ಎವರೆಸ್ಟ್‌ ಶಿಖರ ಸಾಧಕ ವಿಕ್ರಮ್‌ಗೆ ಅದ್ಧೂರಿ ಸ್ವಾಗತ


Team Udayavani, May 26, 2018, 11:52 AM IST

everest.jpg

ದೇವನಹಳ್ಳಿ: ಪ್ರಪಂಚದ ಅತ್ಯುನ್ನತ ಮೌಂಟ್‌ ಶಿಖರವನ್ನು ಏರುವ ಮೂಲಕ ಸಾಧನೆ ಮಾಡಿದ ಪ್ರಪ್ರಥಮವಾಗಿ ಕನ್ನಡದ ಧ್ವಜವನ್ನು ಸ್ಥಾಪಿಸಿದ ಏಕೈಕ ವ್ಯಕ್ತಿ ಅರಣ್ಯ ರಕ್ಷಕ ಸಿ.ವಿಕ್ರಮ್‌ ಅವರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರಣ್ಯ ಇಲಾಖಾಧಿಕಾರಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ರಕ್ಷಕ ಸಿ.ವಿಕ್ರಮ್‌ ಬಹಳ ದಿನಗಳಿಂದ ಮೌಂಟ್‌ ಎವರೆಸ್ಟ್‌ ಹೇರುವ ಕನಸನ್ನು ಹೊತ್ತಿದ್ದರು. ಮೂಲತಃ ದಾವಣಗೆರೆ ಜಿಲ್ಲೆಯ ಹೊನ್ನವಳಿ ತಾಲೂಕಿನ ವಿಜಯಪುರ ಗ್ರಾಮದ ಚಂದ್ರನಾಯಕ್‌ರವರ ಪುತ್ರರಾಗಿದ್ದಾರೆ.

ಅರಣ್ಯ ರಕ್ಷಕ ಸಿ.ವಿಕ್ರಮ್‌ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮೌಂಟ್‌ ಎವರೆಸ್ಟ್‌ ಆರೋಹಣಕ್ಕೆ ಏ.18ರಂದು ನೇಪಾಳದ ಖಡ್ಮಂಡುವಿನ ಮೂಲಕ ಟಿಬೆಟ್‌ನ ಲಾಸಕ್ಕೆ ತೆರಳಿ ಅಲ್ಲಿಂದ ಮೌಂಟ್‌ ಎವರೆಸ್ಟ್‌ನ 8.850ಮೀ., 29035ಅಡಿ ಎತ್ತರ ನಾರ್ಥ್ ರೆಡ್ಡಿ ಪರ್ವತ ಪ್ರದೇಶದ ಮೂಲಕ ಚರಣ ಪ್ರಾರಂಭಿಸಿದರು.

ಆಂಧ್ರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಉಳಿದ ರಾಜ್ಯದ 25ಮಂದಿ ಮೌಂಟ್‌ಎವರೆಸ್ಟ್‌ ಆರೋಹಣಕ್ಕೆ ತಂಡವನ್ನು ರಚಿಸಿದ್ದರು. ಆದರೆ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳದ ಕಾರಣ 17ಜನ ವಾಪಾಸ್ಸು ಬಂದರು. ಅದರಲ್ಲಿ 8 ಜನ ಇದ್ದರು. ಅದರಲ್ಲಿ 4 ಜನ ಆರೋಹಣ ಹತ್ತುವುದರ ಮೂಲಕ ಇತಿಹಾಸವನ್ನು ನಿರ್ಮಿಸಿದೆವು ಎಂದು ಹೇಳಿದರು.

ಚಿಕ್ಕವಯಸ್ಸಿನಿಂದ ಮೌಂಟ್‌ ಎವರೆಸ್ಟ್‌ ಹತ್ತುವ ಅಭಿಲಾಷೆ ಇತ್ತು. ನಾನೇನಾದರು ಈ ಶಿಖರ ಹತ್ತಲು ಸಾಧ್ಯವಾಗಿದ್ದರೆ ಅದಕ್ಕೆ ಡಿಸಿಎಫ್ ಪ್ರಭಾಕರ್‌ ಅವರ ಪ್ರೇರೆಪಣೆಯಿಂದ ಮಾತ್ರ.ಹೈದರಾಬಾದಿನ ಟ್ರಾನ್ಸೆಂಟ್‌ ಆಡ್ವಂಚರ್‌ ಕ್ಲಬ್‌ ಮೂಲಕ ದೇಶದ ವಿವಿಧ ರಾಜ್ಯಗಳ 20 ಮಂದಿ ತಂಡದೊಂದಿಗೆ ಕರ್ನಾಟಕದ ಏಕೈಕ ಪ್ರತಿನಿಧಿಯಾಗಿ ಚರಣ ನಡೆಸಲು ತೆರಳಿದ್ದೆ. ಮೌಂಟ್‌ ಶಿಖರದ ಸಿಕ್ಕಿಂ ಎಂಬ ಪರ್ವತ ಪ್ರದೇಶದಲ್ಲಿ  2016-17ರಲ್ಲಿ ಚರಣ ತರಭೇತಿ ಪಡೆದುಕೊಳ್ಳಲಾಯಿತು ಎಂದರು. 

ಬೆಂಗಳೂರು ಗ್ರಾಮಾಂತರ ಅರಣ್ಯ ಇಲಾಖೆಯ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ್‌ ಮಾತನಾಡಿ, ಎವರೆಸ್ಟ್‌ ಶಿಖರವನ್ನು ಯಶಸ್ವಿಯಾಗಿ ಚರಣ ಮಾಡಿರುವ ಅರಣ್ಯ ರಕ್ಷಕ ವಿಕ್ರಮ್‌ನ ಸಾಧನೆಯಿಂದ ಇಲಾಖೆಗೆ ಉತ್ತಮ ಹೆಸರು ಬಂದಿದೆ. ಇಂತಹ ಧೈರ್ಯ ಸಾಹಿಸಿಗಳು ಅತೀ ಕಡಿಮೆ, ಇಂತಹ ಪ್ರತಿಭೆಗಳನ್ನು ಪೋ›ಕೆಲಸವಾಗಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.