗುಡಿ ಹೋಬಳಿಯ ಉಪ ತಹಶೀಲ್ದಾರ್‌ ವರಪ್ರಸಾದ್‌ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಧ್ಯಾಹ್ನ 3.30ಕ್ಕೆ ಭೇಟಿ ನೀಡಿದ್ದ ಕಂದಾಯ ಇಲಾಖೆ ಅಧಿಕಾರಿ ರಾಜಶೇಖರ, ಸಂಜೀವರಾಯನ ಕೋಟೆ ಮತ್ತು ಎತ್ತಿನಬೂದಿಹಾಳ್‌ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಶ್ರೀನಿವಾಸಲು ನೇತೃತ್ವದ ತಂಡ, ಮಳೆಗೆ ನಷ್ಟವಾಗಿದ್ದ ಬೆಳೆಯನ್ನು ಪರಿಶೀಲಿಸಿದರು. ಸುಮಾರು 70ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಮಳೆಯಿಂದ ಹಾನಿಯುಂಟಾಗಿದ್ದ ಕಲ್ಲಂಗಡಿ, ಟಮೋಟಾ, ಮೆಣಸಿನಕಾಯಿ ಸಸಿ, ಕರಬೂಜಾ, ನವಿಲುಕೋಸ್‌ ಸಸಿ ಮಡಿ, ಕಟಾವು ಮಾಡಲಾಗಿದ್ದ ಈರುಳ್ಳಿ ಸೇರಿದಂತೆ ಇತರೆ ಬೆಳೆಗಳನ್ನು ಪರಿಶೀಲನೆ ನಡೆಸಿದರು.

ಮಳೆಯಿಂದ ನಷ್ಟಕ್ಕೊಳಗಾದ ರೈತರಾದ ಶ್ರೀನಿವಾಸ ಪ್ರಸಾದ, ಎ.ಚಂದ್ರಶೇಖರ, ರಮೇಶ, ಕೃಷ್ಣಾರೆಡ್ಡಿ, ಕೃಷ್ಣಮೂರ್ತಿ ಸೇರಿದಂತೆ ಇತರರು ಆಲೀಕಲ್ಲು ಮಳೆಯ ಆರಂಭವಾದ ಅನುಭವ ಕುರಿತು ಅವರೊಂದಿಗೆ ಹಂಚಿಕೊಂಡರು. ಶನಿವಾರ ಸಂಜೆ 5.45ರ ಸುಮಾರಿಗೆ ಬಿರುಗಾಳಿ, ಸಿಡಿಲು ಸಹಿತ ಆಲೀಕಲ್ಲು ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಅಧಿಕಾರಿಗಳಿಗೆ ತೋರಿಸಿದರು. ಕೇವಲ ಮುಕ್ಕಾಲು ತಾಸಿನೊಳಗೆ ಇಂಥಹ ಅನಾಹುತ ನಮಗೆ ಎದುರಾಗುತ್ತದೆ ಎಂಬ ನಿರೀಕ್ಷೆ ಮಾಡಿರಲಿಲ್ಲ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.

ಲಕ್ಷಾಂತರ ರೂಪಾಯಿ ಹಣ ವ್ಯಯಿಸಿ ಶೇಡ್‌ನೆಟ್‌ ಮತ್ತು ಪಾಲಿಹೌಸ್‌ ಅನ್ನು ನಿರ್ಮಿಸಲಾಗಿತ್ತು. ಅದು ಕೂಡ ನೆಲಕ್ಕುರುಳಿವೆ ಎಂದು ಅಧಿಕಾರಿಗಳಿಗೆ ವಿವರಿಸಿದರು.

ಪ್ರಕೃತಿ ವಿಕೋಪದಿಂದ ಉಂಟಾದ ಬೆಳೆನಷ್ಟ ಪರಿಹಾರದಡಿ ಲಕ್ಷಾಂತರ ರೂಪಾಯಿ ಮೌಲ್ಯದ ಪಾಲಿಹೌಸ್‌, ಶೇಡ್‌ನೆಟ್‌ನಲ್ಲಿ ಬೆಳೆಯಲಾದ ಬೆಳೆಗಳ ನಷ್ಟದ ಕುರಿತು ಅಂದಾಜು ವೆಚ್ಚದ ಬಾಬ್ತು ಅನ್ನು ತಯಾರಿಸಲು ಅಂಕಿ ಅಂಶಗಳನ್ನು ಕಲೆ ಹಾಕಿದರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.