ಟ್ರಾಫೀಕ್‌ ಜಾಮ್‌ ಸಮಸ್ಯೆಗೆ ಜನ ತತ್ತರ


Team Udayavani, Jun 2, 2018, 12:35 PM IST

ray-2.jpg

ರಾಯಚೂರು: ಕೇಂದ್ರ ಬಸ್‌ ನಿಲ್ದಾಣಕ್ಕೆ ತೆರಳುವ ದ್ವಾರದ ಕೋಟೆ ಮುಂಭಾಗದಲ್ಲಿ ಯುಜಿಡಿ ಕಾಮಗಾರಿಗಾಗಿ ರಸ್ತೆ ಅಗೆದು ವಾರ ಕಳೆದರೂ ಕಾಮಗಾರಿ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಇದರಿಂದ ದಿನೇದಿನೆ ಟ್ರಾಫೀಕ್‌ ಜಾಮ್‌
ಸಮಸ್ಯೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಹೈರಾಣಾಗುತ್ತಿದ್ದಾರೆ.

ನಿತ್ಯ ವಾಹನಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ನಗರಸಭೆ ಸುತ್ತುವರಿದು ಬರಬೇಕಿದೆ. ಇದರಿಂದ ಗಳಿಗೆಗೊಮ್ಮೆ ಟ್ರಾಫೀಕ್‌ ಜಾಮ್‌ ಉಂಟಾಗುತ್ತಿದ್ದು, ಪ್ರಯಾಣಿಕರು ಹೈರಾಣಾಗುತ್ತಿದ್ದಾರೆ. ಸಾರಿಗೆ ಬಸ್‌ಗಳು ಕೂಡ ಇದೇ ಮಾರ್ಗವಾಗಿ ಓಡಾಡಬೇಕಿರುವುದರಿಂದ ಇಕ್ಕಟ್ಟಾದ ರಸ್ತೆಯಲ್ಲಿ ಎರಡು ಬಸ್‌ಗಳು ಎದುರು ಬದರಾದರೂ ಟ್ರಾಫೀಕ್‌ ಉಲ್ಬಣಗೊಳ್ಳುತ್ತಿದೆ. ಅಲ್ಲದೇ, ಟ್ರಾಫೀಕ್‌ ಸಿಬ್ಬಂದಿ ಇದ್ದರೂ ಪರಿಸ್ಥಿತಿ ನಿಭಾಯಿಸುವುದು
ಕಷ್ಟವಾಗುತ್ತಿದೆ. ಚಂದ್ರಮೌಳೇಶ್ವರ ವೃತ್ತ, ತಹಶೀಲ್ದಾರ್‌ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಬಸವೇಶ್ವರ ವೃತ್ತದ ಬಳಿ ಟ್ರಾಫೀಕ್‌ ಜಾಮ್‌ ನಿರ್ಮಾಣವಾಗುತ್ತಿದೆ.

ಸೂಚನಾ ಫಲಕವಿಲ್ಲ: ಒಂದೆಡೆ ಕಾಮಗಾರಿ ಶುರುವಾಗಿ ಐದಾರು ದಿನಗಳಾಯಿತು. ಮತ್ತೂಂದೆಡೆ ನಗರಕ್ಕೆ ಬರುವ ಹೊಸಬರಿಗೆ ಬಸ್‌ ನಿಲ್ದಾಣ ಮಾರ್ಗ ಬಂದ್‌ ಆಗಿರುವ ಮಾಹಿತಿ ಇಲ್ಲ. ಕಾಮಗಾರಿ ನಿರ್ವಹಿಸುತ್ತಿರುವರು ಕೂಡ ಬಸವೇಶ್ವರ ವೃತ್ತದಲ್ಲಿ ಸೂಚನಾ ಫಲಕ ಅಳವಡಿಸಿಲ್ಲ. ಇದರಿಂದ ಅಂಬೇಡ್ಕರ್‌ ವೃತ್ತದವರೆಗೆ ತೆರಳಿ ಹಿಂದಿರುಗುವಂತಾಗಿದೆ. ಸಾರಿಗೆ ಇಲಾಖೆಯಲ್ಲಿ ಹೊಸ ಮಾರ್ಗಕ್ಕೆ ಬಂದ ಚಾಲಕರಿಗೂ ಕೂಡ ಗೊಂದಲ ತಪ್ಪಿದ್ದಲ್ಲ.

ಕಾಮಗಾರಿ ನಿರ್ವಹಣೆ ಮಾಡುತ್ತಿರುವವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ. ಇನ್ನಾದರೂ ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಲಿ ಎಂಬುದು ಸ್ಥಳೀಯರ ಒತ್ತಾಸೆ. 

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.