ಸಮ್ಮಿಶ್ರ ಸರ್ಕಾರ ಶೀಘ್ರ ಪತನ: ಶೋಭಾ ಕರಂದ್ಲಾಜೆ
Team Udayavani, May 27, 2018, 6:20 AM IST
ಶಿವಮೊಗ್ಗ: ಅನೈತಿಕವಾಗಿ ರಚನೆಗೊಂಡ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಭವಿಷ್ಯವಿಲ್ಲ,ಆಯುಷ್ಯವೂ ಇಲ್ಲ. ಮಂತ್ರಿಮಂಡಲ ರಚನೆಯ ಬಳಿಕ ಇದು ಕುಸಿದು ಬೀಳಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ
ಕರಂದ್ಲಾಜೆ ಹೇಳಿದರು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿ, ಇದು ಅಲ್ಪಾವಧಿ ಸರ್ಕಾರ. ಎರಡೂ ಪಕ್ಷಗಳೂ ಸಚಿವ
ಸ್ಥಾನಗಳ ಮೇಲೆ ಕಣ್ಣಿಟ್ಟಿವೆ. ಇವರ ನಡುವೆ ಹೊಂದಾಣಿಕೆ ಎಂಬುದು ಕನಸಿನ ಮಾತು.ದೀರ್ಘಕಾಲದ ಮೈತ್ರಿ ಇವರ ನಡುವೆ ಉಳಿಯುವುದಿಲ್ಲ. ಇದರಿಂದಾಗಿ ಈ ಹಂತದಲ್ಲಿಯೇ ಮೈತ್ರಿ ಯಲ್ಲಿನ ವೈಮನಸ್ಸು ಹೊರಬೀಳುವ ಎಲ್ಲಾ
ಲಕ್ಷಣಗಳು ಕಂಡು ಬರುತ್ತಿವೆ. ಮುಂದಿನ ದಿನಗಳಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಬಿಜೆಪಿ ಸರ್ಕಾರ ರಚನೆ
ಮಾಡಲಿದೆ. ರಾಜ್ಯದಲ್ಲಿ ವಿಧಾನಪರಿಷತ್ನ ಎಂಟು ಕ್ಷೇತ್ರಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ
ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ