ಹರಿಪ್ರಿಯಾ ಖಡಕ್‌ ಲುಕ್‌


Team Udayavani, May 29, 2018, 12:03 PM IST

haripriya.jpg

ಹರಿಪ್ರಿಯಾ ಅವರ 25ನೇ ಚಿತ್ರ “ಡಾಟರ್‌ ಆಫ್ ಪಾರ್ವತಮ್ಮ’ ಸದ್ದಿಲ್ಲದೇ ಆರಂಭವಾಗಿರೋದು ನಿಮಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ಸುಮಲತಾ ಅಂಬರೀಶ್‌ ಪಾರ್ವತಿಯಾಗಿ ನಟಿಸುತ್ತಿದ್ದು, ಅವರ ಮಗಳಾಗಿ ಹರಿಪ್ರಿಯಾ ನಟಿಸುತ್ತಿದ್ದಾರೆ. ಇದು ತನಿಖಾಧಾರಿತ ಕಥೆಯಾಗಿದ್ದು, ಹರಿಪ್ರಿಯಾ ಇಲ್ಲಿ ತನಿಖಾಧಿಕಾರಿ ವೈದೇಹಿ ಪಾತ್ರ ಮಾಡುತ್ತಿದ್ದಾರೆ. ಈಗ ಅವರ ಪಾತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ.

ಹರಿಪ್ರಿಯಾ ಸಖತ್‌ ಖಡಕ್‌ ಲುಕ್‌ನಲ್ಲಿ ಪೊಲೀಸ್‌ ಜೀಪ್‌ ಪಕ್ಕ ನಿಂತಿರುವ ಗೆಟಪ್‌ ಬಿಡುಗಡೆಯಾಗಿದೆ. ಎಲ್ಲಾ ಓಕೆ, ಪೊಲೀಸ್‌ ಆಫೀಸರ್‌ ಹರಿಪ್ರಿಯಾ ಫೈಟ್‌ ಮಾಡುತ್ತಾರಾ ಎಂದು ನೀವು ಕೇಳಬಹುದು. ಇಲ್ಲಿ ಹೊಡೆದಾಟ, ಬಡಿದಾಟವಿಲ್ಲ. ಥ್ರಿಲ್ಲರ್‌ ಅಂಶಗಳೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ಹರಿಪ್ರಿಯಾ ಅವರ ಪಾತ್ರ ಪ್ರಮುಖವಾಗಿದ್ದು, ಕಥೆಗೆ ಹೆಚ್ಚು ಪ್ರಾಮುಖ್ಯತೆ ಇದೆ ಎಂಬುದು ಹರಿಪ್ರಿಯಾ ಅವರ ಮಾತು. 

ಕೇಸ್‌ವೊಂದರ ಬೆನ್ನತ್ತಿ ಹೋಗುವ ಹರಿಪ್ರಿಯಾ ಅದನ್ನು ಹೇಗೆ ಬಗೆಹರಿಸುತ್ತಾರೆಂಬುದು ಎಂಬ ಅಂಶದೊಂದಿಗೆ ಬಹುತೇಕ ಸಿನಿಮಾ ಸಾಗುತ್ತದೆ. ಜೊತೆಗೆ ಚಿತ್ರದಲ್ಲಿ ಲವ್‌, ತಾಯಿ-ಮಗಳ ಬಾಂಧವ್ಯಕ್ಕೂ ಹೆಚ್ಚು ಒತ್ತುಕೊಡಲಾಗಿದೆಯಂತೆ. ಈ ಚಿತ್ರ ತಾಯಿ-ಮಗನ ಸುತ್ತವೇ ಸಾಗುತ್ತದೆಯಂತೆ. ಅಂದಹಾಗೆ ಈ ಚಿತ್ರವನ್ನು ಶಂಕರ್‌ ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಚಿತ್ರವನ್ನು ಶಶಿಧರ್‌, ವಿಜಯಲಕ್ಷ್ಮೀ ಕೃಷ್ಣೇಗೌಡ, ಸಂದೀಪ್‌, ಶ್ವೇತಾ ಸೇರಿ ನಿರ್ಮಿಸುತ್ತಿದ್ದಾರೆ.

ಚಿತ್ರಕ್ಕೆ ಮಿಧುನ್‌ ಮುಕುಂದನ್‌ ಸಂಗೀತ, ಅರುಳ್‌ ಅವರ ಛಾಯಾಗ್ರಹಣವಿದೆ. ಸದ್ಯ ಹರಿಪ್ರಿಯಾ “ಡಾಟರ್‌ ಆಫ್ ಪಾರ್ವತಮ್ಮ’ ಬಗ್ಗೆ ಎಕ್ಸೆ„ಟ್‌ ಆಗಿರುವುದಂತೂ ಸುಳ್ಳಲ್ಲ. ಅಂದಹಾಗೆ, ಹರಿಪ್ರಿಯಾ ಸದ್ಯ “ಡಾಟರ್‌ ಆಫ್ ಪಾರ್ವತಮ್ಮ’ದಲ್ಲಿ ಬಿಝಿಯಾಗಿದ್ದು, ಇದಲ್ಲದೇ ಅವರ ನಟನೆಯ “ಸೂಜಿದಾರ’, “ಬೆಲ್‌ ಬಾಟಮ್‌’, “ಲೈಫ್ ಜೊತೆಗೊಂದ್‌ ಸೆಲ್ಫಿ’ ಹಾಗೂ “ಕಥಾಸಂಗಮ’ ಚಿತ್ರಗಳು ಬಿಡುಗಡೆಯ ಹಂತದಲ್ಲಿವೆ. ಇದಲ್ಲದೇ ದರ್ಶನ್‌ ಅವರ “ಕುರುಕ್ಷೇತ್ರ’ ಚಿತ್ರದ ಹಾಡೊಂದರಲ್ಲೂ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.