ಜನರಿಗೆ ಮುಳುವಾದ ತರಾತುರಿಯ ಕಾಮಗಾರಿ 


Team Udayavani, May 24, 2018, 6:00 AM IST

1105ra1e-4.jpg

ಪಡುಬಿದ್ರಿ: ಹೆಜಮಾಡಿಯ ಮುಟ್ಟಳಿವೆ ಪ್ರದೇಶದಲ್ಲಿ ಹೆಜಮಾಡಿ ಮತ್ತು ಪಡುಬಿದ್ರಿಯ ನಡಿಪಟ್ಣ ಪ್ರದೇಶವನ್ನು ಸಂಪರ್ಕಿಸಲು ನಬಾರ್ಡ್‌ನ 80ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 65ಮೀಟರ್‌ ಉದ್ದಕ್ಕೆ ರಚಿಸಲಾದ ಸೇತುವೆ ಮತ್ತು 2 ಕೋಟಿ ರೂ.ವೆಚ್ಚದ ಅವೈಜ್ಞಾನಿಕ ಸಮುದ್ರ ತಡೆಗೋಡೆ ಕಾಮಗಾರಿಗಳಿಂದಾಗಿ ಪಡುಬಿದ್ರಿ ಪಡುಹಿತ್ಲು, ನಡಾಲು ಭಾಗದ ರೈತರ ಗದ್ದೆಗಳಲ್ಲಿ ನೀರು ತುಂಬಿದೆ.
 
ಸೇತುವೆ, ರಸ್ತೆಗಳನ್ನು ಕಾರ್ಯಗತಗೊಳಿಸಿ ಪ್ರವಾಸೋದ್ಯಮ ಮತ್ತು ಸಾರ್ವಜನಿಕ ಅನುಕೂಲಕ್ಕೆ ಈ ರಸ್ತೆ ಬಳಸಲು ಉದ್ದೇಶಿಸ ಲಾಗಿತ್ತು. ಆದರೆ ಮಳೆಗಾಲಕ್ಕೂ ಮುನ್ನವೇ ಕಾಮಗಾರಿಯಲ್ಲಿನ ಸಮಸ್ಯೆಯಿಂದ ಜಮೀನಿನಲ್ಲಿ ನೀರು ತುಂಬಿರುವುದು ಸಮಸ್ಯೆ ತಂದೊಡ್ಡಿದೆ.

ಆರಂಭದಲ್ಲೇ ವಿರೋಧವಿತ್ತು
5 ದೊಡ್ಡ ಪೈಪ್‌ಗ್ಳನ್ನು ಹಾಕಿ ನಿರ್ಮಿಸ ಲಾಗುತ್ತಿದ್ದ ಸೇತುವೆ ಅವೈಜ್ಞಾನಿಕ ವಾಗಿದೆ ಎಂದು ಜನರು ಆಕ್ಷೇಪಿಸಿದ್ದರು. ಆದರೆ ಇಲಾಖೆ ಎಂಜಿನಿಯರ್‌ಗಳು ಇಲ್ಲಿ ಮಳೆ ಗಾಲದಲ್ಲಿ ಕಾಮಿನಿ ನದಿಯ ನೀರು ಈ ಸೇತುವೆ ಮೂಲಕವೇ ಸಮುದ್ರ ಸೇರಲಿದೆ. ರಸ್ತೆ, ಸೇತುವೆಗಳಿಗೇನೂ ಹಾನಿಯಾಗದು. ಜನರಿಗೂ ತೊಂದರೆಯಾಗದು ಎಂದಿದ್ದರು.  

ಇದೀಗ ಕಾಮಿನಿ ನದಿಯು ತಗ್ಗಲ್ಲಿದೆ. ಸೇತುವೆ ಎತ್ತರದಲ್ಲಿದೆ. ಮರಳು ದಿಣ್ಣೆಗಳನ್ನು ಕಡಿದು ಸೇತುವೆ ಎದುರು ನೀರು ಹರಿಯಲು ತೋಡು ಮಾಡಿಕೊಡಲಾಗಿದೆ. ಸಮುದ್ರ ಇಳಿತ ಇದ್ದಾಗ ಒಂದಷ್ಟು ನೀರು ಹರಿದು ಹೋಗುತ್ತಿದ್ದರೂ, ಉಬ್ಬರ ಸಂದರ್ಭಗಳಲ್ಲಿ ನೀರು ಹಿಂದಕ್ಕೆ ಬರುತ್ತಿದೆ. ಇದರಿಂದ ಮರಳು ರಾಶಿ ಮತ್ತೆ ಸೃಷ್ಟಿಯಾಗುತ್ತಿದೆ. ಇದೂ ನೆರೆ ಪರಿಸ್ಥಿತಿ ಉಂಟುಮಾಡಲು ಕಾರಣವಾಗಿದೆ.  

ಆರಂಭದ ಮಳೆಗೆ ನೆರೆ 
ಸಮುದ್ರ ಮತ್ತು ಕಾಮಿನಿ ನದಿ ಮಧ್ಯೆ ನಿರ್ಮಾಣವಾದ ಹೊಸ ರಸ್ತೆ, ಸೇತುವೆಯಿಂದಾಗಿ ನೀರು ಸಮುದ್ರ ಸೇರದೆ, ಮೊದಲ ಮಳೆಗೇ ಆಸುಪಾಸಿನ ಜಾಗಗಳಿಗೆ ನೀರು ನುಗ್ಗಿ ನೆರೆ ಪರಿಸ್ಥಿತಿ ತಲೆದೋರಿದೆ. ಸಾಮಾನ್ಯವಾಗಿ ಇಲ್ಲಿ ವರ್ಷವೂ ಸ್ಥಳೀಯರು ಪಡುಬಿದ್ರಿ ಗ್ರಾ.ಪಂ. ನೀಡುವ 15 ಸಾವಿರ ಬಳಸಿ ಮರಳು ದಿಬ್ಬಗಳನ್ನು ತೆರವುಗೊಳಿಸುತ್ತಿದ್ದರು. ಇದರಿಂದ ನೀರು ಸರಾಗ ಹರಿದುಹೋಗುತ್ತಿತ್ತು. 

ಅವೈಜ್ಞಾನಿಕ
ಸೇತುವೆ ಕಾರ್ಯ
ಸೇತುವೆ ಕಾರ್ಯ ಅವೈಜ್ಞಾನಿಕವಾಗಿರುವುದರಿಂದ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಇನ್ನು ಮಳೆಗಾಲದಲ್ಲಿ ದೋಣಿಗಳನ್ನು ನದಿ ಪಾತ್ರಕ್ಕೆ ತರುತ್ತಿದ್ದೆವು. ಆದರೀಗ ತೂಬಿನ ರೀತಿಯ ಸೇತುವೆಯಿಂದ ದೋಣಿಗಳನ್ನೂ ತರಲು ಸಾಧ್ಯವಿಲ್ಲದಂತಾಗಿದೆ. 
– ಗಂಗಾಧರ ಕರ್ಕೇರ,
ಸ್ಥಳೀಯರು

ಪರಿಹಾರ ಕಲ್ಪಿಸಿ
ಸೇತುವೆ ಅಡಿಯ ಮಣ್ಣು ಸಮುದ್ರ ಕೊರೆತಕ್ಕೊಳಗಾದರೆ, ಸೇತುವೆ ಬಾಳಿಕೆ ಬರಲು ಸಾಧ್ಯವಿಲ್ಲ. ಈ ಬಗ್ಗೆ ಕೂಡಲೇ ಪರಿಹಾರ ಕಲ್ಪಿಸಬೇಕಿದೆ. 
– ಲೋಹಿತಾಕ್ಷ ಸುವರ್ಣ, ಪಡುಹಿತ್ಲು  

ಆರಾಮ

ಟಾಪ್ ನ್ಯೂಸ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.