ಹಣಕಾಸು ಖಾತೆ ಜೆಡಿಎಸ್ಗೆ ಬಿಟ್ಟುಕೊಡಲು “ಕೈ’ ಸಮ್ಮತಿ?
Team Udayavani, May 29, 2018, 6:40 AM IST
ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಉಂಟಾಗಿದ್ದ ಬಿಕ್ಕಟ್ಟು ಬಹುತೇಕ ಶಮನವಾಗಿದೆ ಎಂದು ಹೇಳಲಾಗಿದೆ.
ಹಣಕಾಸು ಖಾತೆ ಜೆಡಿಎಸ್ಗೆ ಬಿಟ್ಟುಕೊಡಲು ಕಾಂಗ್ರೆಸ್ ನಾಯಕರು ಒಪ್ಪಿದ್ದು, ಅದರ ಜತೆಗೆ ಲೋಕೋಪಯೋಗಿ, ಸಹಕಾರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆಗಳು ದೊರೆಯಲಿವೆ. ಕಾಂಗ್ರೆಸ್ಗೆ ಗೃಹ, ಜಲ ಸಂಪನ್ಮೂಲ,
ಕಂದಾಯ, ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್ ರಾಜ್ ಖಾತೆ ಸಿಗಲಿದೆ.
ಆದರೆ, ಎಚ್.ಡಿ.ದೇವೇಗೌಡರು ಹಣಕಾಸು ಜತೆಗೆ ನೀರಾವರಿ ಖಾತೆಯೂ ಜೆಡಿಎಸ್ಗೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.
ಹೀಗಾಗಿ, ರಾಹುಲ್ಗಾಂಧಿಯವರು ವಿದೇಶದಿಂದ ಬಂದ ನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ