ತುಳು ಸಿನಿಮಾ ಪ್ರಿಯರ ಗಮನಕ್ಕೆ …


Team Udayavani, May 29, 2018, 12:03 PM IST

tulu-cini.jpg

ಕರಾವಳಿಯಲ್ಲಿ ಯಶಸ್ಸು ಕಂಡ ತುಳು ಚಿತ್ರಗಳು, ನಂತರದ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಇತರೆಡೆ ಪ್ರದರ್ಶನ ಕಾಣುತ್ತವೆ. ಈ ಮೂಲಕ ಊರಿನಿಂದ ದೂರ ಇರುವ ತುಳು ಸಿನಿಮಾ ಪ್ರೇಮಿಗಳನ್ನು ರಂಜಿಸುವ ಕೆಲಸವನ್ನು ಆಗಾಗ ಕೆಲವು ಸಿನಿಮಾಗಳು ಮಾಡುತ್ತಿರುತ್ತವೆ. ಈಗ ಆ ಸಾಲಿಗೆ ಮತ್ತೂಂದು ಸಿನಿಮಾ ಸೇರ್ಪಡೆಯಾಗಿದೆ. ಅದು “ಅಪ್ಪೆ ಟೀಚರ್‌’. ಮಾರ್ಚ್‌ 23 ರಂದು ಮಂಗಳೂರಿನಲ್ಲಿ ತೆರೆಕಂಡು ಯಶಸ್ಸು ಕಂಡಿದ್ದ “ಅಪ್ಪೆ ಟೀಚರ್‌’ ಚಿತ್ರ ಈ ವಾರದಿಂದ ಬೆಂಗಳೂರಿನಲ್ಲಿ ಪ್ರದರ್ಶನ ಕಾಣಲಿದೆ.

ಇದೇ ಶುಕ್ರವಾರದಿಂದ ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ “ಅಪ್ಪೆ ಟೀಚರ್‌’ ಚಿತ್ರ ಪ್ರದರ್ಶನ ಕಾಣಲಿದೆ. ಸಂಪಿಗೆ ರಸ್ತೆಯ ಸವಿತಾ ಸಿನಿಸ್ಕ್ವೇರ್‌, ಯಶವಂತಪುರದ ವೈಷ್ಣವಿ ಸಪೈರ್‌ ಮಾಲ್‌, ವೈಟ್‌ಫೀಲ್ಡ್‌, ಬನ್ನೇರ್‌ಘಟ್ಟ ರಸ್ತೆಯ ವೆಗಸಿಟಿ ಮಾಲ್‌, ಜೆ.ಪಿ.ನಗರದ ಬೆಂಗಳೂರು ಸೆಂಟ್ರಲ್‌ ಮಾಲ್‌ಗ‌ಳಲ್ಲಿ “ಅಪ್ಪೆ ಟೀಚರ್‌’ ಚಿತ್ರ ಪ್ರದರ್ಶನ ಕಾಣಲಿದೆ. ಈ ಮೂಲಕ ಬೆಂಗಳೂರಿನಲ್ಲಿರುವ ತುಳು ಸಿನಿಮಾ ಪ್ರೇಮಿಗಳಿಗೆ “ಅಪ್ಪೆ ಟೀಚರ್‌’ ನೋಡುವ ಅವಕಾಶ ಸಿಕ್ಕಂತಾಗಿದೆ. 

ಈ ಚಿತ್ರವನ್ನು ಸ್ವಯಂಪ್ರಭ ಎಂಟರ್‌ಟೈನ್‌ಮೆಂಟ್‌ನಡಿ ಕೆ. ರತ್ನಾಕರ ಕಾಮತ್‌ ನಿರ್ಮಿಸಿರುವ ಈ ಚಿತ್ರವನ್ನು  ಕಿಶೋರ್‌ ಮೂಡಬಿದಿರೆ ನಿರ್ದೇಶಿಸಿದ್ದಾರೆ. ಚಿತ್ರದ  ತಾರಾಗಣದಲ್ಲಿ ದೇವದಾಸ್‌ ಕಾಪಿಕಾಡ್‌, ಭೋಜರಾಜ್‌ ವಾಮಂಜೂರ್‌, ನವೀನ್‌.ಡಿ.ಪಡೀಲ್‌, ಅರವಿಂದ್‌ ಬೋಳಾರ್‌, ಗೋಪಿನಾಥ್‌ ಭಟ್‌, ಉಷಾ ಭಂಡಾರಿ, ನಾಯಕನಾಗಿ ಸುನೀಲ್‌, ಉಮೇಶ್‌ ಮಿಜಾರ್‌ ಹಾಗೂ ತುಳುನಾಡಿನ ಎಲ್ಲಾ ಹಾಸ್ಯ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ಉದಯ್‌ ಲೀಲಾ ಛಾಯಾಗ್ರಹಣ, ವನೀಲ್‌ ವೇಗಸ್‌  ಸಂಗೀತ, ಪ್ರದೀಪ್‌ ನಾಯಕ್‌ ಸಂಕಲನವಿದೆ. 

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.