ವ್ಹೀಲ್ಚೇರ್ನಲ್ಲಿ ಬಂದ ಶಾಸಕ ಶ್ರೀನಿವಾಸಮೂರ್ತಿ
Team Udayavani, May 26, 2018, 11:51 AM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ನೆಲಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಡಾ.ಶ್ರೀನಿವಾಸಮೂರ್ತಿ ಶುಕ್ರವಾರ ವಿಶ್ವಾಸಮತ ಕಲಾಪಕ್ಕೆ ವಿಧಾನಸಭೆಗೆ ವ್ಹೀಲ್ ಚೇರ್ನಲ್ಲೇ ಬಂದಿದ್ದರು.
ವಿಶ್ವಾಸಮತ ಯಾಚನೆ ವೇಳೆ ಎಲ್ಲ ಶಾಸಕರು ಹಾಜರಿರುವಂತೆ ಸೂಚನೆ ನೀಡಲಾಗಿತ್ತಲ್ಲದೆ, ವಿಪ್ ಕೂಡ ಜಾರಿ ಮಾಡಲಾಗಿತ್ತು. ಹೀಗಾಗಿ ಶ್ರೀನಿವಾಸಮೂರ್ತಿ ಅವರು ವ್ಹೀಲ್ ಚೇರ್ನಲ್ಲಿ ವಿಧಾನಸೌಧಕ್ಕೆ ಆಗಮಿಸಿದರು.
ವಿಧಾನಸೌಧದ ಆವರಣದಿಂದ ಇತರೆ ಶಾಸಕರು ಮತ್ತು ಮಾರ್ಷಲ್ಗಳು ಅವರನ್ನು ವ್ಹೀಲ್ಚೇರ್ನಲ್ಲೇ ತಳ್ಳಿಕೊಂಡು ವಿಧಾನಸಭೆ ಒಳಗೆ ಕರೆತಂದರು. ಕಲಾಪ ಆರಂಭವಾದಾಗಿನಿಂದ ಮುಗಿಯುವವರೆಗೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವಿನ ಖಾಲಿ ಜಾಗದಲ್ಲಿ ವ್ಹೀಲ್ ಚೇರ್ನಲ್ಲೇ ಅವರು ಕುಳಿತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ