ಜನರ ಪ್ರೀತಿ-ವಿಶ್ವಾಸ ಗಳಿಸಿ: ಚೆಲುವಾದಿ


Team Udayavani, Jun 1, 2018, 12:19 PM IST

vij-3.jpg

ಇಂಡಿ: ಸರಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬ ಅಧಿಕಾರಿಗಳು ನಿವೃತ್ತಿ ಹೊಂದಲೇಬೇಕು ಎಂದು ನಿವೃತ್ತಿ ಹೊಂದಿದ ಶಿಶು ಅಭಿವೃದ್ಧಿ ಅಧಿಕಾರಿ ಗೋವರ್ಧನ ಚೆಲುವಾದಿ ಹೇಳಿದರು.

ಪಟ್ಟಣದ ಸರಕಾರಿ ನೌಕರರ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ನಿವೃತ್ತರಾದ ಹಿನ್ನೆಲೆಯಲ್ಲಿ ಅವರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಅನುಭವೇ ಪಾಠ ಶಾಲೆಯಾಗಿರುವುದರಿಂದ ಜೀವನದ ಕೊನೆ ಗಳಿಗೆಯಲ್ಲಿಯೂ ಸಮಾಜದ ಬಡವರ, ದೀನದಲಿತರ ಸೇವೆ ಮಾಡುವುದಾಗಿ ಹೇಳಿದರು. ಸರಕಾರಿ ಸೇವೆ ಸಿಗುವುದು ದುರ್ಲಭ. ಸರಕಾರಿ ಸೇವೆ ದೇವರ ಕೆಲಸ ಎಂದು ಜೀವನದಲ್ಲಿ ಯಾರು ಅಳವಡಿಸಿಕೊಳ್ಳುತ್ತಾರೆ ಅವರಿಗೆ ಯಾವುದೇ ತೊಂದರೆ ಬರುವುದಿಲ್ಲ. ಸರಕಾರ ಕುಟುಂಬ ನಿರ್ವಹಣೆಗಾಗಿ ನಮಗೆ ವೇತನ ನೀಡುತ್ತದೆ. ಅನ್ನ ನೀಡುವ ಇಲಾಖೆಗೆ ದ್ರೋಹ ಮಾಡಬಾರದು. ಅಧಿಕಾರ ಶಾಶ್ವತ ಅಲ್ಲ ಇರುವಷ್ಟು ದಿನಗಳಲ್ಲಿ ಎಲ್ಲ ಜನರ ಪ್ರೀತಿ, ವಿಶ್ವಾಸ ಗಳಿಸಬೇಕು ಎಂದರು.

ಕ.ರಾ. ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವೋರ, ನಾಗಣ್ಣ ಗಣಜಲಖೇಡ, ವಿ. ದೊರೆಸ್ವಾಮಿ, ಶಿಕ್ಷಣ ಇಲಾಖೆಯ ವಿಜು ಆಲಗೂರ, ಅಂಬರೇಶ ತಾಂಡೂರ, ಸತ್ಯದಾಸ ಪೇರುಮಾಳ, ವೆಂಕಟ ಶಿವಪ್ಪ, ಗೋಪಾಲ ಅಥರ್ಗಾ, ಎ.ಎಂ. ಜಮಾದಾರ, ಆರ್‌. ಎಸ್‌.ಬಿರಾದಾರ, ಭೀಮಾಶಂಕರ ಮೂರಮನ್‌, ಮಲ್ಲು ಮಡ್ಡಿಮನಿ, ಮುತ್ತಪ್ಪ ಪುತೆ, ನಾಗೇಶ ಶಿವಶರಣ, ಸೋಮು ಮ್ಯಾಕೇರಿ, ಗಂಗು ತೆನ್ನಳ್ಳಿ, ಗಣಪತಿ ಬಾಣಿಕೋಲ, ತುಕಾರಾಮ ಗುನ್ನಾಪುರ, ನಾಗು ತಳಕೇರಿ, ಪರಶುರಾಮ ವಾಘಮೋರೆ, ರಾಜು ಪಡಗಾನೂರ, ವಿಠuಲ ಮೇಲಿನಕೇರಿ, ಪರಶುರಾಮ ಶಿವಶರಣ, ಕೃಷ್ಣಾ ಸಿಂದಗಿ, ಇಲಾಖೆಯ ಮೇಲ್ವಿಚಾರಕಿಯರು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಪುತಳಾಬಾಯಿ ಭಜಂತ್ರಿ ನಿರೂಪಿಸಿದರು. ಸವಿತಾ ವಂದಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.