ಟೊಮೆಟೋ ಕೆಜಿಗೆ3 ರೂ: ರೈತ ಕಂಗಾಲು


Team Udayavani, May 28, 2018, 11:38 AM IST

blore-9.jpg

ಗೌರಿಬಿದನೂರು: ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಭಾರೀ ಕುಸಿತ ಕಂಡಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಇಲ್ಲಿನ ಎಪಿಎಂಸಿ ಮಾರುಕಟ್ಟೆ ಯಲ್ಲಿ 15 ಕೆಜಿ ತೂಕದ ಟೊಮೆಟೋ ಬಾಕ್ಸ್‌ ಕೇವಲ 60 ರೂ.ಗೆ ಮಾರಾಟವಾಗುತ್ತದೆ. ಅಂದರೆ ಕೆಜಿಗೆ ಬರೀ 3 ರೂ. ಮಾತ್ರ ದೊರೆಯುತ್ತಿದೆ.

ಕಳೆದವಾರ 15 ಕೆಜಿ ತೂಕದ ಬಾಕ್ಸ್‌ 120 ರೂ.ಗೆ ಮಾರಾಟವಾಗುತ್ತಿತ್ತು. ಒಂದು ವಾರದ ಅವಧಿಯಲ್ಲಿ ಅರ್ಧದಷ್ಟು ದರ ಕುಸಿತವಾಗಿದೆ ಎಂದು ಟೊಮೆಟೋ ಬೆಳೆಗಾರರು ಅವಲತ್ತುಕೊಂಡಿದ್ದಾರೆ.

ತಾಲೂಕಿನಲ್ಲಿ ಸುಮಾರು 100 ಹೆಕ್ಟೇರ್‌ ಪ್ರದೇಶದಲ್ಲಿ ಟೊಮೆಟೋ ಬೆಳೆಯಲಾಗಿದೆ. ಇಲ್ಲಿನ ಟೊಮೆಟೋ
ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತಿತರ ಪ್ರದೇಶಗಳಿಗೆ ಸಾಗಣೆಯಾಗುತ್ತದೆ. ಆದರೆ, ಇತ್ತೀಚಿನ
ದಿನಗಳಲ್ಲಿ ಬೇಡಿಕೆ ಕುಸಿದಿದ್ದು, ಇದರಿಂದ ಟೊಮೆಟೋ ಧಾರಣೆ ಕಡಿಮೆಯಾಗಿದೆ.

ಆಲಿಕಲ್ಲಿಗೆ ಬೆಳೆ ಹಾನಿ: ಜೊತೆಗೆ ಕಳೆದ 15 ದಿನಗಳ ಹಿಂದೆ ಸುರಿದ ಆಲಿಕಲ್ಲು ಮಳೆಯಿಂದ ಅಪಾರ ಪ್ರಮಾಣದಲ್ಲಿ ಟೊಮೆಟೋ ಬೆಳೆ ಹಾನಿಯಾಗಿದೆ. ಇದರ ಜೊತೆಗೆ ಉಳಿಸಿಕೊಂಡಿರುವ ಟೊಮೆಟೋಗೂ ಕೂಡ ಬೆಲೆ ಪಾತಾಳ ಕುಸಿದಿರುವುದು ರೈತರನ್ನು ಚಿಂತಗೀಡು ಮಾಡಿದೆ. ಬೆಳೆಗೆ ಹಾಕಿದ ಬಂಡವಾಳ ಕೂಡ ಸಿಗುತ್ತಿಲ್ಲ. ಸಾಗಾಣಿಕೆ ವೆಚ್ಚ ಕೂಡ ಸಿಗದಂತಾಗಿದೆ. ಇದರಿಂದಾಗಿ ಬೀದಿಗೆ ಬಿಸಾಡುವಂತಾಗಿದೆ ಎಂದು ರೈತರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 

ಎರಡು ಎಕರೆ ಜಮೀನಿನಲ್ಲಿ ಹನಿ ನೀರಾವರಿ ಅಳವಡಿಸಿ, ಟೊಮೆಟೋ ಬೆಳೆದಿದ್ದು, ಬೆಳೆ ಕೂಡ ಉತ್ತಮವಾಗಿತ್ತು. ಆದರೆ, ಇದೀಗ ಬೆಲೆ ಕುಸಿತದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಆಗಿದೆ ಎಂದು ತಾಲೂಕಿನ ದೊಡ್ಡಮಲ್ಲೇ ಕೆರೆ ಗ್ರಾಮದ ರೈತ ಭೀಮೇಶ್‌ ಅಳಲು ತೋಡಿಕೊಂಡಿದ್ದಾರೆ.

ಟೊಮೆಟೋ ಬೆಲೆ ಕುಸಿತದ ಕುರಿತು ಪ್ರತಿಕ್ರಿಯಿಸಿರುವ ತೋಟಗಾರಿಕೆ ಅಧಿಕಾರಿ ರವಿಕುಮಾರ್‌, ಆಲಿಕಲ್ಲು ಮಳೆಯಿಂದಾಗಿ ನಷ್ಟಕ್ಕೆ ಒಳಗಾಗಿರುವ ಟೊಮೆಟೋ ಬೆಳೆಗಾರರಿಗೆ ಸರ್ಕಾರದಿಂದ ಹೆಕ್ಟೇರ್‌ಗೆ 16 ಸಾವಿರ
ರೂ. ಪರಿಹಾರ ದೊರೆಯಲಿದೆ. 

ರೈತರು ಬೇಡಿಕೆಗೆ ಅನುಗುಣವಾಗಿ ಬೆಳೆ ಬೆಳೆಯಬೇಕು. ಎಲ್ಲರೂ ಒಂದೇ ತರಹದ ಬೆಳೆ ಬೆಳೆಯುವ ಬದಲಾಗಿ
ಬೆಂಡೆಕಾಯಿ, ನುಗ್ಗೆಕಾಯಿ, ಆಲೂಗಡ್ಡೆ, ಮೆಣಸಿನಕಾಯಿ, ಕೋಸು ಮತ್ತಿತರ ತರಕಾರಿ ಬೆಳೆದರೆ ಈ ಉತ್ತಮ
ಧಾರಣೆ ದೊರೆಯಲಿದೆ. ಈ ರೀತಿ ನಷ್ಟ ಸಂಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.