ಕರ್ನಾಟಕ ರಾಜ್ಯಪಾಲರ ನಿರ್ಧಾರದ ತುರ್ತು ವಿಚಾರಣೆಗೆ ನಿರಾಕರಣೆ
Team Udayavani, May 22, 2018, 4:22 PM IST
ಹೊಸದಿಲ್ಲಿ : ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ ಅವರು ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟವನ್ನು ಸರಕಾರ ರಚಿಸುವಂತೆ ಆಹ್ವಾನಿಸಿರುವುದನ್ನು ಪ್ರಶ್ನಿಸಿ “ತುರ್ತು ವಿಚಾರಣೆ’ ನಡೆಸಬೇಕೆಂಬ ಅಖೀಲ ಭಾರತ ಹಿಂದೂ ಮಹಾಸಭಾ (ಎಬಿಎಚ್ಎಂ) ಕೋರಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಎಬಿಎಚ್ಎಂ ಅರ್ಜಿಯ ತುರ್ತು ವಿಚಾರಣೆಗಾಗಿ ಜಸ್ಟಿಸ್ ಎ ಎಂ ಖಾನ್ವಿಲ್ಕರ್ ಮತ್ತು ನವೀನ್ ಸಿನ್ಹಾ ಅವರನ್ನು ಒಳಗೊಂಡ ಸುಪ್ರೀಂ ಪೀಠದ ಮುಂದೆ ಮಂಡಿಸಲಾಗಿತ್ತು. ಆದರೆ ತುರ್ತು ವಿಚಾರಣೆಯ ಕೋರಿಕೆಯನ್ನು ತಿರಸ್ಕರಿಸಿದ ಪೀಠ, ಸರದಿ ಪ್ರಕಾರ ಅರ್ಜಿಯ ವಿಚಾರಣೆ ಕೈಗೊಳ್ಳುವುದಾಗಿ ಹೇಳಿತು.
“ಅರ್ಜಿಯ ತುರ್ತು ವಿಚಾರಣೆಯನ್ನು ನೀವು ಕೋರಿದ್ದೀರಿ; ಆದರೆ ನಾವದನ್ನು ಸ್ವೀಕರಿಸಿಲ್ಲ; ಕಾಲಕ್ರಮದಲ್ಲಿ ನಾವದನ್ನು ವಿಚಾರಣೆಗೆ ಎತ್ತಿಕೊಳ್ಳುವೆವು’ ಎಂದು ಪೀಠ ಸ್ಪಷ್ಟಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ