ಪ.ಬಂಗಾಲದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಶವ ಪತ್ತೆ
Team Udayavani, Jun 2, 2018, 3:44 PM IST
ಕೋಲ್ಕತ : ಪುರೂಲಿಯಾದ ಬಲರಾಮ್ಪುರದ ಡಾಭಾ ಗ್ರಾಮದಲ್ಲಿ ಕಂಬವೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಶವ ನೇತಾಡುತ್ತಿರುವುದು ಇಂದು ಶನಿವಾರ ಕಂಡು ಬಂದಿರುವುದಾಗಿ ವರದಿಯಾಗಿದೆ.
32ರ ಹರೆಯದ ತನ್ನ ಕಾರ್ಯಕರ್ತ ದುಲಾಲ್ ಕುಮಾರ್ನ ಕೊಲೆಯ ಹಿಂದೆ ಟಿಎಂಸಿಯ ಕೈವಾಡವಿದೆ ಎಂದು ಬಿಜೆಪಿ ಈ ಘಟನೆಗೆ ಪ್ರತಿಕ್ರಿಯೆ ನೀಡಿದೆ. ದುಲಾಲ್ ಕುಮಾರ್ ನಿನ್ನೆ ಶುಕ್ರವಾರದಿಂದ ನಾಪತ್ತೆಯಾಗಿದ್ದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಟ್ವಿಟರ್ನಲ್ಲಿ “ದುಲಾಲ್ ಕೊಲೆ ಕಳೆದ ಬುಧವಾರ ಕೊಲೆಗೀಡಾಗಿದ್ದ ತ್ರಿಲೋಚನ ಮಹಾತೋ ಕೊಲೆ ರೀತಿಯಲ್ಲೇ ನಡೆದಿದೆ’ ಎಂದು ಹೇಳಿದ್ದಾರೆ.
20 ವರ್ಷಪ್ರಾಯದ ತ್ರಿಲೋಚನ ಮಹಾತೋ ಅವರ ಶವ ಬಲರಾಮಪುರದ ಪುರೂಲಿಯದ ಮರವೊಂದರಲ್ಲಿ ನೇತಾಡುತ್ತಿದ್ದುದು ಕಂಡು ಬಂದಿತ್ತು. ಆತನ ಟಿ-ಶರ್ಟ್ನಲ್ಲಿ ಬಿಜೆಪಿಗೆ ಬೆಂಬಲಿಸುವ ಆರೋಪದ ಬರಹ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ