ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿ ಬಿಜೆಪಿಗೆ ಗುಡ್ ಬೈ ಹೇಳ್ತಾರಾ?
Team Udayavani, Jun 1, 2018, 11:19 AM IST
ಬೆಂಗಳರೂರು:ವಿಧಾನಪರಿಷತ್ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ಹೊಂದಿರುವ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಅವರು ಬಿಜೆಪಿಗೆ ಗುಡ್ ಬೈ ಹೇಳುವ ಎಲ್ಲಾ ಸಾಧ್ಯತೆಗಳಿವೆ.
ಹಿಂದುಳಿದ ವರ್ಗದ ನಾಯಕರಾಗಿದ್ದ ಪುಟ್ಟಸ್ವಾಮಿ ಅವರು ಯಡಿಯೂರಪ್ಪ ಅವರ ಸರ್ಕಾರವಿದ್ದ ಅವಧಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಹಲವು ವಿಚಾರದಲ್ಲಿ ಯಡಿಯೂರಪ್ಪ ಪರ ಮಾತನಾಡಿದ್ದರು.
ವಿಧಾನಪರಿಷತ್ ಸದಸ್ಯತ್ವಕ್ಕೆ ತಮ್ಮನ್ನು ಪರಿಗಣಿಸದೆ ಕೆ.ಪಿ.ನಂಜುಂಡಿ ಅವರಿಗೆ ಸ್ಥಾನ ಕಲ್ಪಿಸಿರುವ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದರು. ಬೆಂಬಲಿಗರ ಸಭೆ ಕರೆದು ಬಿಜೆಪಿ ತೊರೆಯುವ ಬಗ್ಗೆ ಚರ್ಚೆ ನಡೆಸಿದ್ದರು.
ಶುಕ್ರವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ