ಪವಿತ್ರ ಸ್ನಾನಕ್ಕೆ ಚೀನ ಅಡ್ಡಿ : ಮಾನಸ ಸರೋವರ ಯಾತ್ರಿಕರ ಅಳಲು


Team Udayavani, May 28, 2018, 4:14 PM IST

mansarovar-yatris-700.jpg

ಹೊಸದಿಲ್ಲಿ : ”ಕೈಲಾಸ ಮಾನಸ ಸರೋವರದಲ್ಲಿ ಪವಿತ್ರ ಸ್ನಾನ ಕೈಗೊಳ್ಳಲು ತಮಗೆ ಚೀನೀ ಅಧಿಕಾರಿಗಳು ಬಿಡಲಿಲ್ಲ” ಎಂದು ಹಿಂದೂ ಯಾತ್ರಿಕರು ದೂರಿದ್ದಾರೆ. 

ಚೀನದ ನಾಥೂ ಲಾ ಪಾಸ್‌ ಮಾರ್ಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವುದಕ್ಕೆ ಈ ಬಾರಿ ಚೀನ ಸರಕಾರ ಸಮ್ಮತಿಸಿತ್ತು. ಇದಕ್ಕಾಗಿ ಬಹಳಷ್ಟು ಪ್ರಯತ್ನ ಪಟ್ಟಿದ್ದ ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಅವರು ಕಳೆದ ಮೇ 8ರಂದು “ನಾಥೂ ಲಾ ಪಾಸ್‌ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವುದಕ್ಕೆ ಚೀನ ಸರಕಾರ ಸಮ್ಮತಿಸಿದೆ’ ಎಂದು ಪ್ರಕಟಿಸಿದೆ. 

ನಾಥೂ ಲಾ ಪಾಸ್‌ ಮೂಲಕ ಕೈಲಾಸ್‌ ಮಾನಸ ಸರೋವರ ಯಾತ್ರೆಯನ್ನು ಮೋಟಾರು ವಾಹನದಲ್ಲೇ ಕೈಗೊಳ್ಳಲು ಸಾಧ್ಯವಿರುವುದರಿಂದ ಈ ಮಾರ್ಗವು ಹಿರಿಯ ನಾಗರಿಕರಿಗೆ, ಅಶಕ್ತರಿಗೆ ಹೆಚ್ಚು ಅನುಕೂಲಕರವಾಗಿದೆ. 

ಆದರೆ ಈ ಮಾರ್ಗವಾಗಿ ಈ ಬಾರಿ ಕೈಲಾಸ ಮಾನಸ ಸರೋವರ ಪುಣ್ಯ ಕ್ಷೇತ್ರ ತಲುಪಿರುವ ಯಾತ್ರಿಕರಿಗೆ ಪವಿತ್ರ ಸ್ನಾನ ಕೈಗೊಳ್ಳಲು  ಚೀನೀ ಅಧಿಕಾರಿಗಳು ಅವಕಾಶ ನೀಡಲಿಲ್ಲ ಎಂಬ ದೂರು ಕಳವಳಕಾರಿಯಾಗಿದೆ. 

ವರ್ಷಂಪ್ರತಿ ಮಾನಸ ಸರೋವರ ಯಾತ್ರೆಯನ್ನು ವಿದೇಶ ವ್ಯವಹಾರಗಳ ಸಚಿವಾಲಯ ಜೂನ್‌ನಿಂದ ಸೆಪ್ಟಂಬರ್‌ ವರೆಗಿನ ಅವಧಿಯಲ್ಲಿ ಚೀನ ಸರಕಾರದ ಸಹಯೋಗದಲ್ಲಿ ಉತ್ತರಾಖಂಡದ ಲಿಪುಲೇಖ್‌ ಪಾಸ್‌ ಮತ್ತು ಸಿಕ್ಕಿಂ ನ ನಾಥು ಲಾ ಪಾಸ್‌ ಮೂಲಕ ಕೈಗೊಳ್ಳುವುದಕ್ಕೆ ವ್ಯವಸ್ಥೆ ಮಾಡುತ್ತದೆ.

2015ರಲ್ಲಿ ಚೀನ ನಾಥು ಲಾ ಪಾಸ್‌ ಮಾರ್ಗವನ್ನು ತೆರೆದಿತ್ತು. ನಾಥು ಲಾ ಪಾಸ್‌ ಮೂಲಕವಾಗಿ ಬರುವ ಯಾತ್ರಿಕರನ್ನು ಚೀನದ ಸಾರಿಗೆ ವ್ಯವಸ್ಥೆ ಕೈಲಾಸ್‌ ಮಾನಸ ಸರೋವರಕ್ಕೆ ಒಯ್ಯುತ್ತದೆ. 

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.