ಪೆಟ್ರೋಲ್‌, ಡೀಸಿಲ್‌ ಬಳಿಕ LPG ಸಿಲಿಂಡರ್‌ ಬೆಲೆ ಇಂದಿನಿಂದಲೇ ಏರಿಕೆ


Team Udayavani, Jun 1, 2018, 12:01 PM IST

lpg-cylinders-700.jpg

ಹೊಸದಿಲ್ಲಿ : ಪೆಟ್ರೋಲ್‌, ಬೆಲೆಯ ನಿರಂತರ ಏರಿಕೆಗೆ ನಲುಗಿರುವ ದೇಶದ ಜನತೆ ಈಗಿನ್ನು ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರಿಕೆಯನ್ನು ಸಹಿಸಿಕೊಳ್ಳಲು ಸಿದ್ಧರಾಗಬೇಕಾಗಿದೆ.

ಇಂದು ಶುಕ್ರವಾರದಿಂದಲೇ ಸಹಾಯಧನದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು  2.34 ರೂ. ಏರಿಸಲಾಗಿದೆ. ಜತೆಗೆ ಸಹಾಯಧನರಹಿತವಾದ ಎಲ್‌ಪಿಜಿ ಸಿಲಿಂಡರ್‌ ಬೆಲೆ 48 ರೂ. ಏರಿಸಲಾಗಿದೆ.

ಹಾಗಾಗಿ 14.2 ಕಿಲೋ ತೂಕದ ಸಹಾಯಧನಸಹಿತವಾದ ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಂದು ಶುಕ್ರವಾದಿಂದ ದಿಲ್ಲಿಯಲ್ಲಿ 493.55 ರೂ. ಆಗಿದೆ. ಸಹಾಯಧನರಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆ 698.50 ರೂ. ಆಗಿದೆ.

ಸಹಾಯಧನ ಸಹಿತ ಮತ್ತು ಸಹಾಯಧನ ರಹಿತ ಅನುಕ್ರಮದಲ್ಲಿ ಈ ದರಗಳು ಕೋಲ್ಕತದಲ್ಲಿ 496.65, 723.50 ರೂ; ಮುಂಬಯಿಯಲ್ಲಿ  481.84, 671.50 ರೂ. ಮತ್ತು ಚೆನ್ನೈನಲ್ಲಿ 481.84 ಮತ್ತು 712.50 ರೂ. ಆಗಿವೆ. 

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಈಚಿನ ದಿನಗಳಲ್ಲಿ ಒಂದೇ ಸಮನೆ ಏರುತ್ತಿರುವ ಪರಿಣಾಮವಾಗಿ ಉಂಟಾಗಿರುವ ಹೊರೆಯನ್ನು ತೈಲ ಮಾರಾಟ ಕಂಪೆನಿಗಳು ಗ್ರಾಹಕರಿಗೆ ವರ್ಗಾಯಿಸುತ್ತಿರುವುದರಿಂದ ದೇಶದಲ್ಲಿ ಪೆಟ್ರೋಲ್‌, ಡೀಸಿಲ್‌ ಮತ್ತು ಈಗ ಅಡುಗೆ ಅನಿಲ ಸಿಲಿಂಡರ್‌ ದರಗಳು ಏರುತ್ತಿವೆ. 

ದೇಶದಲ್ಲಿ ಪ್ರತೀ ಕುಟುಂಬಕ್ಕೆ ವರ್ಷಕ್ಕೆ 12 ಅಡುಗೆ ಅನಿಲ ಸಿಲಿಂಡರ್‌ಗಳು ಸಹಾಯಧನ ಬೆಲೆಯಲ್ಲಿ ಪೂರೈಕೆಯಾಗುತ್ತಿವೆ. 

ಟಾಪ್ ನ್ಯೂಸ್

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Conspiracy case: Relief for Sudhakaran of Congress

CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್‌ನ ಸುಧಾಕರನ್‌ಗೆ ರಿಲೀಫ್

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.