ಕಾನಂಗಿ ಬ್ರಹ್ಮವಿಷ್ಣು ಮಹೇಶ್ವರ ದೇಗುಲದ ಮೇಲೆ ಮರ ಬಿದ್ದು ಹಾನಿ
Team Udayavani, May 30, 2018, 6:00 AM IST
ಮಲ್ಪೆ: ಕುತ್ಪಾಡಿ ಕಾನಂಗಿ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ಮೇಲೆ ಭಾರಿ ಗಾತ್ರದ ಗೋಳಿ ಮರ ಬಿದ್ದು ದೇವಸ್ಥಾನದ ಮುಖ ಮಂಟಪ ಮತ್ತು ವಾಲಗ ಮಂಟಪ ಹಾನಿಗೊಂಡಿದೆ.
ದೇವಸ್ಥಾನದ ನಾಗನ ಕಟ್ಟೆಯ ಒಳಭಾಗದಲ್ಲಿದ್ದ ಸುಮಾರು 130 ವರ್ಷ ಹಳೆಯದಾದ ಗೋಳಿ ಮರ ಸೋಮವಾರ ರಾತ್ರಿ ಬೀಸಿದ ಗಾಳಿಗೆ ದೇಗುಲದ ಮೇಲೆಯೇ ಉರುಳಿ ಬಿದ್ದಿದೆ. ವಾಲಗ ಮಂಟಪ ಸಂಪೂರ್ಣ ಹಾನಿಗೊಂಡಿದ್ದು ಮುಖ ಮಂಟಪ ಭಾಗಶಃ ಹಾನಿಯಾಗಿದೆ. ಸುಮಾರು 6 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ತಹಶೀಲ್ದಾರ್ ಪ್ರದೀಪ್ ಕುರೆಡೆಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ