ಇಂದೇ ಸಾಲ ಮನ್ನಾ ಮಾಡಿ,ಇಲ್ದಿದ್ರೆ: ಎಚ್ಡಿಕೆಗೆ ಬಿಎಸ್ವೈ ನೇರ ಸವಾಲು
Team Udayavani, May 25, 2018, 11:43 AM IST
ಬೆಂಗಳೂರು: ‘ಮುಖ್ಯಮಂತ್ರಿ ಎಚ್.ಡಿ .ಕುಮಾರಸ್ವಾಮಿ ಅವರು ಚುನವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ರೈತರ ಸಾಲ ಮನ್ನಾ ಘೋಷಣೆಯನ್ನು ಇಂದೇ ಮಾಡಬೇಕು. ಇಲ್ಲವಾದಲ್ಲಿ ಹೋರಾಟದ ರೂಪು ರೇಷೆಯನ್ನು ಸಿದ್ಧ ಪಡಿಸಬೇಕಾಗುತ್ತದೆ’ ಎಂದು ವಿಧಾನಸಭೆಯ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಗುರುವಾರ ಗುಡುಗಿದ್ದಾರೆ.
ವಿಶ್ವಾಸ ಮತ ಸಾಬೀತು ಪಡಿಸುವ ಮಹತ್ವದ ದಿನ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ‘ಚುನಾವಣಾ ಪೂರ್ವ ಘೋಷಣೆ ಮಾಡಿರುವ ಯೋಜನೆಗಳನ್ನು ಜಾರಿ ಮಾಡಿ , ಸಮ್ಮಿಶ್ರ ಸರ್ಕಾರ ಎಂದು ನೆಪ ಹೇಳಿ ತಪ್ಪಿಸಿಕೊಳ್ಳಬೇಡಿ’ ಎಂದು ಸವಾಲು ಹಾಕಿದರು.
‘ನನ್ನ ಜೊತೆ ಇರುವ 103 ಶಾಸಕರು ಸಿಂಹದ ಮರಿಗಳು. ಪ್ರತಿಪಕ್ಷದಲ್ಲಿ ಕುಳಿತು ಘರ್ಜಿಸಲು ಸಿದ್ದವಾಗಿದ್ದಾರೆ’ ಎಂದರು.
‘ಸ್ವತಃ ರೇವಣ್ಣ ಅವರ ಮಗ ಹೇಳಿದ್ದಾನೆ, ನಾನಲ್ಲ, ಸೂಟ್ಕೇಸ್ ಕೊಟ್ಟರೆ ಮಾತ್ರ ಕೆಲಸ ನಡೆಯುತ್ತದೆ ಎಂದು . ಅಧಿಕಾರದಲ್ಲಿ ಇಲ್ಲದ ಕಾಲದಲ್ಲಿ ಯಾವ ರೀತಿ ಲೂಟಿ, ಭ್ರಷ್ಟಾಚಾರ ಮಾಡಿದ್ದಾರೋ, ಅದೆಲ್ಲಾ ಈಗ ಮುಂದು ವರಿಸುವುದು ಶತ ಸಿದ್ಧ’ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ