13 ಅಡಿ ಉದ್ದದಕಾಳಿಂಗ ಸರ್ಪ ಸೆರೆ
Team Udayavani, May 28, 2018, 4:40 PM IST
ಸಾಗರ: ತಾಲೂಕಿನ ಉಳ್ಳೂರು ಗ್ರಾಪಂ ವ್ಯಾಪ್ತಿಯ ಮಂಚಾಲೆ ಗ್ರಾಮದ ಎಂ.ಟಿ. ಪರಮೇಶ್ವರ ಅವರ ಮನೆಯಲ್ಲಿ ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪ ಭಾನುವಾರ ಕಾಣಿಸಿಕೊಂಡಿದ್ದು 12 ಘಂಟೆ ಸಮಯಕ್ಕೆ ಕೊಪ್ಪ ಗ್ರಾಮದ ಕೆ.ಬಿ. ಮಂಜುನಾಥ್ ಗೌಡ ಆ ಕಾಳಿಂಗ ಸರ್ಪವನ್ನು ಹಿಡಿದು ಕೆಳಗಿನಮನೆ ಅರಣ್ಯಕ್ಕೆ ಬಿಟ್ಟಿದ್ದಾರೆ.
ದೇವರಾಜ್ ಗೌಡ ಹಾಗೂ ಶ್ರೀನಿವಾಸ್ ಉಡುಪ ಈ ಹಾವನ್ನು ಹಿಡಿಯಲು ಸಹಕಾರ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ