ದ್ವಾರಕೀಶ್‌ ಚಿತ್ರದಲ್ಲಿ ಶಿವಣ್ಣ


Team Udayavani, May 30, 2018, 10:54 AM IST

amma-i-l-u127.jpg

ಬಹುಶಃ ಕೆಸಿಸಿ ಕ್ರಿಕೆಟ್‌ ಟೂರ್ನಿ ನಂತರ ಯಾವೊಂದು ವೇದಿಕೆಯಲ್ಲೂ ಅಷ್ಟೊಂದು ಸಂಖ್ಯೆಯ ಸ್ಟಾರ್‌ಗಳು ಸೇರಿರಲಿಲ್ಲ. ಆದರೆ, “ಅಮ್ಮ ಐ ಲವ್‌ ಯೂ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಲವು ಜನಪ್ರಿಯ ನಟ, ನಟಿಯರು ಒಂದೆಡೆ ಸೇರಿದ್ದರು.

ಹಿರಿಯ ನಿರ್ದೇಶಕ ಭಾರ್ಗವ, ಶಿವರಾಜಕುಮಾರ್‌, ಪುನೀತ್‌ ರಾಜಕುಮಾರ್‌, ಉಪೇಂದ್ರ, ಧ್ರುವ ಸರ್ಜಾ, ವಿ. ಮನೋಹರ್‌, ಸಾಧು ಕೋಕಿಲ, ಚಿಕ್ಕಣ್ಣ, ವಸಿಷ್ಠ ಸಿಂಹ, ಶ್ರೀಧರ್‌ ಸಂಭ್ರಮ್‌, ಕವಿರಾಜ್‌, ಪ್ರಿಯಾಂಕಾ ಉಪೇಂದ್ರ, ಮೇಘನಾ ಗಾಂವ್ಕರ್‌ ಸೇರಿದಂತೆ ಸಾಕಷ್ಟು ಜನ ಬಂದಿದ್ದರು.

ಈ ಸಂದರ್ಭದಲ್ಲಿ ಆಡಿಯೋ ಕಂಪೆನಿಯನ್ನು ಉದ್ಘಾಟಿಸಿ ಮಾತನಾಡಿದ ಶಿವರಾಜಕುಮಾರ್‌, “ನಾವು ಮತ್ತು ದ್ವಾರಕೀಶ್‌ ಕುಟುಂಬದವರು ಚೆನ್ನೈನಿಂದ ಯಾವುದೇ ಬೇಧ-ಭಾವ ಇಲ್ಲದೆ ಒಟ್ಟಿಗೆ ಬೆಳೆದವರು. ದ್ವಾರಕೀಶ್‌ ಅವರು ಚಿತ್ರಕ್ಕೆ ಯಾವತ್ತೂ ದ್ರೋಹ ಮಾಡಿಲ್ಲ.

ಹಾಗೆಯೇ ಖರ್ಚು ಮಾಡುವುದಕ್ಕೆ ಕೇರ್‌ ಮಾಡಿಲ್ಲ. ಅವರ ಸಂಸ್ಥೆಯ ಚಿತ್ರವೊಂದರಲ್ಲಿ ನಟಿಸಬೇಕು ಎಂಬ ಪ್ರಯತ್ನ ಕೆಲವು ವರ್ಷಗಳಿಂದ ನಡೆಯುತ್ತಲೇ ಇದೆ. ಆದರೆ, ಕಾರಣಾಂತರಗಳಿಂದ ಅದು ಮುಂದಕ್ಕೆ ಹೋಗುತ್ತಿದೆ. ಮುಂದಿನ ವರ್ಷ (2019) ಅವರ ನಿರ್ಮಾಣದ ಚಿತ್ರದಲ್ಲಿ ನಟಿಸುವುದು ಗ್ಯಾರಂಟಿ.

ನಾನೆಷ್ಟೇ ಬಿಝಿ ಇದ್ದರೂ, ಕಿವಿ ಹಿಂಡಿ ಮಾಡು ಅಂತ ಹೇಳುವ ಅಧಿಕಾರ ಅವರಿಗಿದೆ’ ಎಂದು ಶಿವರಾಜಕುಮಾರ್‌ ಹೇಳಿದರು. ಅಂದಹಾಗೆ, “ಅಮ್ಮ ಐ ಲವ್‌ ಯೂ’ ಚಿತ್ರದ ಹಾಡುಗಳನ್ನು ದ್ವಾರಕೀಶ್‌ ಮತ್ತು ಗುರುಕಿರಣ್‌ ಇಬ್ಬರೂ ತಮ್ಮ ಹೊಸ ಆಡಿಯೋ ಸಂಸ್ಥೆಯಾದ “ಡಿಜಿಕೆ’ ಆಡಿಯೋ ಮೂಲಕ ಬಿಡುಗಡೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.