ಅಂಕ ಗಳಿಕೆಗೆ ಆರ್ಥಿಕತೆ ಅಡ್ಡಿಯಲ್ಲ


Team Udayavani, May 28, 2018, 11:19 AM IST

28-may-6.jpg

ಮಂಗಳೂರು: ತಂದೆ ಆಟೋ ಚಾಲಕ. ತಾಯಿ ಬೀಡಿ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಷ್ಟದ ನಡುವೆ ಬದುಕು. ಆದರೆ ಆಕೆಯ ವಿದ್ಯಾ ಸಾಧನೆಗೆ ಈ ಕಷ್ಟ ಯಾವ ಅಡ್ಡಿಯನ್ನೂ ಒಡ್ಡಿಲ್ಲ. ಎಸೆಸೆಲ್ಸಿಯಲ್ಲಿ 587 ಅಂಕ ಗಳಿಸುವ ಮೂಲಕ ಸಾಧಕಿಯಾಗಿದ್ದಾಳೆ ಶ್ವೇತಾ.

ಮೂಲ್ಕಿ ವೆಂಕಟರಮಣ ದೇವಸ್ಥಾನ ಬಳಿಯ ನಿವಾಸಿ ಶ್ವೇತಾ ಕೋಟ್ಯಾನ್‌ ಗೆ ಮುಂದೆ ವಾಣಿಜ್ಯ ವಿಭಾಗದಲ್ಲಿ ಓದುವ ಹಂಬಲ. ತಂದೆ ಸತೀಶ್‌ ಕೋಟ್ಯಾನ್‌ (ದೂರವಾಣಿ 9611355142) ಆಟೋ ಚಾಲಕರು, ತಾಯಿ ಪ್ರಮೀಳಾ ಬೀಡಿ ಕಟ್ಟುತ್ತಾರೆ. ಅಕ್ಕ ಸ್ವಾತಿ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದಾರೆ. ಆರ್ಥಿಕವಾಗಿ ಅಷ್ಟೇನೂ ಸದೃಢವಾಗಿರದ ಈ ಕುಟುಂಬಕ್ಕೆ ತಂದೆ-ತಾಯಿಯ ದಿನದ ದುಡಿಮೆಯಲ್ಲಿ ಬದುಕು ಹಾಗೂ ಇಬ್ಬರು ಹೆಣ್ಣುಮಕ್ಕಳ ವಿದ್ಯಾಭ್ಯಾಸ ಸಾಗಬೇಕು. ಆದರೆ ಕಲಿಕೆಯ ಸಾಧನೆಗೆ ಬಡತನ ಅಡ್ಡಿಯಲ್ಲ ಎಂಬುದನ್ನು ಶ್ವೇತಾ ತೋರಿಸಿಕೊಟ್ಟಿದ್ದಾರೆ.

ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದ ಶ್ರಾವ್ಯಾ ಗಣಿತ ಹೊರತುಪಡಿಸಿ ಉಳಿದ ಯಾವುದೇ ವಿಷಯಗಳಿಗೂ ಕೋಚಿಂಗ್‌ ಪಡೆದುಕೊಂಡಿಲ್ಲ. 

ಹೆತ್ತವರ ಪ್ರೇರಣೆ‌
ತಂದೆ ತಾಯಿ ಕಷ್ಟ ಪಟ್ಟು ಕಲಿಸುತ್ತಿದ್ದಾರೆ. ಅವರ ಶ್ರಮಕ್ಕೆ ತಕ್ಕ ಹಾಗೆ ನಾನು ಕಲಿಯುತ್ತಿದ್ದೇನೆ. ಮುಂದೆ ವಾಣಿಜ್ಯ ವಿಭಾಗ ಆಯ್ಕೆ ಮಾಡಿಕೊಂಡು ಆ ಕ್ಷೇತ್ರದಲ್ಲಿಯೇ ಮುಂದುವರಿಯಬೇಕೆಂದಿದ್ದೇನೆ.
– ಶ್ವೇತಾ

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.